Sunday, August 23, 2026

Karnataka DA hike

ನೌಕರರೇ ಇಲ್ಲಿದೆ ನಿಮಗೆ ದೀಪಾವಳಿಯ ಬಂಪರ್ ಗಿಫ್ಟ್!

ಕರ್ನಾಟಕ ಸರ್ಕಾರವು ರಾಜ್ಯದ ಲಕ್ಷಾಂತರ ಸರ್ಕಾರಿ ನೌಕರರು ಮತ್ತು ನಿವೃತ್ತಿ ವೇತನದಾರರಿಗೆ ದೀಪಾವಳಿಯ ಅಂಗವಾಗಿ ಬಂಪರ್ ಉಡುಗೊರೆ ನೀಡಿದ್ದು, ತುಟ್ಟಿಭತ್ಯೆ ಶೇಕಡಾ 2ರಷ್ಟು ಹೆಚ್ಚಳಕ್ಕೆ ಅನುಮೋದನೆ ನೀಡಿದೆ. ಈ ಹೊಸ ದರದಂತೆ, ಈಗಿನ ಶೇಕಡಾ 12.25ರಷ್ಟು ತುಟ್ಟಿಭತ್ಯೆ ಶೇಕಡಾ 14.25ಕ್ಕೆ ಹೆಚ್ಚಳವಾಗಿದ್ದು, ಈ ಹೆಚ್ಚಳವು 2025ರ ಜುಲೈ 1ರಿಂದ ಪೂರ್ವಾನ್ವಯವಾಗಿ ಜಾರಿಗೆ ಬರುತ್ತದೆ. ಈ ಕುರಿತು...
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img