Wednesday, March 18, 2026

Karnataka Crime

ಲೇಡಿ ಖರ್ತನಾಕ್ ಪ್ಲ್ಯಾನ್; QR ಕೋಡ್ ಟ್ರಿಕ್ ಬಯಲು!

ಚಿನ್ನಾಭರಣ ಮಳಿಗೆಗಳನ್ನು ಟಾರ್ಗೆಟ್ ಮಾಡಿಕೊಂಡು ಸಿನಿಮಾ ಸ್ಟೈಲ್‌ನಲ್ಲಿ ನಕಲಿ QR ಕೋಡ್ ಸೃಷ್ಟಿಸಿ ಕಳ್ಳತನ ನಡೆಸುತ್ತಿದ್ದ ಮಹಿಳೆಯನ್ನು ರಾಣೇಬೆನ್ನೂರು ಶಹರ ಪೊಲೀಸರು ಬಂಧಿಸಿದ್ದಾರೆ. ಬಂಧಿತೆಯನ್ನು ಶ್ರೀದೇವಿ ಕಟ್ಟೆಕಾರ (30) ಎಂದು ಗುರುತಿಸಲಾಗಿದೆ. ಇವರು ಹುಬ್ಬಳ್ಳಿಯ ನವನಗರ ನಿವಾಸಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿ ಶ್ರೀದೇವಿ ಐಷಾರಾಮಿ ಕಾರಿನಲ್ಲಿ, ಮಗು ಜತೆ ಮಳಿಗೆಗಳಿಗೆ ಭೇಟಿ ನೀಡುತ್ತಿದ್ದುದು...

ಪತ್ನಿ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ

ದಾವಣಗೆರೆ ತಾಲೂಕಿನ ಗುಮ್ಮನೂರಿನಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಮದುವೆಯಾಗಿ ಕೇವಲ 45 ದಿನಗಳಾಗಿದ್ದ ನವವಿವಾಹಿತ ಹರೀಶ್ (30) ಪತ್ನಿಯ ಕಿರುಕುಳ ಆರೋಪಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ಹರೀಶ್ ಎರಡು ಪುಟಗಳ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಜೀವ ಅಂತ್ಯಗೊಳಿಸಿಕೊಂಡಿದ್ದಾರೆ. ತನ್ನ ಸಾವಿಗೆ ಪತ್ನಿಯ ವರ್ತನೆಯೇ ಕಾರಣ ಎಂದು ಡೆತ್ ನೋಟ್‌ನಲ್ಲಿ ಉಲ್ಲೇಖಿಸಿರುವ ಹರೀಶ್, ಪತ್ನಿ...

ಬುರುಡೆ ಗ್ಯಾಂಗ್ ರಹಸ್ಯ ಬಯಲು – ಬುರುಡೆ ಪ್ಲ್ಯಾನ್‌ಗೂ ಮುನ್ನ ‘ರಿಹರ್ಸಲ್’!

ಧರ್ಮಸ್ಥಳ ‘ಬುರುಡೆ ಗ್ಯಾಂಗ್’ ಪ್ರಕರಣಕ್ಕೆ ಮತ್ತೊಂದು ಮಹತ್ವದ ತಿರುವು ಪಡೆದಿದೆ. ರಾಜ್ಯಾದ್ಯಂತ ಸಂಚಲನ ಸೃಷಿಸಿದ್ದ ಈ ಪ್ರಕರಣದಲ್ಲಿ ಇದೀಗ ಎಸ್ಐಟಿ ಬೆಂಗಳೂರಿನಲ್ಲೇ ಮಹತ್ವದ ಸಾಕ್ಷ್ಯಾಧಾರಗಳನ್ನು ಪತ್ತೆ ಹಚ್ಚಿದೆ. ಬುರುಡೆ ಯೋಜನೆಗೆ ಮುನ್ನ ವಿಡಿಯೋ ರಿಹರ್ಸಲ್ ನಡೆದಿರುವುದು ಈಗ ದೃಢಪಟ್ಟಿದೆ. ಧರ್ಮಸ್ಥಳದ ಬಳಿ ಬುರುಡೆ ಪತ್ತೆಯಾದ ಪ್ರಕರಣದ ತನಿಖೆಯಲ್ಲಿ, ಚಿನ್ನಯ್ಯನ ಹೆಸರಿನಲ್ಲಿ ದಾಖಲಾಗಿದ್ದ ಹೇಳಿಕೆಗಳು ಈಗ ಹೊಸ...
- Advertisement -spot_img

Latest News

Kolar News: ಕಾಲು ಮುರಿದರೂ ಸ್ಟ್ರೆಚರ್ ಮೇಲೆ ಮಲಗಿ ಪರೀಕ್ಷೆ ಬರೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ..

Kolar News: ಕೈ ಕಾಾಲು ಸರಿಯಾಗಿದ್ರೂ, ಜೀವನದಲ್ಲಿ ಸಾಧನೆ ಮಾಡೋ ಮನಸ್ಸು ಮಾಡೋರು ತೀರಾ ಕಡಿಮೆ ಇರುವ ಈ ಯುಗದಲ್ಲಿ ಓರ್ವ ಬಾಲಕಿ, ಕಾಲು ಮುರಿದರೂ...
- Advertisement -spot_img