ಯಾದಗಿರಿ ಜನರ ಜೀವನಾಡಿಯಾಗಿದ್ದ ಕೃಷ್ಣಾ ನದಿ, ಬಿಸಿಲಿನ ಬೇಗೆಗೆ ಬತ್ತಿ ಹೋಗಿದೆ. ಜಿಲ್ಲೆಯಲ್ಲಿ ತುಂಬು ತುಳುಕುತ್ತಿದ್ದ ಕೃಷ್ಣಾ ನದಿಯಲ್ಲಿ ಕಣ್ಣೀರು ಬಿದ್ದರೂ ಬತ್ತುವಂತ ಸ್ಥಿತಿ ತಲುಪಿದೆ. ಸುರಪುರ ತಾಲೂಕಿನ ತಿಂಥಣಿ ಗ್ರಾಮದ ಬಳಿಯಿರುವ ದಕ್ಷಿಣ ಕಾಶಿ ಎಂದೇ ಪ್ರಸಿದ್ದಿಯಾದ ಮೌನೇಶ್ವರ ದೇವಸ್ಥಾನ ಪ್ರತೀ ವರ್ಷ ಸಾವಿರಾರು ಭಕ್ತರು ಇಲ್ಲಿ ಬಂದು ಕೃಷ್ಣಾ ನದಿಯಲ್ಲಿ ಪುಣ್ಯಸ್ನಾನ...
ಮಂಡ್ಯ: ಇಲಾಖೆಯಲ್ಲಿ ವರ್ಗಾವಣೆ ದಂಧೆಗೆ ಕೈಹಾಕಿದ್ದಾರೆ ಅಂತ ಆರೋಪಿಸಿ ಬಿಜೆಪಿ ಕಾರ್ಯಕರ್ತರು ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ವಿರುದ್ಧ ರಾಜ್ಯಪಾಲರಿಗೆ ಡಿಸಿ ಮೂಲಕ ದೂರು ನೀಡಿದ್ದಾರೆ.
ರಾಜ್ಯದಲ್ಲಿ ಬರ ಆವರಿಸಿ, ರೈತರು ಆತ್ಮಹತ್ಯೆ ದಾರಿ ಹಿಡಿದಿದ್ದು, ಇಂಥಹ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯಲ್ಲಿ ಸಚಿವ ಎಚ್.ಡಿ ರೇವಣ್ಣ ವರ್ಗಾವಣೆ ದಂಧೆ ನಡೆಸೋ ಮೂಲಕ ಅಧಿಕಾರ ದುರ್ಬಳಕೆ...
ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್ಬಾಗ್ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...