Sunday, August 23, 2026

Karnataka education news

ಡಿಗ್ರಿ ಅಲ್ಲ, ಇದು ಫ್ಯೂಚರ್ ಪ್ಲಾನ್! REVA ಮಾಸ್ಟರ್ ಪ್ಲಾನ್ ಇಲ್ಲಿದೆ!

ರೇವಾ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮುಂದಿನ ಶೈಕ್ಷಣಿಕ ವರ್ಷಕ್ಕೆ ಹೊಸ ಬಹುಶಿಸ್ತೀಯ ಕೋರ್ಸ್‌ಗಳನ್ನು ಪರಿಚಯಿಸುವ ಬಗ್ಗೆ ತಿಳಿಸಲಾಯಿತು. ಜೊತೆಗೆ ಉದ್ಯಮದೊಂದಿಗೆ ಸೇರಿಕೊಂಡ ಕಲಿಕೆ ಅವಕಾಶಗಳು ಮತ್ತು ವಿದ್ಯಾರ್ಥಿವೇತನ ಯೋಜನೆಗಳನ್ನೂ ಘೋಷಿಸಲಾಯಿತು. ಸೆಮಿಕಂಡಕ್ಟರ್, ಏರೋಸ್ಪೇಸ್, ಎಲೆಕ್ಟ್ರಿಕ್ ವಾಹನಗಳು, ಸ್ವಚ್ಛ ಇಂಧನ, ಆಟೋಮೇಷನ್, ಡಿಜಿಟಲ್ ಮೂಲಸೌಕರ್ಯ ಮತ್ತು ಆಧುನಿಕ ತಯಾರಿಕಾ ಕ್ಷೇತ್ರಗಳಲ್ಲಿ ಬೇಡಿಕೆ ಹೆಚ್ಚುತ್ತಿದೆ....

SSLC ರಿಸಲ್ಟ್ ಔಟ್…‌ ! ಈ ಜಿಲ್ಲೆಗೆ ನಂ.1 ಪಟ್ಟ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ 2026ರ SSLC ಫಲಿತಾಂಶವನ್ನು ಇಂದು ಮಧ್ಯಾಹ್ನ 12 ಗಂಟೆಗೆ ಅಧಿಕೃತವಾಗಿ ಪ್ರಕಟಿಸಿದೆ. ಫಲಿತಾಂಶ ಪ್ರಕಟವಾಗುತ್ತಿದ್ದಂತೆ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ಗಳಾದ karresults.nic.in ಮತ್ತು kseab.karnataka.gov.in ಮೂಲಕ ತಮ್ಮ ಅಂಕಗಳನ್ನು ಪರಿಶೀಲಿಸಿದ್ದಾರೆ. ಈ ವರ್ಷದ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ರಾಜ್ಯದಲ್ಲೇ ಅಗ್ರಸ್ಥಾನ ಕಾಯ್ದುಕೊಂಡಿದ್ದು, ನಿರಂತರ ಶೈಕ್ಷಣಿಕ ಸಾಧನೆಯ ಮೂಲಕ...

‘ಜಾತಿಗಣತಿ ಮುಗಿದಿಲ್ಲ’ ಹಾಗಾದ್ರೆ ಶಾಲೆ ಶುರು ಆಗೋದು ಯಾವಾಗ?

ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಜಾತಿ ಸಮೀಕ್ಷೆ ಹಾಗೂ ನಂತರ ಬರುವ ದೀಪಾವಳಿ ಹಬ್ಬದ ರಜೆಗಳ ಪರಿಣಾಮವಾಗಿ, ಬೆಂಗಳೂರಿನ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಪುನಾರಂಭದ ದಿನಾಂಕ ಕುರಿತು ಗೊಂದಲ ಕಂಡುಬಂದಿದೆ. ಆದರೆ ಇದೀಗ, ಈ ಕುರಿತು ಸ್ಪಷ್ಟತೆ ಲಭ್ಯವಾಗಿದೆ. ಸರ್ಕಾರದ ಪ್ರಕಟಣೆಯ ಪ್ರಕಾರ, ಬೆಂಗಳೂರಿನಲ್ಲಿ ಶಾಲೆಗಳು ಅಕ್ಟೋಬರ್ 23 ರಂದು ಪುನಃ ಆರಂಭವಾಗಲಿವೆ....
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img