Friday, July 31, 2026

karnataka election commi

ಚುನಾವಣಾ ಆಯೋಗದಿಂದ ನೀತಿಸಂಹಿತೆ ಜಾರಿ

political news: ಇಂದೇ ನೀತಿ ಸಂಹಿತೆ ಜಾರಿಮಾಡಲಿದೆ. ನೀತಿ ಸಂಹಿತೆ ಜಾರಿ ನಂತರ ಚುನಾವಣೆಗೆ ನಿಯೋಜನೆಗೊಂಡ ಅಧಿಕಾರಿಗಳ ಜೊತೆ ಸಭೆಗಳನ್ನು ನೆಡಸುವಂತಿಲ್ಲ. ನೀತಿ ಸಂಹಿತೆ ಜಾರಿ ನಂತರ ಯಾವುದೇ ರೀತಿಯ ಸಭೆ ಸಮಾರಂಭ ರ್ಯಾಲಿ ನಡೆಸಬೇಕೆಂದರೂ ಪೋಲಿಸರ ಅನುವತಿಯನ್ನು ಕಡ್ಡಾಯವಾಗಿ ಪಡೆಯತಕ್ಕದ್ದು. ಪಕ್ಷದವರು ಚುನಾವಣಾ ಪ್ರಚಾರದ ಸಮಯದಲ್ಲಿ ಬೆಳಿಗ್ಗೆ 6 ರಿಂದ ರಾತ್ರಿ 10 ಗಂಟೆಯವರೆಗೂ ಧ್ವನಿವರ್ದಕಗಳನ್ನು ಬಳೆಸಬಹುದು. ಪಕ್ಷದ ನಾಯಕರು...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img