Tuesday, December 23, 2025

Karnataka economy

ರಾಜ್ಯ ಸರ್ಕಾರಕ್ಕೆ ಡಬಲ್ ಶಾಕ್: ಹೆಣ್ಮಕ್ಳಿಗೆ ಖುಷಿ , ಕುಡುಕರಿಗೆ ತಲೆ ಬಿಸಿ!

ರಾಜ್ಯದಲ್ಲಿ ಏಪ್ರಿಲ್‌ ನಿಂದ ನವೆಂಬರ್‌ವರೆಗೆ ಮದ್ಯ ಮಾರಾಟ ನಿರೀಕ್ಷಿತ ಮಟ್ಟಕ್ಕಿಂತ ಬಹಳ ಕಡಿಮೆಯಾಗಿದೆ. ಇದರಿಂದ ಸರ್ಕಾರದ ಪ್ರಮುಖ ಆದಾಯ ಮೂಲವಾದ ಅಬಕಾರಿ ಇಲಾಖೆಯ ಸಂಗ್ರಹ ಕೂಡ ದೊಡ್ಡ ಪ್ರಮಾಣದಲ್ಲಿ ಕುಸಿದಿದ್ದು, ಸರ್ಕಾರ ಆರ್ಥಿಕ ಒತ್ತಡಕ್ಕೆ ಸಿಲುಕಿದೆ. ಗ್ಯಾರಂಟಿ ಯೋಜನೆಗಳ ಭಾರ ಮತ್ತು ರಾಜಕೀಯ ಅಸಮಾಧಾನದ ನಡುವೆ ಸರ್ಕಾರ ಈಗ ಮತ್ತೊಂದು ತಲೆನೋವಿಗೆ ಗುರಿಯಾಗಿದೆ. ಈ ಬಾರಿ...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img