Sunday, August 30, 2026

Karnataka Deputy CM

ನಾಗೇಂದ್ರ ಸ್ಥಾನಕ್ಕೆ ಪೈಪೋಟಿ – ಸುಳಿವು ಕೊಟ್ಟ ಸತೀಶ್ ಜಾರಕಿಹೊಳಿ!

ವಾಲ್ಮೀಕಿ ನಿಗಮದ ಹಗರಣದ ಆರೋಪದ ಹಿನ್ನೆಲೆಯಲ್ಲಿ ಬಿ. ನಾಗೇಂದ್ರ ಅವರ ರಾಜೀನಾಮೆ ವಿಚಾರವು ರಾಜ್ಯ ರಾಜಕಾರಣದಲ್ಲಿ ಈಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಮೌನ ಮುರಿದಿರುವ ಸಚಿವ ಸತೀಶ್ ಜಾರಕಿಹೊಳಿ, ನಾಗೇಂದ್ರ ಅವರ ರಾಜೀನಾಮೆಯಿಂದ ಪಕ್ಷಕ್ಕೆ ಮುಜುಗರವಾಗಿದ್ದು ನಿಜ, ಆದರೆ ಅವರು ಸ್ವಯಂಪ್ರೇರಿತರಾಗಿ ಹಿಂದೆ ಸರಿದಿದ್ದು ಈ ಅಧ್ಯಾಯ ಮುಕ್ತಾಯವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಶನಿವಾರ...
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img