Monday, August 17, 2026

Karnataka Excise

ಮದ್ಯದ ಬೆಲೆ ಏರಿಕೆಯಿಂದ ಬಿಯರ್ ಮಾರಾಟ ಭಾರೀ ಕುಸಿತ!

ರಾಜ್ಯದಲ್ಲಿ ಮದ್ಯದ ದರ ಏರಿಕೆಯು ವ್ಯಾಪಾರಕ್ಕೆ ಪೇಟು ಕೊಡುತ್ತಿದ್ದು, ಬಿಯರ್ ಮಾರಾಟವು ಭಾರೀ ಕುಸಿತದೊಂದಿಗೇ ಅಬಕಾರಿ ಇಲಾಖೆಯ ಆದಾಯ ಗುರಿ ಸಾಧನೆಯಲ್ಲಿ ದೊಡ್ಡ ಸವಾಲಾಗಿ ಪರಿಣಮಿಸಿದೆ. ರಾಜ್ಯದಲ್ಲಿ ಹೆಚ್ಚುವರಿ ಅಬಕಾರಿ ಸುಂಕ ಏರಿಕೆಯಿಂದ ಮದ್ಯದ ವಹಿವಾಟು ಪಾತಾಳಕ್ಕೆ ಕುಸಿದಿದೆ. ಅಬಕಾರಿ ಇಲಾಖೆಯ ಆದಾಯ ಸಂಗ್ರಹಣೆಯು ಗುರಿಯನ್ನೂ ತಲುಪಲು ಸವಾಲಿನ ಎದುರಾಗಿದೆ. ಕಳೆದ 8 ತಿಂಗಳಲ್ಲಿ ಬಿಯರ್...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img