Friday, October 17, 2025

Karnataka elections 2023

ಕಲಬುರಗಿ ‘ಆಳಂದ’ ಕ್ಷೇತ್ರದ ಮತಗಳ್ಳತನ ಬಟಾಬಯಲು!

2023ರ ವಿಧಾನಸಭಾ ಚುನಾವಣೆ ವೇಳೆ ನಡೆದಿದೆ ಎನ್ನಲಾದ ಮತ ಗಳ್ಳತನದ ಗಂಭೀರ ತನಿಖೆಗಾಗಿ SIT ಅಧಿಕಾರಿಗಳು ಬುಧವಾರ ಕಲಬುರಗಿ ನಗರದ ಐದು ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಮಹತ್ವದ ದಾಖಲೆಗಳನ್ನ ವಶಪಡಿಸಿಕೊಂಡಿದ್ದಾರೆ. ದಾಳಿಯ ವೇಳೆ ರಾಶಿ ರಾಶಿ ವೋಟರ್ ಐಡಿಗಳು, 15 ಮೊಬೈಲ್ ಫೋನ್‌ಗಳು ಮತ್ತು 7 ಲ್ಯಾಪ್‌ಟಾಪ್‌ಗಳು ಸೇರಿದಂತೆ ಹಲವಾರು ಇಲೆಕ್ಟ್ರಾನಿಕ್ ಸಾಧನಗಳನ್ನು ಅಧಿಕಾರಿಗಳು...

ಉಮಾಶ್ರೀಗೆ ಕಾನೂನು ಬಿಸಿ, ಮಸ್ಕಿ ನ್ಯಾಯಾಲಯಕ್ಕೆ ಹಾಜರ್!

2023 ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್ ಪರ ಪ್ರಚಾರ ಸಂದರ್ಭದಲ್ಲಿ ವಿವಾದಾತ್ಮಕ ಭಾಷಣ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ, ನಟಿ ಮತ್ತು ಮಾಜಿ ಸಚಿವೆ ಉಮಾಶ್ರೀ ಗುರುವಾರ ಮಸ್ಕಿಯ JMFC ನ್ಯಾಯಾಲಯಕ್ಕೆ ಹಾಜರಾದರು. ಆದರೆ ನ್ಯಾಯಾಲಯದ ಕಲಾಪಗಳನ್ನೇ ಭರಿಸುವ ಕಾರಣ, ವಿಚಾರಣೆ ಮುಂದೂಡಲಾಗಿ ಅವರು ನ್ಯಾಯಾಲಯದಿಂದ ವಾಪಾಸಾಗಿ ತೆರಳಿದ್ದರು. ನ್ಯಾಯಾಲಯದಿಂದ ಸಮನ್ಸ್ ಬಂತುಮೇಲೆ, ಬೆಂಗಳೂರಿನಿಂದ ಉಮಾಶ್ರೀ...
- Advertisement -spot_img

Latest News

3 ಕುಟುಂಬಗಳ ಮಹಾ ಯುದ್ಧ । ಬೆಳಗಾವಿ ಅಸಲಿ ರಾಜಕೀಯ

ಕರ್ನಾಟಕದ ನಕಾಶೆಯಲ್ಲಿ ಬೆಂಗಳೂರಿನ ಹೊರತಾಗಿ ಅತೀ ಹೆಚ್ಚು ರಾಜಕೀಯ ಶಕ್ತಿ ಹೊಂದಿರುವ ಒಂದು ಜಿಲ್ಲೆಯನ್ನು ಹೇಳಿ ಅಂದ್ರೆ ಉತ್ತರ ಒಂದೇ ಆಗಿರುತ್ತದೆ. ಅದುವೇ ಬೆಳಗಾವಿ. ರಾಜ್ಯ...
- Advertisement -spot_img