Friday, March 29, 2024

Karnataka Crisis

ಛೀ.. ಥೂ ಅಂತ ಹೈಕೋರ್ಟ್ ಛೀಮಾರಿ ಹಾಕಿದ ಮೇಲೆ ಎಚ್ಚೆತ್ತುಕೊಳ್ತಿದೆ ಸರ್ಕಾರ..?

ಬಂತಲ್ಲ ಎಲೆಕ್ಷನ್ ಈಗ ಎಲ್ಲಾ ಎಚ್ಚೆತ್ತುಕೊಳ್ತಿದೆ ಸರ್ಕಾರ. ನೋಡ್ರಪ್ಪಾ ನಮ್ ಸರ್ಕಾರ ನಿದ್ದೆಯಿಂದ ಎದ್ದೇಳೋಕೆ ಶುರುಮಾಡಿದೆ. ಈಗ ಒಂದು ವರ್ಷದೊಳಗೆ ೫ ಲಕ್ಷ ಮನೆ ಮಾಡ್ತೀವಿ ಅಂತ ಪ್ರತಿಜ್ಞೆ ಮಾಡಿದೆ. ಈ ಪ್ರತಿಜ್ಞೆ, ಭರವಸೆ, ಸೂಕ್ತ ಕ್ರಮ, ಬಿಗಿ ಕ್ರಮ ಅನ್ನೋ ಪದಗಳೆಲ್ಲಾ ಸವಕಲಾಗಿ ಹೋಗಿವೆ. ಲಜ್ಜೆಗೆಟ್ಟ ಸರ್ಕಾರ, ಕೆಲಸ ಮಾಡೋಕಾಗಲ್ವಾ, ಛೀ ಥೂ...

‘ರಾಜ್ಯಕ್ಕೆ ಅಂಟಿದ್ದ ಗ್ರಹಣ ಬಿಟ್ಟು ಹೋಗಿದೆ’- ಬಿಜೆಪಿ ಶಾಸಕ ಆರ್.ಅಶೋಕ್

ಬೆಂಗಳೂರು: ಬಹುಮತವಿಲ್ಲದಿದ್ದರೂ ಅಧಿಕಾರದ ಖುರ್ಚಿಗೆ ಅಂಟಿಕೊಂಡು ಕುಳಿತಿದ್ದ ಮೈತ್ರಿ ಸರ್ಕಾರ ಇಂದು ಪತನವಾಗಿದ್ದು ರಾಜ್ಯಕ್ಕೆ ಅಂಟಿದ್ದ ಗ್ರಹಣ ಬಿಟ್ಟು ಹೋಗಿದೆ ಅಂತ ಮಾಜಿ ಡಿಸಿಎಂ ಆರ್.ಅಶೋಕ್ ಹೇಳಿದ್ದಾರೆ. ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ಆರ್.ಅಶೋಕ್, ಬಹುಮತವಿಲ್ಲದಿದ್ರೂ ಅಧಿಕಾರದ ಖುರ್ಚಿಗೆ ಅಂಟುಕೊಂಡಿದ್ದ ಸರ್ಕಾರ ಬಿದ್ದು ಹೋಗಿದೆ. ಈ ಮೂಲಕ ರಾಜ್ಯಕ್ಕೆ ಅಂಟಿದ್ದ ಗ್ರಹಣ ಬಿಟ್ಟು...

ಬಹುಮತ ಕಳೆದುಕೊಂಡ ದೋಸ್ತಿ ಸರ್ಕಾರ ಪತನ..!

ಬೆಂಗಳೂರು: ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಪೂರ್ಣಗೊಂಡು ದೋಸ್ತಿ ಸರ್ಕಾರ ಬಹುಮತ ಕಳೆದುಕೊಂಡಿದ್ದು, ಬಿಜೆಪಿ ಮೇಲುಗೈ ಸಾಧಿಸಿದೆ. ಈ ಮೂಲಕ ಬಿಜೆಪಿ ಕರ್ನಾಟಕದಲ್ಲಿ ಕೇಸರಿ ಪತಾಕೆ ಹಾರಿಸುವಲ್ಲಿ ಯಶಸ್ವಿಯಾಗಿದೆ. ವಿಶ್ವಾಸಮತ ಯಾಚನೆ ಮೂಲಕ ದೋಸ್ತಿ ಸರ್ಕಾರ ಅಂತ್ಯ ಕಂಡಿದೆ. ವಿಧಾಸಭೆಯಲ್ಲಿ ಹಾಜರಿದ್ದ 205 ಮಂದಿ ಸದಸ್ಯರ ಪೈಕಿ ಒಟ್ಟು 105 ಮಂದಿ ಬಿಜೆಪಿ ಪರ ಮತ...

‘ಇಂದು ಕಲಾಪ ಮುಂದೂಡುವಂತಾಗಿದ್ದರೆ ರಾಜೀನಾಮೆ ನೀಡುತ್ತಿದ್ದೆ’- ಸ್ಪೀಕರ್

ಬೆಂಗಳೂರು: ವಿಶ್ವಾಸಮತ ನಿರ್ಣಯವನ್ನು ಮತಕ್ಕೆ ಹಾಕಲು ಕಳೆದ ವಾರದಿಂದ ಒಂದಿಲ್ಲೊಂದು ಕಾರಣಕ್ಕೆ ವಿಳಂಬವಾಗುತ್ತಿದ್ದ ಹಿನ್ನೆಲೆಯಲ್ಲಿ ಬೇಸತ್ತಿದ್ದ ಸ್ಪೀಕರ್ ರಮೇಶ್ ಕುಮಾರ್, ಇಂದೇನಾದರೂ ಒಂದು ವೇಳೆ ಮತ್ತೆ ಮುಂದೂಡಿಕೆಯಾದಲ್ಲಿ ರಾಜೀನಾಮೆ ನೀಡೋದಾಗಿ ನಿರ್ಧಾರ ಮಾಡಿದ್ದರಂತೆ. ಈ ವಿಷಯವನ್ನು ಸ್ವತಃ ಸ್ಪೀಕರ್ ಸದನದಲ್ಲಿ ಹೇಳಿದ್ದಾರೆ. ಅತೃಪ್ತ ಶಾಸಕರ ಕುರಿತು ಸದನದಲ್ಲಿ ಸಿಎಂ ಕುಮಾರಸ್ವಾಮಿ ಚರ್ಚೆ ಮಾಡುತ್ತಿದ್ದ ವೇಳೆ...

ಬೆಂಗಳೂರಿನಲ್ಲಿ 2 ದಿನಗಳ ಕಾಲ ನಿಷೇಧಾಜ್ಞೆ…!

ಬೆಂಗಳೂರು: ಇನ್ನೇನು ಕೆಲವೇ ಹೊತ್ತಿನಲ್ಲಿ ವಿಶ್ವಾಸಮತ ಯಾಚನೆ ಪೂರ್ಣಗೊಳ್ಳಲಿದೆ ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬದಲಾಗೋ ಎಲ್ಲಾ ಲಕ್ಷಣಗಳೂ ಈಗಾಗಲೇ ಗೋಚರಿಸುತ್ತಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 2 ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ರಾಜ್ಯ ಸಮ್ಮಿಶ್ರ ಸರ್ಕಾರದ ಸಿಎಂ ಕುಮಾರಸ್ವಾಮಿ ವಿಶ್ವಾಸಮತ ಸಾಬೀತುಪಡಿಸಲು ಇನ್ನೇನು ಕೆಲ ಹೊತ್ತಲ್ಲೇ ನೆಡಯಲಿದೆ. ಹೀಗಾಗಿ ಈಗಾಗಲೇ...

‘ಸಂತೋಷದಿಂದ ಸಿಎಂ ಸ್ಥಾನ ತ್ಯಜಿಸಲು ಸಿದ್ಧ- ಪದೇ ಪದೇ ವಚನಭ್ರಷ್ಟ ಎನ್ನಬೇಡಿ’- ಸಿಎಂ ಕುಮಾರಸ್ವಾಮಿ

ಬೆಂಗಳೂರು: ವಿಶ್ವಾಸಮತ ಯಾಚನೆಗೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆ ಸಿಎಂ ಎಚ್.ಡಿ ಕುಮಾರಸ್ವಾಮಿ ಸದನದಲ್ಲಿ ತಮ್ಮ ಕೊಡುಗೆ, ಯೋಜನೆಗಳ ಕುರಿತಾಗಿ ಮಾತನಾಡಿದ್ದಾರೆ. ಈ ಮಧ್ಯೆ ಕಳೆದ ಬಾರಿ 20-20 ಸರ್ಕಾರದ ಕುರಿತಾಗಿ ಮಾತನಾಡಿದ ಎಚ್ಡಿಕೆ, ಪದೇ ಪದೇ ನನ್ನನ್ನು ವಚನಭ್ರಷ್ಟ ಎನ್ನಬೇಡಿ ಅಂತ ಪ್ರತಿಪಕ್ಷ ಬಿಜೆಪಿಗೆ ಮನವಿ ಮಾಡಿದ್ದಾರೆ. ಸದನದಲ್ಲಿ ತಾವು ರಾಜ್ಯದ ಜನತೆಗೆ ನೀಡಿದ ಯೋಜನೆಗಳ...

ಪಕ್ಷೇತರ ಶಾಸಕರಿಗಾಗಿ ಕೈ-ಬಿಜೆಪಿ ಫೈಟ್..!

ಬೆಂಗಳೂರು: ಇನ್ನು ಕೆಲವೇ ನಿಮಿಷಗಳಲ್ಲಿ ವಿಶ್ವಾಸಮತ ಯಾಚನೆ ಪ್ರಕ್ರಿಯೆ ಆರಂಭವಾಗಲಿರುವ ಮಧ್ಯೆ ರಾಜ್ಯ ಮತ್ತೊಂದು ಹೈಡ್ರಾಮಾಗೆ ಸಾಕ್ಷಿಯಾಗಿದೆ. ಪಕ್ಷೇತರ ಶಾಸಕರನ್ನು ತಮ್ಮ ಪರ ಮತ ಚಲಾಯಿಸಲು ಬಿಜೆಪಿ ಮುಖಂಡರು ಮುಂಬೈನಿಂದ ಬೆಂಗಳೂರಿಗೆ ಕರೆದಂತಿರುವ ಹಿನ್ನೆಲೆಯಲ್ಲಿ ಪಕ್ಷೇತರರು ತಂಗಿರುವ ಅಪಾರ್ಟ್ ಮೆಂಟ್ ಬಳಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಜಮಾವಣೆಯಾಗಿ ಪರಸ್ಪರ ಮಾತಿನ ಚಕಮಕಿಯಲ್ಲಿ ತೊಡಗಿದ್ದಾರೆ....

‘ಹೋಲ್ ಸೇಲ್, ರೀಟೇಲ್ ವ್ಯಾಪಾರ ಮಾಡ್ತಿರೋದು ನಾಚಿಕೆಗೇಡು’- ಸಿದ್ದು ಕಿಡಿ

ಬೆಂಗಳೂರು: ಆಪರೇಷನ್ ಕಮಲದ ಕುರಿತು ಸಿಎಲ್ ಪಿ ನಾಯಕ ಸಿದ್ದರಾಮಯ್ಯ ಭರ್ಜರಿ ಚರ್ಚೆಗಿಳಿದಿದ್ದಾರೆ. ಅಧಿಕಾರದ ಆಸೆಯಿಂದ ಶಾಸಕರನ್ನು ಕೊಂಡುಕೊಳ್ಳಲು ಹೋಲ್ ಸೇಲ್ ರೀಟೇಲ್ ವ್ಯಾಪಾರ ಮಾಡ್ತಿರೋದು ನಾಚಿಕೆಗೇಡಿನ ಸಂಗತಿ ಅಂತ ಆಕ್ರೋಶ ಹೊರಹಾಕಿದ್ರು. ತಮ್ಮ ಶಾಸಕರನ್ನು ಸೆಳೆದು ಮುಂಬೈನಲ್ಲಿಟ್ಟಿಕೊಂಡಿರುವ ಬಿಜೆಪಿ ಅಧಿಕಾರದ ಮೇಲೆ ಅತಿಯಾದ ವ್ಯಾಮೋಹ ಹೊಂದಿದೆ ಎಂದ ಸಿದ್ದರಾಮಯ್ಯ, ನೀವು ಇವರನ್ನೆಲ್ಲಾ ನಂಬಿಕೊಂಡು 1...

‘2018ರಲ್ಲಿ ಬಿಎಸ್ವೈ ಸರ್ಕಾರ ರಚಿಸುವುದಾಗಿ ಹಕ್ಕು ಮಂಡನೆ ಮಾಡಬಾರದಿತ್ತು’- ಸಿದ್ದರಾಮಯ್ಯ

ಬೆಂಗಳೂರು: ವಿಶ್ವಾಸಮತ ಯಚನೆಗೆ ಇನ್ನು ಕೆಲವೇ ಹೊತ್ತು ಬಾಕಿಯಿರುವಂತೆ ಸಿಎಲ್ ಪಿ ನಾಯಕ ಸಿದ್ದರಾಮಯ್ಯ ಸದನದಲ್ಲಿ ಸುದೀರ್ಘ ಚರ್ಚೆ ನಡೆಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿ.ಎಸ್ ಯಡಿಯೂರಪ್ಪ ಸರ್ಕಾರ ರಚನೆ ಮಾಡೋದಾಗಿ ಹಕ್ಕು ಮಂಡನೆ ಮಾಡಲೇಬಾರದಿತ್ತು ಅಂತ ಸಿದ್ದು ವಾಗ್ದಾಳಿ ನಡೆಸಿದ್ದಾರೆ. ಸಮ್ಮಿಶ್ರ ಸರ್ಕಾರ ಅಸ್ಥಿತ್ವಕ್ಕೆ ಬಂದ ಕ್ಷಣದಿಂದಲೂ ಸರ್ಕಾರ ಪತನಗೊಳಿಸೋದಕ್ಕೆ ಬಿಜೆಪಿ ಇನ್ನಿಲ್ಲದ...

‘ನಾನು ಶಾಸಕನಾಗಬೇಕಿತ್ತು ಅದಕ್ಕೆ ಬಿಜೆಪಿ ಬಿಟ್ಟು ಬಂದೆ’- ಸಚಿವ ಸಾ.ರಾ ಮಹೇಶ್

ಬೆಂಗಳೂರು: ನಾನು ಬಿಜೆಪಿಗೆ ಯಾವುದೇ ಅನ್ಯಾಯ ಮಾಡಿಲ್ಲ, ಬಿಜೆಪಿ ಕೂಡ ನನಗೆ ಯಾವುದೇ ಅನ್ಯಾಯ ಮಾಡಿಲ್ಲ. ಆದ್ರೆ ನಾನು ಶಾಸಕನಾಗಬೇಕೆಂಬ ಉದ್ದೇಶದಿಂದ ಜೆಡಿಎಸ್ ಸೇರ್ಪಡೆಗೊಂಡೆ ಅಂತ ಸಚಿವ ಸಾ.ರಾ ಮಹೇಶ್ ಸದನದಲ್ಲಿ ಹೇಳಿದ್ದಾರೆ. ಮುಂಬೈನಲ್ಲಿ ವಾಸ್ತವ್ಯ ಹೂಡಿರುವ ಶಾಸಕರ ಕುರಿತು ಮಾತನಾಡಿದ ಸಚಿವ ಸಾ.ರಾ ಮಹೇಶ್, ನಮ್ಮ ಜೊತೆ ಇಲ್ಲದವರು ನಿಮ್ಮ ಜೊತೆಗೆ ಎಷ್ಟು...
- Advertisement -spot_img

Latest News

ಬೀದರ್‌ನಲ್ಲಿ ಉತ್ತಮ ವಾತಾವರಣ ಇದೆ: 28 ಸೀಟ್ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಕಾಶಂಪೂರ್

Political News: ಬೆಂಗಳೂರಿನಲ್ಲಿ ನಡೆದ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದ ಮಾಜಿ ಸಚಿವ ಬಂಡೆಪ್ಪ ಕಾಶಂಪೂರ್, ಎನ್‌ಡಿಎ ಮೈತ್ರಿ ಆದ ಮೇಲೆ ಎಲ್ಲಾ ವರಿಷ್ಠರು ಸೇರಿ, ಮೋದಿ...
- Advertisement -spot_img