Wednesday, August 19, 2026

Karnataka Diwali Accidents

ದೀಪಾವಳಿಗೆ ಸಂತೋಷದ ಬದಲು ಮಕ್ಕಳಿಗೆ ತೀವ್ರ ಆಘಾತ, ಪಟಾಕಿಯಿಂದ 85ಕ್ಕೂ ಹೆಚ್ಚು ಜನರಿಗೆ ಗಾಯ!

ಎಲ್ಲೆಡೆ ದೀಪಾವಳಿ ಹಬ್ಬದ ಸಂಭ್ರಮ ಮನೆ ಮಾಡಿದೆ. ದೀಪಾವಳಿ ಹಬ್ಬದ ಸಂಭ್ರಮದ ಮಧ್ಯೆ ಪಟಾಕಿ ಸಿಡಿತದಿಂದ ರಾಜ್ಯದಾದ್ಯಂತ 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಅವರಲ್ಲಿ ಹೆಚ್ಚಿನವರು ಮಕ್ಕಳು ಹಾಗೂ ಯುವಕರು. ಬೆಂಗಳೂರಿನಲ್ಲಿ ಮಾತ್ರ 85ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ನಗರದ ಪ್ರಮುಖ ಕಣ್ಣಿನ ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆಯ ಹಂಗಾಮಿನ ಪರಿಸ್ಥಿತಿ ನಿರ್ಮಾಣವಾಗಿದೆ. ಪೋಷಕರಲ್ಲಿ ಹೆಚ್ಚಿನ...
- Advertisement -spot_img

Latest News

Haveri: ವಂದೇ ಮಾತರಂಗೆ ಅಗೌರವ ಆರೋಪ: ಬಿಜೆಪಿ ಯುವ ಮೋರ್ಚಾದಿಂದ ಕ್ಷಮೆಯಾಚನೆಗೆ ಆಗ್ರಹ

Haveri News: ಹಾನಗಲ್: ವಂದೇ ಮಾತರಂ ಗೀತೆಗೆ ಅಗೌರವ ತೋರಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಹಾನಗಲ್ ಮಂಡಲದ ವತಿಯಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಸಿ,...
- Advertisement -spot_img