Monday, May 4, 2026

karnataka election 2023

ಪೊಲೀಸ್ ಬಿಗಿ ಭದ್ರತೆಯಲ್ಲಿ ಮತ ಏಣಿಕೆ: ಏಳು ಕ್ಷೇತ್ರದ ಅಭ್ಯರ್ಥಿಗಳ ಭವಿಷ್ಯ ನಿರ್ಧಾರ..

ಹಾಸನ: ಭಾರೀ ಕುತುಹಲ ಕೆರಳಿಸಿರುವ ಏಳು ವಿಧಾನಸಭಾ ಕ್ಷೇತ್ರದ ಚುನಾವಣೆಯ ಫಲಿತಾಂಶಕ್ಕಾಗಿ ಜನತೆ ಕಾಯುತ್ತಿದ್ದು, ಶನಿವಾರದಂದು ಬೆಳಿಗ್ಗೆ 8 ಗಂಟೆಗೆ ಆರಂಭವಾಗುವ ಮತ ಏಣಿಕೆಯನ್ನು ಹೆಚ್ಚಿನ ಪೊಲೀಸ್ ಬಿಗಿ ಬಂದೋಬಸ್ತಿನಲ್ಲಿ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ತಿಳಿಸಿದರು. ನಗರದ ಡೈರಿ ವೃತ್ತ, ರಿಂಗ್ ರಸ್ತೆ ಬಳಿ ಇರುವ ಸರಕಾರಿ ಇಂಜಿನಿಯರಿಂಗ್ ಕಾಲೇಜು ಆವಣದಲ್ಲಿ...
- Advertisement -spot_img

Latest News

ಸತೀಶ್ ಜಾರಕಿಹೊಳಿ ಸ್ಕೆಚ್ ಸಕ್ಸಸ್! ಉಮೇಶ್ ಮೇಟಿ ಗೆ ದಾಖಲೆ ಜಯ!

ಬಾಗಲಕೋಟೆ ರಣಕಣದಲ್ಲಿ ಕಾಂಗ್ರೆಸ್ ವಿಜಯಪತಾಕೆ ಹಾರಿಸಿದೆ. ಸಾಹುಕಾರ್ ಸತೀಶ್ ಜಾರಕಿಹೊಳಿ ಹಾಕಿದ್ದ ಸ್ಕೆಚ್ ವರ್ಕೌಟ್ ಆಗಿದೆ. ಮತಗಳಲ್ಲಿ ಉಮೇಶ್ ಮೇಟಿ ಅವರು ವೀರಣ್ಣ ಚರಂತಿಮಠ ಅವರನ್ನು...
- Advertisement -spot_img