Sunday, September 8, 2024

Karnataka cricket

ಮೊದಲ ದಿನವೇ ಮನೀಶ್ ಪಡೆಗೆ ಹಿನ್ನಡೆ 

https://www.youtube.com/watch?v=d0K1vUG7J6Q&t=47s ಬೆಂಗಳೂರು:  ಸ್ಪಿನ್ನರ್ ಸೌರಭ್ ಕುಮಾರ್ ಹಾಗೂ ಶಿವಂ ಮಾವಿ ದಾಳಿಗೆ ತತ್ತರಿಸಿದ ಕರ್ನಾಟಕ ತಂಡ ರಣಜಿ ಕ್ವಾರ್ಟರ್ ಫೈನಲ್‍ನ ಪಂದ್ಯದ ಮೊದಲ ದಿನ ಹಿನ್ನಡೆ ಅನುಭವಿಸಿದೆ. ಸೋಮವಾರ ಆಲೂರು ಮೈದಾನದಲ್ಲಿ  ಟಾಸ್ ಗೆದ್ದ  ಉತ್ತರ ಪ್ರದೇಶ ಫೀಲ್ಡಿಂಗ್ ಆಯ್ಕೆಮಾಡಿಕೊಂಡಿತು. ಕರ್ನಾಟಕ ಪರ ಆರಂಭಿಕರಾಗಿ ಕಣಕ್ಕಿಳಿದ ಆರ್.ಸಮರ್ಥ್  ಹಾಗೂ ಮಯಾಂಕ್ ಅಗರ್‍ವಾಲ್ ಮೊದಲ ವಿಕೆಟ್‍ಗೆ  57ರನ್‍ಗಳ ಉತ್ತಮ...

ಕೆಎಸ್ಸಿಎನಲ್ಲಿ ಈಗ ಚುನಾವಣೆ ಬಿಸಿ – ಹಳೆ ಹುಲಿಗಳಿಗೆ ಹೊಸ ತಂಡದಿಂದ ಸವಾಲ್..!

 ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯಲ್ಲಿ ಈಗ ಚುನಾವಣೆಯದ್ದೇ ಮಾತು. ಅವರು ಗೆಲ್ತಾರಾ… ಇಲ್ಲಾ ಇವರು ಗೆಲ್ತಾರಾ ಅನ್ನೋ ಚರ್ಚೆ ದೊಡ್ಡದಾಗಿ ಬಿಟ್ಟಿದೆ. ನ್ಯಾಯಮೂರ್ತಿ ಆರ್.ಎಂ. ಲೋಧಾ ಶಿಫಾರಸಿನ ನಂತರ, ಬದಲಾದ ನಿಯಮಗಳಂತೆ ಈ ಬಾರಿ ಕೆಎಸ್ಸಿಎ ಚುನಾವಣೆ ನಡೆಯುತ್ತಿದೆ.  ಕರ್ನಾಟಕ ಕ್ರಿಕೆಟ್ ಸಂಸ್ಥೆಯಲ್ಲಿ ಇಲ್ಲಿತನಕ ದರ್ಬಾರ್ ಮಾಡಿದ್ದ ಬ್ರಿಜೇಶ್ ಪಟೇಲ್ ಈ ಬಾರಿ ಕಾನೂನಿನಂತೆ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img