ದೇಶದಲ್ಲಿ ಕೊರೊನಾ ಯಾವ ರೀತಿಯಲ್ಲಿ ಮುನ್ನುಗ್ಗುತ್ತಿದೆಯೋ ಅದೇ ರೀತಿ ಕರ್ನಾಟಕದಲ್ಲಿಯೂ ಮುನ್ನುಗ್ಗುತ್ತಿದೆ. ಶುಕ್ರವಾರ ಕರ್ನಾಟಕದಲ್ಲಿ ಒಂದೇ ದಿನ 9449 ಮಂದಿಯಲ್ಲಿ ಕೊರೊನಾ ಸೊಂಕು ದೃಡಪಟ್ಟಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ.505 ಮಂದಿ ಸೋಕಿನಿಂದ ಗುಣಪಡಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ ಪ್ರಸ್ತುತ ಪ್ರಕರಣಗಳು 30.113 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇಖಡ 4.15 ರಷ್ಟಿದೆ.ಬೆಂಗಳೂರಿನಲ್ಲಿಯೂ ಸಹ...
Political News: ಜಾತಿ ಜನಗಣತಿ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕ``ಂಡಿದ್ದಾರೆ.
ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ...