ದೇಶದಲ್ಲಿ ಕೊರೊನಾ ಯಾವ ರೀತಿಯಲ್ಲಿ ಮುನ್ನುಗ್ಗುತ್ತಿದೆಯೋ ಅದೇ ರೀತಿ ಕರ್ನಾಟಕದಲ್ಲಿಯೂ ಮುನ್ನುಗ್ಗುತ್ತಿದೆ. ಶುಕ್ರವಾರ ಕರ್ನಾಟಕದಲ್ಲಿ ಒಂದೇ ದಿನ 9449 ಮಂದಿಯಲ್ಲಿ ಕೊರೊನಾ ಸೊಂಕು ದೃಡಪಟ್ಟಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ.505 ಮಂದಿ ಸೋಕಿನಿಂದ ಗುಣಪಡಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ ಪ್ರಸ್ತುತ ಪ್ರಕರಣಗಳು 30.113 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇಖಡ 4.15 ರಷ್ಟಿದೆ.ಬೆಂಗಳೂರಿನಲ್ಲಿಯೂ ಸಹ...
Dharwad News: ಧಾರವಾಡ: ವಿದ್ಯಾಕಾಶಿ ಧಾರವಾಡದಲ್ಲಿ ಕೃಷಿ ಸಮ್ಮೇಳನ ನಡೆಯುತ್ತಿದ್ದು, ಕಾಾರ್ಯಕ್ರಮಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಬಂದು ಉದ್ಘಾಟಿಸಿ, ಹಿಂದಿರುಗುತ್ತಿದ್ದರು.
ಸಿಎಂ ಹೋಗುವಾಗ, ಎಲ್ಲ ವಾಹನಗಳು ದಾರಿ...