Monday, April 27, 2026

Karnataka Crime News

ಚಿಕನ್ ಪಾರ್ಟಿ ನೆಪದಲ್ಲಿ ಅಳಿಯನ ಬರ್ಬರ ಹತ್ಯೆ!

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ದಂಡೀಪುರ ಗ್ರಾಮದಲ್ಲಿ ಅತ್ತೆಯೇ ಮಗಳ ಪ್ರಿಯಕರನ ಜೊತೆಗೂಡಿ ಅಳಿಯನ ಹತ್ಯೆಗೈದಿರುವ ಘಟನೆ ಬೆಳಕಿಗೆ ಬಂದಿದೆ. ಮೃತನನ್ನು ನರಸಿಂಹಮೂರ್ತಿ ಎಂದು ಗುರುತಿಸಲಾಗಿದೆ. ಮೂರು ವರ್ಷಗಳ ಹಿಂದೆ ಸುಜಾತಾಳನ್ನು ಮದುವೆಯಾಗಿದ್ದನು. ಬಳಿಕ ಸುಜಾತಾ ಗಾರ್ಮೆಂಟ್ಸ್ ಕೆಲಸದ ವೇಳೆ ಅಮರ್ ಎಂಬ ವ್ಯಕ್ತಿಯೊಂದಿಗೆ ಸಂಬಂಧ ಬೆಳೆದಿತ್ತು ಎನ್ನುವ ಮಾಹಿತಿ ಇದೆ. ಈ ಸಂಬಂಧವೇ ಕೊಲೆಗೆ...

ನಡುರಸ್ತೆಯಲ್ಲೇ ರಂಪಾಟ; ಮುಸ್ತಫಾ ಖಾದ್ರಿ ಅಟ್ಟಹಾಸ!

ಕೊಪ್ಪಳ ಜಿಲ್ಲೆಯಲ್ಲಿ ಸಂಚಲನ ಮೂಡಿಸಿರುವ ಮುಸ್ತಫಾ ಖಾದ್ರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಆತಂಕಕಾರಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಯುವತಿಯನ್ನು ಬಲವಂತವಾಗಿ ಪ್ರೀತಿಸಲು ಹಾಗೂ ಮದುವೆಯಾಗಲು ಒತ್ತಾಯಿಸುತ್ತಿರುವ ದೃಶ್ಯ ಈ ವಿಡಿಯೋದಲ್ಲಿ ಸ್ಪಷ್ಟವಾಗಿ ಕಾಣಿಸಿಕೊಂಡಿದೆ. ವೈರಲ್ ದೃಶ್ಯಗಳಲ್ಲಿ ಮುಸ್ತಫಾ ಖಾದ್ರಿ ಬೈಕ್ ಮೇಲೆ ಕುಳಿತು ಯುವತಿಯೊಂದಿಗೆ ವಾಗ್ವಾದ ನಡೆಸುತ್ತಿರುವುದು ಗೋಚರಿಸಿದೆ. ಇಷ್ಟು ದಿನ ಮಾತನಾಡಿ,...

ಆನ್‌ಲೈನ್ ಗೇಮ್‌ಗೆ ₹80,000 ಕಳೆದುಕೊಂಡು ವಿದ್ಯಾರ್ಥಿ ಸುಸೈಡ್!

ಬೀದರ್‌ನಲ್ಲಿ ದಾರುಣ ಘಟನೆ ಸಂಭವಿಸಿದ್ದು, ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ MBBS ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ವಿದ್ಯಾರ್ಥಿಯನ್ನು ಅನಿಷ್ಕಾರ್ ಚವ್ಹಾಣ್ (21) ಎಂದು ಗುರುತಿಸಲಾಗಿದೆ. ಇವರು ಬೀದರ್‌ನ ಬ್ರಿಮ್ಸ್ ವೈದ್ಯಕೀಯ ಕಾಲೇಜಿನಲ್ಲಿ ಅಂತಿಮ ವರ್ಷದ MBBS ವ್ಯಾಸಂಗ ಮಾಡುತ್ತಿದ್ದರು. ಮೂಲತಃ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸಲಗರ್ ತಾಂಡಾ ನಿವಾಸಿಯಾಗಿದ್ದ ಅನಿಷ್ಕಾರ್, ವಸತಿ...

ಸಿಲಿಂಡರ್‌ಗೆ 2 ಸಾವಿರ ರೂಪಾಯಿ; 105 ಸಿಲಿಂಡರ್‌ಗಳು ಜಪ್ತಿ!

ಅಡುಗೆ ಸಿಲಿಂಡರ್ ಕೊರತೆಯನ್ನು ದುರ್ಬಳಕೆ ಮಾಡಿಕೊಂಡು ಕಾಳಸಂತೆಯಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಬೀದರ್ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಿ 105 LPG ಸಿಲಿಂಡರ್‌ಗಳನ್ನು ಜಪ್ತಿ ಮಾಡಲಾಗಿದೆ. ಜಪ್ತಿಗೊಂಡ ಸಿಲಿಂಡರ್‌ಗಳ ಒಟ್ಟು ಮೌಲ್ಯ ಸುಮಾರು ₹2.55 ಲಕ್ಷಕ್ಕೂ ಅಧಿಕವಾಗಿದ್ದು, ಗೃಹ ಬಳಕೆಯ ಸಿಲಿಂಡರ್‌ಗಳನ್ನು ಕಾಳಸಂತೆಯಲ್ಲಿ ದ್ವಿಗುಣ ಬೆಲೆಗೆ ಮಾರಾಟ ಮಾಡಲಾಗುತ್ತಿತ್ತು ಎಂಬುದು ತನಿಖೆಯಿಂದ...

ಬೈಕ್ ಕಳೆದುಕೊಂಡವರಿಗೆ ಭರ್ಜರಿ ಗುಡ್ ನ್ಯೂಸ್!

ಬೈಕ್ ಕಳ್ಳರ ವಿರುದ್ಧ ಮಂಡ್ಯ ಪೂರ್ವ ಪೊಲೀಸ್ ಠಾಣೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ, ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಡ್ಯ ಹಾಗೂ ಮೈಸೂರು ಜಿಲ್ಲೆಯ ವಿವಿಧೆಡೆ ಕ್ಷಣಾರ್ಧದಲ್ಲಿ ಬೈಕ್‌ಗಳನ್ನು ಕದ್ದು ಪರಾರಿಯಾಗುತ್ತಿದ್ದ ಖದೀಮರ ವಿರುದ್ಧ ಕಾರ್ಯಾಚರಣೆ ನಡೆಸಿದ ಪೊಲೀಸರು, ಒಟ್ಟು 27 ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ವಾಹನಗಳ ಒಟ್ಟು ಮೌಲ್ಯ...

ರಾಜೀವ್ ಗೌಡ ಬಂಧನದ ಬಳಿಕ ಮತ್ತೊಬ್ಬ ಅರೆಸ್ಟ್

ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಏಕವಚನ ಬಳಸಿದಲ್ಲದೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ರಾಜೀವ್ ಗೌಡ ಜೊತೆಗೆ ಪ್ರಕರಣದಲ್ಲಿ ಆರೋಪಿಯಾಗಿರುವ ಮತ್ತೊಬ್ಬ ವ್ಯಕ್ತಿ ಮೈಕಲ್‌ನನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಮೈಕಲ್ ಮಂಗಳೂರು ಮೂಲದ ಉದ್ಯಮಿಯಾಗಿದ್ದು, ರಾಜೀವ್ ಗೌಡಗೆ...

ಸಖರಾಪಟ್ಟಣದಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಬರ್ಬರ ಹತ್ಯೆ

2 ಗುಂಪುಗಳ ಮಧ್ಯೆ ಜಗಳ ತಾರಕಕ್ಕೇರಿ ಗ್ರಾಮ ಪಂಚಾಯತ್‌ ಸದಸ್ಯ ಮೃತಪಟ್ಟಿ ಘಟನೆ, ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಪಟ್ಟಣದ ಸಮೀಪದ, ಕಲ್ಮುರುಡೇಶ್ಚರ ಮಠದ ಘಟನೆ ಸಂಭವಿಸಿದೆ. ಸಖರಾಯಪಟ್ಟಣದಲ್ಲಿ ದತ್ತ ಜಯಂತಿ ಬ್ಯಾನರ್ ತೆರವು ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. 38 ವರ್ಷದ ಗಣೇಶ್ ಗೌಡ ಮೃತ ದುರ್ದೈವಿ. ಗಣೇಶ್ ಜಿಲ್ಲಾ ಪಂಚಾಯತ್‌ ಚುನಾವಣೆಯಲ್ಲಿ...

₹12 ಕೋಟಿ ಕಳೆದುಕೊಂಡ ಗೃಹಲಕ್ಷ್ಮೀ ಫಲಾನುಭವಿಗಳು!

ಮಹಿಳೆಯರನ್ನು ಗುರಿಯಾಗಿಸಿಕೊಂಡು ಕೋಟ್ಯಂತರ ರೂಪಾಯಿ ವಂಚಿಸಿರುವ ಆಘಾತಕಾರಿ ಘಟನೆ ಬೆಳಗಾವಿಯಲ್ಲಿ ಬೆಳಕಿಗೆ ಬಂದಿದೆ. ಮಹಾರಾಷ್ಟ್ರ ಮೂಲದ ಬಾಬಾಸಾಹೇಬ್ ಕೋಳೇಕರ್ ಎಂಬಾತ ಹಲವಾರು ಮಹಿಳೆಯರಿಂದ ಸುಮಾರು 12 ಕೋಟಿ ರೂ. ವಂಚಿಸಿದ ಆರೋಪ ಎದುರಿಸುತ್ತಿದ್ದಾನೆ. ಮಹಿಳೆಯರಿಗೆ ಅಗರಬತ್ತಿ ಪ್ಯಾಕಿಂಗ್ ಕೆಲಸ ಕೊಡಲಾಗುತ್ತದೆ ಎಂದು ನಂಬಿಸಿ, ಬಾಬಾಸಾಹೇಬ್ ಕೋಳೇಕರ್ ಮಹಿಳಾ ಗೃಹ ಉದ್ಯೋಗ ಸಮೂಹ ಬೆಳಗಾವಿ ಎಂಬ ಹೆಸರಿನಲ್ಲಿ...

ಆಂಟಿ ಮೋಹಕ್ಕೆ ಬಿದ್ದವ ಬೀದಿಯಲ್ಲೇ ಹೆಣವಾದ!

ಮುತ್ತು ಕೊಡ್ತೀನಿ ಬಾ ಅಂತ ಮನೆಗೆ ಕರೆದಿದ್ದ ಆಂಟಿಗೋಸ್ಕರ ಮಹಾರಾಷ್ಟ್ರದಿಂದ ಓಡೋಡಿ ಬಂದಿದ್ದ ಯುವಕ ಆಂಟಿ ಮೋಹಕ್ಕೆ ಬಿದ್ದು ಬೀದಿ ಹೆಣವಾಗಿ ಹೋಗಿದ್ದಾನೆ. ಪ್ರೀತಿ - ಪ್ರೇಮದ ಹಿನ್ನಲೆಯಲ್ಲಿ ಯುವಕನನ್ನು ಕ್ರೂರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ನಾಗನಪಳ್ಳಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಮೃತ ಯುವಕ ಮಹಾರಾಷ್ಟ್ರದ ನಾಂದೇಡ್...

ಚಿಕ್ಕಮಗಳೂರಿನ ಗೃಹಿಣಿ ನಾಪತ್ತೆ ಗಂಡನ ಕಹಿ ಸತ್ಯ ಬಹಿರಂಗ!

ಚಿಕ್ಕಮಗಳೂರಿನ ಆಲಘಟ್ಟ ಗ್ರಾಮದ 28 ವರ್ಷದ ಭಾರತಿ ಎನ್ನುವ ಗೃಹಿಣಿ ಒಂದುವರೆ ತಿಂಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಆದರೆ ದೇವರ ಮರದಲ್ಲಿ ಹೊಡೆದಿದ್ದ ಹರಕೆಯ ತಗಡಿನಿಂದ ನಾಪತ್ತೆ ಹಿಂದಿನ ಮರ್ಡರ್ ಹಿಸ್ಟರಿ ತೆರೆದುಕೊಂಡಿದ್ದು, ಇಡೀ ಚಿಕ್ಕಮಗಳೂರು ಜಿಲ್ಲೆಯ ಜನರನ್ನ ಬೆಚ್ಚಿ ಬೀಳಿಸಿದೆ. ಭಾರತಿ ತವರು ಮನೆಯಿಂದ ಎರಡು ಲಕ್ಷ ಹಣ ತರಲಿಲ್ಲ ಎಂಬ ಕಾರಣಕ್ಕೆ ತಮ್ಮ...
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img