www.karnatakatv.net: ರಾಜ್ಯ- ಬೆಂಗಳೂರು- ಕೊರೊನಾದಿಂದ ಶೇ.30ರಷ್ಟು ಮಕ್ಕಳು ಕಲಿಕೆಯಿಂದ ವಂಚಿತರಾಗಿದ್ದಾರೆ, ಇದು ಬಹಳ ಗಂಭೀರವಾದ ವಿಚಾರ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಡಿಎಸ್ ಇಆರ್ ಟಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ಶಿಕ್ಷಣ ಸಂಶೋಧನೆ ಮತ್ತು ತರಬೇತಿ ನಿರ್ದೇಶನಾಲಯ ಕೈಗೊಂಡ ಸಮೀಕ್ಷೆಯಲ್ಲಿ ಇದು ವರದಿಯಾಗಿದೆ. ಹೀಗಾಗಿ,...
ಖಾಸಗಿ ಶಾಲೆಗಳಲ್ಲಿ ಶುಲ್ಕ ಕಟ್ಟದಿದ್ದರೂ ಒಂದರಿಂದ ಒಂಭತ್ತನೇ ತರಗತಿ ಮಕ್ಕಳನ್ನ ಪಾಸ್ ಮಾಡಬೇಕೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿಕೆ ನೀಡಿದ್ದರು. ಇದನ್ನು ವಿರೋಧಿಸಿದ ಖಾಸಗಿ ಶಾಲಾ ಒಕ್ಕೂಟಗಳು ಮಾಧ್ಯಮ ಪ್ರಾಚರಕ್ಕಾಗಿ ಸಚಿವರು ಈ ರೀತಿ ಹೇಳಿಕೆ ನೀಡಿದ್ದು, ಇದನ್ನು ವಾಪಸ್ ಪಡೆಯದಿದ್ದರೆ, ಆನ್ಲೈನ್ ಕ್ಲಾಸ್ ರದ್ದುಪಡಿಸಿ, ಪ್ರತಿಭಟನೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.
https://youtu.be/bFaiG3S4WnE
ಈ ಕುರಿತು...
Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...