Friday, June 26, 2026

Karnataka employment issues

ಕಾಂತಕುಮಾರ್ ವಾರ್ನಿಂಗ್: ಉದ್ಯೋಗಕ್ಕಾಗಿ ಮತ್ತೇ ಹೋರಾಟ!

ಸೆ.25 ರಂದು ಧಾರವಾಡದ ಜ್ಯುಬಿಲಿ ವೃತ್ತದಲ್ಲಿ ನಡೆದಿದ್ದ ಉದ್ಯೋಗಾಕಾಂಕ್ಷಿಗಳ ಬೃಹತ್ ಹೋರಾಟದ ನೇತೃತ್ವ ವಹಿಸಿದ್ದ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಅಧ್ಯಕ್ಷ ಕಾಂತಕುಮಾರ್ ಇದೀಗ ಧಾರವಾಡದಲ್ಲೇ ಡಿ.8 ರಂದು ಮತ್ತೆ ಪ್ರತ್ಯೇಕವಾಗಿ ಹೋರಾಟಕ್ಕೆ ಕರೆ ನೀಡಿದ್ದಾರೆ. ಪೊಲೀಸ್ ಪೇದೆ ಹುದ್ದೆಗೆ ಬೇಕಾಗಿರುವ ವಯೋಮಿತಿ ಹೆಚ್ಚಳ ಮಾಡುವುದು, ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಶೀಘ್ರ...
- Advertisement -spot_img

Latest News

Chhattisgarh News: ನಿಲ್ಲಲೂ ಆಗದಂತೆ ಕುಡಿದು ಬಂದ ವರ: ಮದುವೆ ಕ್ಯಾನ್ಸಲ್ ಮಾಡಿದ ವಧು

Chhattisgarh News: ಛತ್ತೀಸ್‌ಘಡದಲ್ಲಿ 1 ಘಟನೆ ನಡೆದಿದ್ದು, ಮದುವೆ ದಿನ ಮಧುಮಗ ಕುಡಿದು ಬಂದಿದ್ದು, ವಧು ಮದುವೆಯನ್ನೇ ಕ್ಯಾನ್ಸಲ್ ಮಾಡಿದ್ದಾಳೆ. ಮತ್ತು ಆಕೆಯ ಈ ನಿರ್ಧಾರಕ್ಕೆ...
- Advertisement -spot_img