ಚಿಕ್ಕಮಗಳೂರಿನ ಆಲಘಟ್ಟ ಗ್ರಾಮದ 28 ವರ್ಷದ ಭಾರತಿ ಎನ್ನುವ ಗೃಹಿಣಿ ಒಂದುವರೆ ತಿಂಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಆದರೆ ದೇವರ ಮರದಲ್ಲಿ ಹೊಡೆದಿದ್ದ ಹರಕೆಯ ತಗಡಿನಿಂದ ನಾಪತ್ತೆ ಹಿಂದಿನ ಮರ್ಡರ್ ಹಿಸ್ಟರಿ ತೆರೆದುಕೊಂಡಿದ್ದು, ಇಡೀ ಚಿಕ್ಕಮಗಳೂರು ಜಿಲ್ಲೆಯ ಜನರನ್ನ ಬೆಚ್ಚಿ ಬೀಳಿಸಿದೆ.
ಭಾರತಿ ತವರು ಮನೆಯಿಂದ ಎರಡು ಲಕ್ಷ ಹಣ ತರಲಿಲ್ಲ ಎಂಬ ಕಾರಣಕ್ಕೆ ತಮ್ಮ...
ಮೈಸೂರು ದಸರಾ ರಾಜ್ಯವನ್ನ ಕಂಗೊಳಿಸಿದ ಮೈಸೂರು ದಸರಾ ಹಬ್ಬದ ಹಿನ್ನಲೆಯಲ್ಲಿ ನಡೆದ ಅಮಾನುಷ ಘಟನೆಗೆ ಕರ್ನಾಟಕದಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಹೊಟ್ಟೆಪಾಡಿಗಾಗಿ ಕುಟುಂಬದೊಂದಿಗೆ ಮೈಸೂರಿಗೆ ಬಂದು ಬಲೂನ್ ಮಾರುತ್ತಿದ್ದ 9 ವರ್ಷದ ಬಾಲಕಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾಗಿರುವ ಘೋರ ಘಟನೆ ನಡೆದಿದೆ. ಈ ಪ್ರಕರಣದ ಸಂಬಂಧದ ಆರೋಪಿ ಕಾರ್ತಿಕ್ನನ್ನು ಮೈಸೂರು ಪೊಲೀಸರು ಬಂಧಿಸಿದ್ದು, ತಪ್ಪಿಸಿಕೊಳ್ಳಲು ಯತ್ನಿಸಿದಾಗ ಗುಂಡೇಟು...
ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೀವಿತಾವಧಿ ಶಿಕ್ಷೆಗೆ ಗುರಿಯಾಗಿದ್ದಾರೆ. ತಮ್ಮ ವಿರುದ್ಧ ಬಂದಿರುವ ತೀರ್ಪು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ನೀಡಿದ್ದ ಶಿಕ್ಷೆಯನ್ನ ರದ್ದುಗೊಳಿಸುವಂತೆ ಅವರು ಮೇಲ್ಮನವಿ ಸಲ್ಲಿಸಿದ್ದಾರೆ. ಮೊದಲ ಹಂತದಲ್ಲಿ ಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ.
ಅಕ್ಟೋಬರ್...
ಮಹೇಶ್ ಶೆಟ್ಟಿ ತಿಮರೋಡಿಗೆ ಬಂಧನದ ಭೀತಿ ಶುರುವಾಗಿದೆ. ಅಕ್ರಮ ಶಸ್ತ್ರಾಸ್ತ್ರ ಪ್ರಕರಣ ಸಂಬಂಧ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಪೊಲೀಸ್ ಇಲಾಖೆಯು ವಿಚಾರಣೆಗೆ ಹಾಜರಾಗುವಂತೆ ಮೂರನೇ ನೋಟಿಸ್ ಜಾರಿ ಮಾಡಿದೆ. ತನಿಖಾ ತಂಡವು ಅವರ ಮನೆಯಲ್ಲಿ ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆ ಮಾಡಿತ್ತು. ಕಳೆದ ಹತ್ತು ದಿನಗಳಿಂದ ತಿಮರೋಡಿ ವಿಚಾರಣೆಗೆ ಹಾಜರಾಗುತ್ತಿರಲಿಲ್ಲ.
ಮಹೇಶ್...
ರಾಜ್ಯದಲ್ಲಿ ಮತ್ತೊಂದು ಭಯಾನಕ ಹತ್ಯೆ ನಡೆದಿದೆ. ಮನೆಯಲ್ಲಿ ಜಗಳವಾಡಿದ ವಿವಾದ, ಕೊನೆಗೆ ಕ್ರೂರ ಹತ್ಯೆಯ ರೂಪವನ್ನು ಪಡೆದುಕೊಂಡಿದೆ. ಪತ್ನಿ ಮಂಚಕ್ಕೆ ಬರಲು ನಿರಾಕರಿಸಿದ್ದಕ್ಕೆ ಪತಿ ಆಕೆಯ ಕತ್ತು ಸೀಳಿ ಜೀವವನ್ನೇ ತೆಗೆದಿದ್ದಾನೆ. ಈ ಘಟನೆ ರಾಜ್ಯದ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ದೇಸಾಯಿ ಬೋಗಾಪುರ ಗ್ರಾಮದಲ್ಲಿ ನಡೆದಿದೆ
ದೇಶಾಯಿ ಬೋಗಾಪುರ ಸಣ್ಣ ಹಳ್ಳಿ. ಆದರೆ ಶನಿವಾರ...