Monday, August 10, 2026

Karnataka Education

ಅಲ್ಪಸಂಖ್ಯಾತ ಹೆಣ್ಣುಮಕ್ಕಳ ಹೈಯರ್ ಎಜುಕೇಶನ್‌ಗೆ ಮಸ್ತ್ ಪ್ಲಾನ್ ರೆಡಿ ಮಾಡಿದ ಸರ್ಕಾರ!

ಮೈಸೂರಿನಲ್ಲಿ ಅಲ್ಪಸಂಖ್ಯಾತ ಸಮುದಾಯದ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಹೊಸ ದಿಕ್ಕು ನೀಡುವ ಉದ್ದೇಶದಿಂದ ಸರ್ಕಾರವು ನೂತನ ಮಹಿಳಾ ಪದವಿ ಪೂರ್ವ ಕಾಲೇಜನ್ನು ಆರಂಭಿಸಿದೆ. ಪ್ರಸಕ್ತ ಸಾಲಿನಿಂದಲೇ ಆರಂಭವಾಗುತ್ತಿರುವ ಈ ಕಾಲೇಜಿನಲ್ಲಿ ವಿಜ್ಞಾನ, ವಾಣಿಜ್ಯ ಮತ್ತು ಕಲಾ ವಿಭಾಗಗಳಲ್ಲಿ ಒಟ್ಟು 180 ಸೀಟುಗಳನ್ನು ಮೀಸಲಿಡಲಾಗಿದೆ. ಪ್ರತಿ ವಿಭಾಗಕ್ಕೂ 60 ಸೀಟುಗಳಂತೆ ಅವಕಾಶ ಕಲ್ಪಿಸಲಾಗಿದ್ದು, ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದ ವಿದ್ಯಾರ್ಥಿನಿಯರು...

1.60 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ”ಅತಂತ್ರ”

ರಾಜ್ಯದಲ್ಲಿ ಪದವಿಪೂರ್ವ, ಸ್ನಾತಕ ಹಾಗೂ ಸ್ನಾತಕೋತ್ತರ ಹಂತದ ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಗಂಭೀರ ಸಮಸ್ಯೆ ಎದುರಾಗಿದೆ. ಅನುದಾನದ ಕೊರತೆಯಿಂದಾಗಿ ಕಳೆದ ಎರಡು ವರ್ಷಗಳಲ್ಲಿ ಸುಮಾರು 1.60 ಲಕ್ಷ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಪಾವತಿಯಾಗದೆ ಬಾಕಿಯಾಗಿದೆ. ಇದರಿಂದ ಅನೇಕ ವಿದ್ಯಾರ್ಥಿಗಳು ಶಿಕ್ಷಣ ಮುಂದುವರಿಸುವುದೇ ಕಷ್ಟವಾಗುವ ಆತಂಕ ಎದುರಿಸುತ್ತಿದ್ದಾರೆ. ರಾಜ್ಯ...

ಸೆಮಿಸ್ಟರ್ ವಿಸ್ತರಣೆ ವಿದ್ಯಾರ್ಥಿಗಳಿಗೆ ‘ಸಂಕಟ’ – ಪದವಿ ಸೆಮಿಸ್ಟರ್ 1 ತಿಂಗಳು ಮುಂದೂಡಿಕೆ!

ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಶೈಕ್ಷಣಿಕ ವೇಳಾಪಟ್ಟಿಯು ಮತ್ತೆ ಅಸ್ತವ್ಯಸ್ತಗೊಂಡಿದೆ. ಸೆಮಿಸ್ಟರ್ ಅವಧಿಯು ಒಂದು ತಿಂಗಳು ವಿಸ್ತರಿಸಿರುವುದು ವಿದ್ಯಾರ್ಥಿಗಳ ಭವಿಷ್ಯಕ್ಕೇ ಕಂಟಕವಾಗಿದೆ. ಅತಿಥಿ ಉಪನ್ಯಾಸಕರ ನೇಮಕ ಪ್ರಕ್ರಿಯೆಯ ವಿಳಂಬವೇ ಈ ಪರಿಸ್ಥಿತಿಗೆ ಕಾರಣವಾಗಿದೆ ಎಂದು ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರ ಸಂಘಗಳು ಆಕ್ಷೇಪ ವ್ಯಕ್ತಪಡಿಸಿವೆ. ಪದವಿ ಶಿಕ್ಷಣ ವ್ಯವಸ್ಥೆಗೆ ಮತ್ತೊಮ್ಮೆ ಕೊರೊನಾ ಕಾಲದ ಹೊಡೆತದ ಭೀತಿ ಎದುರಾದಂತಾಗಿದೆ....
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img