Saturday, July 27, 2024

Karnataka Election

ನರೇಂದ್ರಸ್ವಾಮಿ ಗೆಲುವಿಗೆ ದೇವರ ಬಸಪ್ಪನ ಅಭಯ..!

ಮಂಡ್ಯ: ಮಂಡ್ಯದಲ್ಲಿ ಮಾಜಿ ಸಚಿವ ನರೇಂದ್ರಸ್ವಾಮಿಗೆ ಚುನಾವಣೆ ಗೆಲುವಿನ ಭರವಸೆ ಸಿಕ್ಕಿದೆ. ಈ ಭರವಸೆ ಕೊಟ್ಟಿದ್ದು, ಪವಾಡ ಬಸಪ್ಪ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಚಿಕ್ಕರಸಿನಕೆರೆಯ ಶ್ರೀ ಕಾಲಭೈರವೇಶ್ವರ ದೇಗುಲದ ಶ್ರೀ ಪವಾಡ ಬಸಪ್ಪನ ಬಳಿ, ನರೇಂದ್ರಸ್ವಾಮಿ ಆಶೀರ್ವಾದ ಪಡೆದಿದ್ದಾರೆ. ಇಲ್ಲಿ ನಡೆಯುವ ಜಾತ್ರಾ ಮಹೋತ್ಸವಕ್ಕೆ ಭೇಟಿ ನೀಡಿದ್ದ ನರೇಂದ್ರ ಸ್ವಾಮಿ, ತಾನು ಈ ಬಾರಿ...

ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಅನಧಿಕೃತ ಹಣ ವಹಿವಾಟು / ಖರ್ಚಿನ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ .

ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಅನಧಿಕೃತವಾಗಿ ಚುನಾವಣಾ ವೆಚ್ಚವನ್ನು ತಡೆಗಟ್ಟಲು ಭಾರತ ಚುನಾವಣಾ ಆಯೋಗ ಕಾಯ್ದೆ ಹಾಗೂ ನಿಯಮಗಳ ಕಟ್ಟುನಿಟ್ಟಿನ ಅನುಷ್ಠಾನ ಮಾಡಲು ಸೂಚನೆ ನೀಡಿದೆ. ಅದರಂತೆ ಮಂಡ್ಯ ಜಿಲ್ಲಾ ಚುನಾವಣಾಧಿಕಾರಿಗಳು ಹಣದ ವಾಹಿವಾಟಿನ ಬಗ್ಗೆ ಸಾರ್ವಜನಿಕರಿಗೆ ಈ ಕೆಳಕಂಡ ಮಾಹಿತಿ ನೀಡಿರುತ್ತಾರೆ. ಯಾವುದೇ ವ್ಯಕ್ತಿ ಯಾವುದೇ ಒಬ್ಬ ವ್ಯಕ್ತಿಯಿಂದ 2 ಲಕ್ಷಕ್ಕಿಂತ ಹೆಚ್ಚಿನ ನಗದು...

ಮೇ 10 ನೇ ತಾರೀಕು ವಿಧಾನಸಭಾ ಚುನಾವಣೆ , ಮೇ 13 ಕ್ಕೆ ಫಲಿತಾಂಶ ಘೋಷಣೆ ಮಾಡಿದ ಆಯುಕ್ತ ರಾಜಿವ್ ಕುಮಾರ್

ಇದೀಗ ವಿಧಾನಸಭಾ ಚುನಾವಣೆಗಾಗಿ ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಟಿ ನಡೆದಿದ್ದು ರಾಜೆವ್ ಕುಮಾರ್ ಅವರು  ಕರ್ನಾಟಕ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಘೋಷಣೆ ಮಾಡಿದ್ದಾರೆ.ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಚುನಾವಣಾ ಆಯುಕ್ತರಾದ ರಾಜೀವ್ ಕುಮಾರ್ ಅವರು ಚುನಾವಣೆಯನ್ನು ಮುಕ್ತವಾಗಿ ನೆಡಸುವ ಉದ್ದೇಶವನ್ನು ಹೊಂದಿದ್ದೇವೆ. ಕರ್ನಾಟಕ ಚುನಾವಣಾ ದಿನಾಂಕ ಘೋಷಣೆ--ಮೇ 10 ಕ್ಕೆ ಚುನಾವಣೆ . 13 ಕ್ಕೆ ಫಲಿತಾಂಶ ಕರ್ನಾಟಕದಲ್ಲಿ ಒಟ್ಟು...

ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರ

ಇಂದು ಬೆಳಿಗ್ಗೆ 11.30 ಕರ್ನಾಟಕ ರಾಜ್ಯ ವಿದಾನಸಭಾ ಚುನಾವಣೆಯ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಲಿದೆ. ರಾಜ್ಯದ 224 ಕ್ಷೇತ್ರಗಳ್ಲಿ ಒಂದೇ ಬಾರಿಗೆ ಚುನಾವಣೆ ನಡೆಸುವ ಸಾಧ್ಯತೆ ಇದ್ದು. ಈಗಾಗಲೆ ನೀತಿ ಸಂಹಿತೆ ಜಾರಿಯಾಗಿದೆ. ಇಷ್ಟು ದಿನಗಳ ಕಾಲ ಎಲ್ಲಾ ಪಕ್ಷಗಳು ಸಭೆ ಸಮಾರಂಭ ಮಾಡುವ ಮೂಲಕ ಚುನಾವಣಾ ಪ್ರಚಾರದಲ್ಲಿ ಕೈಗೊಳ್ಳುತಿದ್ದರು.ಜೊತೆ ಜೊತೆಗೆ ಆಡಳಿತ...

ರೋಣಾದ ಹಳ್ಳಿಗಳಿಗೆ ಭೇಟಿ ನೀಡಿ ಭರ್ಜರಿ ಪ್ರಚಾರದಲ್ಲಿ ಆನೇಕಲ್ ದೊಡ್ಡಯ್ಯ

ಗದಗ ಜಿಲ್ಲೆ: ಇನ್ನೇನು ವಿಧಾನಸಭಾ ಚುನಾವಣೆ ಹತ್ತಿರ ಬರುತಿದ್ದಂತೆ ಪಕ್ಷದ ಅಭ್ಯರ್ಥಿಗಳು ಭರ್ಜರಿಯಾಗಿ ಪ್ರಚಾರದಲ್ಲಿ ತೊಡಗಿದ್ದಾರೆ. ಇನ್ನುಆಪ್ ಪಕ್ಷದ ಗದಗ ಜಿಲ್ಲೆಯ ರೋಣ ವಿಧಾನಸಭಾ ಕ್ಷೇತ್ರದಲ್ಲಿ ಅಮ್ ಆದ್ಮಿ ಅಭ್ಯರ್ಥಿ ಆನೇಕಲ್ ದೊಡ್ಡಯ್ಯಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಪ್ರಚಾರದಲ್ಲಿ ತೊಡಗಿದ್ದಾರೆ . ಗದಗ ಜಿಲ್ಲೆ ರೋಣಾ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಆನೇಕಲ್ ದೊಡ್ಡಯ್ಯ...

ಅಧಿವೇಶನದ ಬಳಿಕ ನಾಲ್ಕು ಕಡೆ ರಥಯಾತ್ರೆ : ಸಿಎಂ ಬೊಮ್ಮಾಯಿ

ನವದೆಹಲಿ: ಬಜೆಟ್ ಅಧಿವೇಶನದ ನಂತರ ರಾಜ್ಯದ ನಾಲ್ಕು ಕಡೆ ರಥಯಾತ್ರೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.‌ ದೆಹಲಿಯಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಂಡು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾರ್ಯಕಾರಿಣಿಯಲ್ಲಿ ಹಲವಾರು ರಾಜಕೀಯ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಚುನಾವಣೆ ನಡೆಯುವ ರಾಜ್ಯಗಳ ಬಗ್ಗೆ ವರದಿ ಮಂಡಿಸಲಾಯಿತು. ಬೂತ್ ಮಟ್ಟದ ಕಾರ್ಯಕ್ರಮಗಳಿಂದ ಹಿಡಿದು,...

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಬಿಎಸ್ ವೈ ಜೊತೆ ನಮೋ ಸಮಾಲೋಚನೆ..!

ನವದೆಹಲಿ: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಸೋಮವಾರ ದೆಹಲಿಯಲ್ಲಿ ಆರಂಭವಾಗಿದ್ದು, ಈ ಸಭೆಯಲ್ಲಿ ಪ್ರಧಾನಿ ಮೋದಿ ಸೇರಿದಂತೆ ಎಲ್ಲಾ ಬಿಜೆಪಿ ನಾಯಕರು ಭಾಗವಹಿಸಿದ್ದಾರೆ. ಇನ್ನು ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು 15 ನಿಮಿಷಗಳ ಕಾಲ ಭೇಟಿಯಾದರು. ಈ ವರ್ಷ ಚುನಾವಣೆ ನಡೆಯುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದು. ಈ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img