Wednesday, July 22, 2026

Karnataka Deputy Chief Minister

ಟೀಕೆಗಳು ನನ್ನನ್ನು ಕುಗ್ಗಿಸಲ್ಲ ಅಂತ ಭವಿಷ್ಯದ ಸಂದೇಶ ಕೊಟ್ರಾ DK?

ಬೇರೆಯವರಿಗಿಂತ ನನ್ನ ಸ್ವಂತ ಜನರು, ಸ್ವಂತ ಜಾತಿಯವರೇ ನನ್ನನ್ನು ಹೆಚ್ಚು ಟೀಕೆ ಮಾಡುತ್ತಿದ್ದಾರೆ. ಹಿಂದೆ–ಮುಂದಿನಿಂದ ಚಾಕು ಹಾಕುತ್ತಿದ್ದಾರೆ. ನಾನು ರಾಜಕೀಯ ಹಿನ್ನೆಲೆಯ ಕುಟುಂಬದಿಂದ ಬಂದವನಲ್ಲ. ಆದರೂ ಈ ಮಟ್ಟಕ್ಕೆ ಬಂದಿದ್ದೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ. ಫಸ್ಟ್ ಸರ್ಕಲ್ ಸೊಸೈಟಿ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ 4ನೇ ಆವೃತ್ತಿಯ ಫಸ್ಟ್ ಸರ್ಕಲ್...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img