Friday, July 24, 2026

karnataka elections

ಈ ಬಜೆಟ್ ಬೊಮ್ಮಾಯಿ ಚುನಾವಣಾ ಗಿಮಿಕ್ : ಪೃಥ್ವಿ ರೆಡ್ಡಿ | Karnataka tv

karnataka tv : ಸಿಎಂ ಬಸವರಾಜ ಬೊಮ್ಮಾಯಿಯವರು ಚುನಾವಣಾ ಗಿಮಿಕ್‌ಗಾಗಿ ಬಂಡಲ್‌ ಬಜೆಟ್‌ ಮಂಡಿಸಿದ್ದು, ಫ್ರೀಡಂ ಪಾರ್ಕ್‌ನಲ್ಲಿ ವಿವಿಧ ಪ್ರತಿಭಟನೆ ನಡೆಸುತ್ತಿರುವ ಜನರನ್ನು ಬಜೆಟ್‌ ತಯಾರಿಗೂ ಮುನ್ನ ಭೇಟಿಯಾಗಿದ್ದರೆ ವಾಸ್ತವಕ್ಕೆ ಹತ್ತಿರವಿರುವ ಬಜೆಟ್‌ ಮಂಡಿಸಬಹುದಿತ್ತು ಎಂದು ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿದರು. 2023-24ನೇ ಸಾಲಿನ ರಾಜ್ಯ ಬಜೆಟ್‌ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img