Tuesday, September 15, 2026

Karnataka Demands

ಕರ್ನಾಟಕ V/s ಕೇಂದ್ರ ಬಜೆಟ್: ರಾಜ್ಯಕ್ಕೆ ಎಷ್ಟು ಪಾಲು?

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಮಂಡಿಸಲು ಕ್ಷಣಗಣನೆ ಆರಂಭವಾಗಿದೆ. ಪಂಚರಾಜ್ಯಗಳ ಚುನಾವಣಾ ವಾತಾವರಣದ ನಡುವೆ ಮಂಡನೆಯಾಗುತ್ತಿರುವ ಈ ಬಜೆಟ್‌ನಲ್ಲಿ ದಕ್ಷಿಣ ಭಾರತದ ಆರ್ಥಿಕ ಶಕ್ತಿ ಕರ್ನಾಟಕಕ್ಕೆ ನ್ಯಾಯ ಸಿಗುತ್ತದೆಯೇ ಎಂಬ ಪ್ರಶ್ನೆ ಜನರಲ್ಲಿ ಮೂಡಿದೆ. ದೇಶದಲ್ಲಿ ಅತಿಹೆಚ್ಚು ತೆರಿಗೆ ಪಾವತಿಸುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಜಿಎಸ್‌ಟಿ ಪಾಲಿನ ಅಸಮಾನತೆ ಸರಿಪಡಿಸುವುದು ಹಾಗೂ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img