Sunday, July 20, 2025

Karnataka e-KYC centers

1 ತಿಂಗಳಲ್ಲಿ ರೇಷನ್ ಕಾರ್ಡ್ ರದ್ದು – ಪಡಿತರ ಫಲಾನುಭವಿಗಳಿಗೆ ಎಚ್ಚರ!

ರಾಜ್ಯದ ಪಡಿತರ ಚೀಟಿ ಫಲಾನುಭವಿಗಳಿಗೆ ಆಹಾರ ಇಲಾಖೆ ಮಹತ್ವದ ಸೂಚನೆ ನೀಡಿದೆ. ಕಡ್ಡಾಯವಾಗಿ 1 ತಿಂಗಳಲ್ಲಿ e-KYC ಮಾಡಿಸದಿದ್ದರೆ ರೇಷನ್ ಕಾರ್ಡ್ ರದ್ದು ಮಾಡಲಾಗುತ್ತೆ. ಮೈಸೂರು ವಿಭಾಗದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಬಹುಮುಖ್ಯ ಸೂಚನೆಗಳನ್ನು ನೀಡಿದ್ದಾರೆ. ಪ್ರತಿಯೊಬ್ಬ ಪಡಿತರ ಚೀಟಿದಾರರು ತಮ್ಮ ಮಾಹಿತಿ ಸರಿಯಾಗಿ...
- Advertisement -spot_img

Latest News

ಧರ್ಮಸ್ಥಳ ಶವಗಳ ಕೇಸ್, ಎಸ್​​ಐಟಿ ರಚನೆ ಸ್ವಾಗತಿಸಿದ ಮಹಿಳಾ ಆಯೋಗ : ತನಿಖೆಯ ಬಗ್ಗೆ ಸಿಎಂ ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್ ಏನು?

ಬೆಂಗಳೂರು : ಧರ್ಮಸ್ಥಳ ಭಾಗದಲ್ಲಿ ಶವಗಳನ್ನು ಹೂತಿರುವ ಬಗ್ಗೆ ವ್ಯಕ್ತಿಯೊಬ್ಬ ಹೇಳಿದ ಬಳಿಕ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಆರೋಪದ ಕುರಿತು ತನಿಖೆಗಾಗಿ...
- Advertisement -spot_img