Tuesday, April 21, 2026

karnataka election commi

ಚುನಾವಣಾ ಆಯೋಗದಿಂದ ನೀತಿಸಂಹಿತೆ ಜಾರಿ

political news: ಇಂದೇ ನೀತಿ ಸಂಹಿತೆ ಜಾರಿಮಾಡಲಿದೆ. ನೀತಿ ಸಂಹಿತೆ ಜಾರಿ ನಂತರ ಚುನಾವಣೆಗೆ ನಿಯೋಜನೆಗೊಂಡ ಅಧಿಕಾರಿಗಳ ಜೊತೆ ಸಭೆಗಳನ್ನು ನೆಡಸುವಂತಿಲ್ಲ. ನೀತಿ ಸಂಹಿತೆ ಜಾರಿ ನಂತರ ಯಾವುದೇ ರೀತಿಯ ಸಭೆ ಸಮಾರಂಭ ರ್ಯಾಲಿ ನಡೆಸಬೇಕೆಂದರೂ ಪೋಲಿಸರ ಅನುವತಿಯನ್ನು ಕಡ್ಡಾಯವಾಗಿ ಪಡೆಯತಕ್ಕದ್ದು. ಪಕ್ಷದವರು ಚುನಾವಣಾ ಪ್ರಚಾರದ ಸಮಯದಲ್ಲಿ ಬೆಳಿಗ್ಗೆ 6 ರಿಂದ ರಾತ್ರಿ 10 ಗಂಟೆಯವರೆಗೂ ಧ್ವನಿವರ್ದಕಗಳನ್ನು ಬಳೆಸಬಹುದು. ಪಕ್ಷದ ನಾಯಕರು...
- Advertisement -spot_img

Latest News

Political News: ಟ್ವಿಟರ್ ನಲ್ಲಿ ಶೂರ, ಕೆಲಸದಲ್ಲಿ ಶೂನ್ಯ!: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆರ್.ಅಶೋಕ್ ವ್ಯಂಗ್ಯ

Political News: ಕಲಬುರಗಿ- ಯಾದಗಿರಿ ರಸ್ತೆಯಲ್ಲಿ ಬಸ್ ನಿಲ್ದಾಣವಿಲ್ಲದೇ, ಜನ ಪರದಾಡುತ್ತಿದ್ದಾರೆಂಬ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ವಿರೋಧ ಪಕ್ಷದ...
- Advertisement -spot_img