Monday, August 3, 2026

karnataka flood

ನೆರೆ ಪರಿಹಾರ ಹಣ ನುಗ್ಗಿದ ಆಧಿಕಾರಿಯ ಅಮಾನತು

ಮಡಿಕೇರಿ;  ನೆರೆ ಪರಿಹಾರದ ಹಣವನ್ನು ತನ್ನ ಖಾತೆ ವರ್ಗಾಯಿಕೊಂಡ ಅಧಿಕಾರಿಯನ್ನು ಅಮಾನತ್ತು ಮಾಡಲಾಗಿದೆ. ಜನರಿಗೆ  ನೀಡಬೇಕಿದ 21 ಕೋಟಿ ಹಣವನ್ನು ತನ್ನ ಖಾತೆಗೆ ವರ್ಗಾ ಯಿಕೊಂಡಿರುದು ಬೆಳಕಿಗೆ ಬಂದಿದೆ . ಮಡಿಕೇರಿ ಜಿಲ್ಲಾ ಪಂಚಾಯತ್  ಇಇ  ಹಣ ವಂಚನೆ ಮಾಡಿದ ಕಾರಣ ಅವರನ್ನು ಸಸ್ಪೆಂಡ್ ಮಾಡಲಾಗಿದೆ . ಈ ವಂಚನೆ ಪ್ರಕರಣದಲ್ಲಿ ಇನ್ನು ಹಲವರ ಕೈವಾಡ ಇದೇ ಎಂದು ತಿಳಿದು ಬಂದಿದೆ...

ರಾಜ್ಯದಲ್ಲಿ ನೆರೆಯಿಂದ ನಷ್ಟವಾಗಿದ್ದು ಇಷ್ಟೇನಾ..? ಸಚಿವರು ಹೇಳಿದ್ದೇನು..?

ರಾಜ್ಯದಲ್ಲಿ ತೀವ್ರ ನೆರೆಯಿಂದ ಸಾವಿರಾರು ಜನ ಮನೆಮಠ  ಕಳೆದುಕಂಡಿದ್ದಾರೆ.. ಕೃಷ್ಣೆಯಿಂದ ಕಾವೇರಿವರೆಗೆ ಮಳೆಯ ಆರ್ಭಟಕ್ಕೆ ರಾಜ್ಯ ನಲುಗಿ ಹೋಗಿದೆ.. ಸಾವಿರಾರು ಕಿಲೋಮೀಟರ್ ರಸ್ತೆ, ಹಾಳಾಗಿದ್ರೆ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ.. ಲಕ್ಷಕೋಟಿ ಸಮೀಪ ಆಸ್ತಿ-ಪಾಸ್ತಿ ಜೀವ ಹಾನಿಯಾಗಿದೆ.. ಆದ್ರೆ, ರಾಜ್ಯ ಸರ್ಕಾರ 32 ಸಾವಿರ ಕೋಟಿ ನಷ್ಟವಾಗಿದೆ ಎಂದ ವರದಿ ರೆಡಿ ಮಾಡಿಟ್ಟುಕೊಂಡಿದೆ. ಮೋದಿಗೆ ವರದಿ ಕೊಡಲು ರಾಜ್ಯ ಸರ್ಕಾರ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img