Thursday, November 27, 2025

Karnataka Flood Victims

CM ಮಾನವೀಯತೆ ಹಿಂದೆ ರಾಜಕೀಯ ತಂತ್ರ – ಬಿಜೆಪಿ ಕಿಡಿ !

ಪ್ರವಾಹ ಹಾಗೂ ಭೂಕುಸಿತದಿಂದ ಹಿಮಾಚಲ ಪ್ರದೇಶ ನಲುಗಿ ಹೋಗಿದೆ. ಹಾಗಾಗಿ ಹಿಮಾಚಲ ಪ್ರದೇಶ ರಾಜ್ಯ ಸರ್ಕಾರದ ವಿಪತ್ತು ನಿರ್ವಹಣಾ ನಿಧಿಗೆ ಕರ್ನಾಟಕ ಸರ್ಕಾರ ₹5 ಕೋಟಿ ಹಣ ಬಿಡುಗಡೆ ಮಾಡಿದೆ. ಇದರಿಂದಾಗಿ ವಿರುದ್ಧ ರಾಜ್ಯ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ನಿರಂತರ ಮಳೆ, ಪ್ರವಾಹ, ಮತ್ತು ಭೂಕುಸಿತದಿಂದ ಹಿಮಾಚಲ ಪ್ರದೇಶದಲ್ಲಿ ಹಾನಿ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ...
- Advertisement -spot_img

Latest News

ಸಿದ್ದು – ಡಿಕೆಶಿ ಫೈಟ್ ನಡುವೆ ಹೈಕಮಾಂಡ್ ಕ್ಲೈಮ್ಯಾಕ್ಸ್!?

ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ತೀವ್ರಗೊಳ್ಳುತ್ತಿದ್ದ ಸಂದರ್ಭದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸ್ಥಾನದಲ್ಲಿ ಮುಂದುವರಿಸಲು ಅಹಿಂದ ಸಮುದಾಯದ ಸಚಿವರು ಹೈಕಮಾಂಡ್ ಮೇಲೆ ಒತ್ತಡ ಹೇರಲು...
- Advertisement -spot_img