ಬೆಂಗಳೂರಿನ ಐತಿಹಾಸಿಕ ಹಾಗೂ ಪ್ರಸಿದ್ಧ ಕರಗ ಉತ್ಸವಕ್ಕೆ ನಗರ ಸಜ್ಜಾಗಿದೆ. ಏಪ್ರಿಲ್ 1ರಂದು ನಡೆಯಲಿರುವ ಬೆಂಗಳೂರು ಕರಗ ಹಿನ್ನೆಲೆ, ನಗರದಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ. ನಗರದ ಹೃದಯಭಾಗದಲ್ಲಿರುವ ಧರ್ಮರಾಯ ದೇವಸ್ಥಾನ ಸುತ್ತಮುತ್ತಲಿನ ಬೀದಿಗಳು ಈ ಬಾರಿ ಮೊದಲ ಬಾರಿಗೆ ವಿಶೇಷ ದೀಪಾಲಂಕಾರದಿಂದ ಕಂಗೊಳಿಸುತ್ತಿವೆ.
ಸನ್ನತಿ ಬೀದಿ, ಜೆಸಿ ರಸ್ತೆ, ಕಾರ್ಪೋರೇಷನ್ ರಸ್ತೆ, SP ರಸ್ತೆ,...
ರಾಜ್ಯದ ಪ್ರಸಿದ್ಧ ಹಾಸನಾಂಬೆ ದೇವಿಯ ದರ್ಶನೋತ್ಸವ ಅಂತಿಮ ಘಟ್ಟ ತಲುಪಿದ್ದು, ಅಮ್ಮನ ದರ್ಶನಕ್ಕೆ ಇಂದು ಅಂದ್ರೆ ಅಕ್ಟೋಬರ್ 22 ಕೊನೆ ದಿನವಾಗಿದೆ. ಇಷ್ಟು ದಿನದ ಉತ್ಸವದಲ್ಲಿ ಲಕ್ಷಾಂತರ ಜನ ಪಾಲ್ಗೊಂಡಿದ್ದಾರೆ. ಅಕ್ಟೋಬರ್ 10ರಿಂದ ಆರಂಭವಾದ ದರ್ಶನದ ಅವಧಿಯಲ್ಲಿ 24 ಲಕ್ಷಕ್ಕೂ ಹೆಚ್ಚು ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ. ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಇಷ್ಟು...