Wednesday, October 15, 2025

Karnataka Crisis

ವರಸೆ ಬದಲಿಸಿದ ಸ್ಪೀಕರ್- ಸಂಜೆಗೆ ರಾಜೀನಾಮೆ ಇತ್ಯರ್ಥ ಅಸಾಧ್ಯ- ಸುಪ್ರೀಂಗೆ ಅರ್ಜಿ..!

ಬೆಂಗಳೂರು: ಶಾಸಕರ ರಾಜೀನಾಮೆ ರಗಳೆ ಮತ್ತೊಂದು ತಿರುವು ಪಡೆದಿದೆ. ಇಂದೇ ರಾಜೀನಾಮೆ ಬಗ್ಗೆ ಇತ್ಯರ್ಥ ಮಾಡಬೇಕು ಅನ್ನೋ ನಿರ್ದೇಶನ ಕುರಿತಾಗಿ ವಿಧಾನಸಭೆ ಸಭಾಪತಿ ರಮೇಶ್ ಕುಮಾರ್ ಇದೀಗ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಕಾಲಾವಕಾಶ ಕೋರಿದ್ದಾರೆ. ಅತೃಪ್ತ ಶಾಸಕರ ರಾಜೀನಾಮೆ ಇತ್ಯರ್ಥ ರಗಳೆ ಸದಕ್ಕೆ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಇಂದೇ ಅತೃಪ್ತ ಶಾಸಕರನ್ನು ಖುದ್ದು...

ಸಂಸತ್ ಎದುರು ಸೋನಿಯಾ ಗಾಂಧಿ, ರಾಹುಲ್ ಪ್ರತಿಭಟನೆ

ನವದೆಹಲಿ: ರಾಜ್ಯ ರಾಜಕಾರಣದಲ್ಲಿ ಉಂಟಾಗಿರುವ ಬಿಕ್ಕಟ್ಟಿಗೆ ಬಿಜೆಪಿ ಕಾರಣ ಅಂತ ಆರೋಪಿಸಿ ಸಂಸತ್ ಭವನದೆದುರು ಎಐಸಿಸಿ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ಎಐಸಿಸಿ ಮಾಜಿ ಅಧ್ಯಕ್ಷ, ಸಂಸದ ರಾಹುಲ್ ಗಾಂಧಿ ಪ್ರತಿಭಟನೆ ನಡೆಸಿದ್ರು. ಕರ್ನಾಟದಲ್ಲಿ ದೋಸ್ತಿ ಸರ್ಕಾರವನ್ನು ಪತನಗೊಳಿಸೋ ನಿಟ್ಟಿನಲ್ಲಿ ಬಿಜೆಪಿ ಕುತಂತ್ರ ಮಾಡಿ ಕಾಂಗ್ರೆಸ್-ಜೆಡಿಎಸ್ ಶಾಸಕರನ್ನು ಸೆಳೆದು ಕುತಂತ್ರ ಮಾಡಿದೆ. ಇದು ಪ್ರಜಾಪ್ರಭುತ್ವ ವಿರೋಧಿ...

‘ಕೈ-ಜೆಡಿಎಸ್ ಶಾಸಕರ ತಂಟೆಗೆ ಹೋಗಿಲ್ಲ- ಪಕ್ಷೇತರರ ಬೆಂಬಲ ಮಾತ್ರ ಕೇಳಿದ್ವಿ’- ಮಾಜಿ ಡಿಸಿಎಂ ಅಶೋಕ್

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಎದುರಾಗಿರುವ ಬಿಕ್ಕಟ್ಟಿಗೆ ಬಿಜೆಪಿ ಕಾರಣ ಅಲ್ಲವೇ ಅಲ್ಲ. ಆದ್ರೆ ಪಕ್ಷೇತರರ ಬೆಂಬಲ ಮಾತ್ರ ಕೇಳಿದೆವು ಅಂತ ಮಾಜಿ ಡಿಸಿಎಂ, ಬಿಜೆಪಿ ಶಾಸಕ ಆರ್. ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಆಶೋಕ್,ಸಿಎಂ ಕುಮಾರಸ್ವಾಮಿ, ಸಿದ್ದರಾಮಯ್ಯ ಮತ್ತು ಡಿಕೆಶಿ ಅತೃಪ್ತರ ಸಮಸ್ಯೆ ಆಲಿಸದೆ ನಿರ್ಲಕ್ಷ್ಯ ಮಾಡಿದ್ದೇ ರಾಜ್ಯದಲ್ಲಿ ಇಂತಹ ಪರಿಸ್ಥಿತಿ ಎದುರಾಗಲು ಕಾರಣವಾಗಿದೆ....

ಅತೃಪ್ತರ ಕಣ್ಣಾಮುಚ್ಚಾಲೆಗೆ ಬ್ರೇಕ್- ಸಂಜೆ ಸ್ಪೀಕರ್ ಭೇಟಿಯಾಗುವಂತೆ ಸುಪ್ರೀಂ ಆದೇಶ..!

ನವದೆಹಲಿ: ಕಳೆದೊಂದು ವಾರದಿಂದ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ಅತೃಪ್ತ ಶಾಸಕರ ಮುಂಬೈ ವಾಸ್ತವ್ಯಕ್ಕೆ ಇಂದು ಸುಪ್ರೀಂ ಕೋರ್ಟ್ ತೆರೆ ಎಳೆದಿದೆ. ಇಂದು ಸಂಜೆಯೊಳಗೆ ಬೆಂಗಳೂರಿಗೆ ತೆರಳಿ ಸ್ಪೀಕರ್ ಭೇಟಿಯಾಗುವಂತೆ ಸುಪ್ರೀಂ ಕೋರ್ಟ್ ಅತೃಪ್ತ ಶಾಸಕರಿಗೆ ಸೂಚನೆ ನೀಡಿದೆ. ರಾಜ್ಯದಲ್ಲಿ ಬಿಕ್ಕಟ್ಟಿಗೆ ಕಾರಣರಾಗಿರೋ ಅತೃಪ್ತ ಶಾಸಕರು ಇಂದು ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ. ಸ್ಪೀಕರ್ ರಾಜೀನಾಮೆ ಅಂಗೀಕಾರ ಮಾಡೋದಕ್ಕೆ ಇಲ್ಲ...

‘ನಾನ್ಯಾಕೆ ರಾಜೀನಾಮೆ ಕೊಡಬೇಕು?’- ಸಿಎಂ ಕುಮಾರಸ್ವಾಮಿ

ಬೆಂಗಳೂರು: ಶಾಸಕರ ಸಾಲು ಸಾಲು ರಾಜೀನಾಮೆಯಿಂದ ಸರ್ಕಾರ ಸಂಖ್ಯಾಬಲವನ್ನೇ ಕಳೆದುಕೊಂಡಿದ್ದು ಸಿಎಂ ರಾಜೀನಾಮೆ ನೀಡಬೇಕು ಅನ್ನೋ ಬಿಜೆಪಿ ಒತ್ತಾಯಕ್ಕೆ ಪ್ರತಿಕ್ರಿಯೆ ನೀಡಿರೋ ಕುಮಾರಸ್ವಾಮಿ, ನಾನೇಕೆ ರಾಜೀನಾಮೆ ಕೊಡಬೇಕು ಅಂತ ಪ್ರಶ್ನಿಸಿದ್ದಾರೆ. ಬೆಂಗಳೂರಿನ ಕೆ.ಕೆ ಗೆಸ್ಟ್ ಹೌಸ್ ಬಳಿ ಕಾಂಗ್ರೆಸ್ ನಾಯಕರೊಂದಿಗೆ ಚರ್ಚೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಎಚ್. ಡಿ ಕುಮಾರಸ್ವಾಮಿ, ನಾನ್ಯಾಕೆ ರಾಜೀನಾಮೆ...

‘ರಾಜೀನಾಮೆ ಅಂಗೀಕಾರಕ್ಕೆ ಬಿಜೆಪಿಗೆ ಅವಸರವೇಕೆ..?’- ಸ್ಪೀಕರ್ ರಮೇಶ್ ಕುಮಾರ್ ಪ್ರಶ್ನೆ

ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ಕುರಿತಾಗಿ ಸ್ಪೀಕರ್ ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಅನ್ನೋ ಆರೋಪಕ್ಕೆ ಸ್ಪೀಕರ್ ರಮೇಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ. ರಾಜೀನಾಮೆ ಅಂಗೀಕಾರ ವಿಚಾರದಲ್ಲಿ ಬಿಜೆಪಿಯವರು ಅವಸರ ಯಾಕೆ ಅಂತ ಪ್ರಶ್ನಿಸಿದ್ದಾರೆ. ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ಶಾಸಕರ ರಾಜೀನಾಮೆ ಅಂಗೀಕರಿಸೋ ವಿಚಾರದಲ್ಲಿ ಪಕ್ಷದ ನಾಯಕರ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಅನ್ನೋ ಬಿಜೆಪಿ ಆರೋಪಕ್ಕೆ...

ಕಾಂಗ್ರೆಸ್ ನ ಮತ್ತೆರಡು ವಿಕೆಟ್ ಪತನ- ಶಾಸಕ ಸುಧಾಕರ್, ಎಂ.ಟಿ.ಬಿ ನಾಗರಾಜ್ ರಾಜೀನಾಮೆ..!

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಉಂಟಾಗಿರೋ ಬಿಕ್ಕಟ್ಟು ಮತ್ತಷ್ಟು ಕಗ್ಗಾಂಟಾಗುತ್ತಿದ್ದು ಇಂದು ಕಾಂಗ್ರೆಸ್ ನ ಇಬ್ಬರು ಶಾಸಕರು ರಾಜೀನಾಮೆ ನೀಡಿ ದೋಸ್ತಿಗೆ ಗುಡ್ ಬೈ ಹೇಳಿದ್ದಾರೆ. ಈ ಮೂಲಕ ದೋಸ್ತಿಗಳು ಕಣ್ ಕಣ್ ಬಿಡುವಂತಾಗಿದೆ. ಮಂತ್ರಿಗಿರಿ ಕೈ ತಪ್ಪಿದ ಹಿನ್ನೆಲೆಯಲ್ಲಿ ದೋಸ್ತಿ ವಿರುದ್ಧ ಅಸಮಾಧಾನಗೊಂಡು ರೆಬೆಲ್ ಆಗಿದ್ದ ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಸುಧಾಕರ್ ಸ್ಪೀಕರ್ ಕಚೇರಿಗೆ...

ಸಚಿವರ ರಾಜೀನಾಮೆ ಡ್ರಾಮಾ – ಸಿದ್ದು ಹೇಳಿದ ಸತ್ಯ..!

ಬೆಂಗಳೂರು : ರಾಜ್ಯ ರಾಜ್ಯಕೀಯದಲ್ಲಿ ಕ್ಷಣಕ್ಕೊಂದು ಬೆಳವಣಿಗೆ ಆಗ್ತಿದೆ. ಕುಮಾರಸ್ವಾಮಿ ಅಮೆರಿಕಾ ಪ್ರವಾಸ ಮುಗಿಸಿ ರಾಜ್ಯಕ್ಕೆ ಕಾಲಿಡುವ ವೇಳೆಗೆ ಸರ್ಕಾರದಲ್ಲಿ ಅಲ್ಲಲ ಕಲ್ಲೋಲ ಹೋಗಿತ್ತು. ತಕ್ಷಣ ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ನಾಯಕರ ಜೊತೆ ಮಾತನಾಡಿ ಎಲ್ಲಾ ಸಚಿವರ ರಾಜೀನಾಮೆ ಪಡೆದ್ರು. ಕಾಂಗ್ರೆಸ್ ಮುಖಂಡರು ಸಹ ಸಚಿವರ ರಾಜೀನಾಮೆಯನ್ನ ಕನ್ಫರ್ಮ್ ಮಾಡಿದ್ರು. ಕಾಂಗ್ರೆಸ್ ಸಚಿವರು ರಾಜೀನಾಮೆ...

ಮೈತ್ರಿ ಬಿಕ್ಕಟ್ಟು-ಸಂಸತ್ ನಲ್ಲಿ ಘೋಷಣೆ ಕೂಗಿದ ರಾಹುಲ್ ಗಾಂಧಿ..!

ನವದೆಹಲಿ: ಲೋಕಸಭಾ ಅಧಿವೇಶನದಲ್ಲಿ ರಾಹುಲ್ ಗಾಂಧಿ ರಾಜ್ಯ ಸರ್ಕಾರದ ಬಿಕ್ಕಟ್ಟನ್ನು ವಿರೋಧಿಸಿ ಕೇಂದ್ರದ ವಿರುದ್ಧ ಧಿಕ್ಕಾರ ಕೂಗಿದ್ದು ಕಂಡುಬಂತು. ರಾಜ್ಯ ಮೈತ್ರಿ ಸರ್ಕಾರವನ್ನು ಪತನಗೊಳಿಸೋ ನಿಟ್ಟಿನಲ್ಲಿ ಬಿಜೆಪಿ ಕೈವಾಡವಿದೆ ಅಂತ ಆರೋಪಿಸಿರೋ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಸಂಸತ್ ನಲ್ಲಿ ಮೊದಲ ಬಾರಿಗೆ ಘೋಷಣೆ ಕೂಗಿದ್ರು. ಸಂಸತ್ ನೊಳಗೆ ಪೋಸ್ಟರ್ ಹಿಡಿದಿದ್ದ...
- Advertisement -spot_img

Latest News

ಚಿಕ್ಕಮಗಳೂರಿನ ಗೃಹಿಣಿ ನಾಪತ್ತೆ ಗಂಡನ ಕಹಿ ಸತ್ಯ ಬಹಿರಂಗ!

ಚಿಕ್ಕಮಗಳೂರಿನ ಆಲಘಟ್ಟ ಗ್ರಾಮದ 28 ವರ್ಷದ ಭಾರತಿ ಎನ್ನುವ ಗೃಹಿಣಿ ಒಂದುವರೆ ತಿಂಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಆದರೆ ದೇವರ ಮರದಲ್ಲಿ ಹೊಡೆದಿದ್ದ ಹರಕೆಯ ತಗಡಿನಿಂದ...
- Advertisement -spot_img