Wednesday, March 18, 2026

Karnataka Floods

ಸಿದ್ದರಾಮಯ್ಯ ಬರ್ತಾರೆ ಬಿರಿಯಾನಿ ತಿಂದು ಹೋಗ್ತಾರೆ – ಆರ್. ಅಶೋಕ್ ಕಿಡಿ!

ರಾಜ್ಯದ ಮಳೆ ಹಾನಿಗೆ ಕೇಂದ್ರ ಸರ್ಕಾರ ಈಗಾಗಲೇ NDRF ಅನುದಾನ ಬಿಡುಗಡೆ ಮಾಡಿದೆ. ಆದರೆ ಆ ಹಣವನ್ನು ರೈತರ ಪರಿಹಾರಕ್ಕೆ ಬಳಸದೆ, ರಾಜ್ಯ ಸರ್ಕಾರ ತನ್ನ ಉಚಿತ ಯೋಜನೆಗಳಿಗೆ ವರ್ಗಾಯಿಸಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ಬೆಳಗಾವಿ ಜಿಲ್ಲೆ ನಾಗನೂರಿನಲ್ಲಿ ಬೆಳೆ ಹಾನಿಗೊಳಗಾದ ರೈತರೊಂದಿಗೆ ನಡೆದ ಸಭೆಯಲ್ಲಿ ಆರ್. ಅಶೋಕ್...

ಭೀಮಾ ನದಿ ಪ್ರವಾಹ ಆರ್ಭಟ – ತತ್ತರಿಸಿದ ಉತ್ತರ ಕರ್ನಾಟಕ

ಪ್ರವಾಹದ ಹೊಡೆತಕ್ಕೆ ಉತ್ತರ ಕರ್ನಾಟಕ ತತ್ತರಿಸಿ ಹೋಗಿದೆ. ಉತ್ತರ ಕರ್ನಾಟಕದಲ್ಲಿ ಭೀಮಾ ನದಿ ಸೇರಿದಂತೆ ಹಲವು ನದಿಗಳು ಭೋರ್ಗರೆಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಹಲವಾರು ಗ್ರಾಮಗಳು ಮುಳುಗಡೆಯಾಗಿವೆ. ದೇವಸ್ಥಾನಗಳು ಮತ್ತು ಮನೆಗಳಿಗೂ ಜಲದಿಗ್ಬಂಧನ ಎದುರಾಗಿದೆ. ಕುಡಿಯುವ ನೀರಿಲ್ಲದೇ ಜನ ಪರದಾಡುತ್ತಿದ್ದಾರೆ. ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಮಂದರವಾಡ ಗ್ರಾಮ ಸಂಪೂರ್ಣವಾಗಿ ಮುಳುಗಡೆಯಾಗಿದೆ. SDRF ಸಿಬ್ಬಂದಿ ಗ್ರಾಮಸ್ಥರನ್ನು ಸುರಕ್ಷಿತ...

ಅಬ್ಬಾ.. ಮಳೆಯಾರ್ಭಟ, ರಾಜ್ಯಕ್ಕೆ ಭಾರೀ ಅಲರ್ಟ್ – ಪ್ರವಾಹ ಎಚ್ಚರಿಕೆ, ಶಾಲೆ-ಕಾಲೇಜುಗಳಿಗೆ ರಜೆ!

ರಾಜ್ಯಾದ್ಯಂತ ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯ ಪರಿಣಾಮದಿಂದ ಕೊಡಗು, ಮಲೆನಾಡು, ಉತ್ತರ ಕರ್ನಾಟಕ ಮತ್ತು ಕರಾವಳಿ ಭಾಗಗಳಲ್ಲಿ ತೀವ್ರ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ನಿರಂತರ ಮಳೆಯಿಂದಾಗಿ ರಾಜ್ಯದ ಹಲವು ನದಿಗಳು ಹಾಗೂ ಜಲಾಶಯಗಳು ಅಪಾಯಮಟ್ಟ ಮೀರಿ ಹರಿಯುತ್ತಿದ್ದು, ಹಲವೆಡೆ ಪ್ರವಾಹದ ಎಚ್ಚರಿಕೆ ಘೋಷಿಸಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ವರುಣನ ಆರ್ಭಟ ತೀವ್ರವಾಗಿ ಕಂಡು ಬರುತ್ತಿದೆ. ನೆರೆಯಿಂದಾಗಿ...
- Advertisement -spot_img

Latest News

Bollywood News: ನಟಿ ಸಾರಾ ಅಲಿ ಖಾನ್‌ಗೆ ಕೇದಾರನಾಥ, ಬದ್ರಿನಾಥಕ್ಕೆ ಪ್ರವೇಶವಿಲ್ಲ.

Bollywood News: ಬಾಲಿವುಡ್ ನಟಿ ಸಾರಾ ಅಲಿಖಾನ್ ಮುಸ್ಲಿಂ ಆದರೂ, ಅಮ್ಮನ ಜತೆ ಹಿಂದೂ ದೇವಸ್ಥಾನಕ್ಕೆ ಹೋಗಿ, ಭಕ್ತಿ ಮಾಡುತ್ತಾರೆ. ಏಕೆಂದರೆ ಸೈಫ್ ಅಲಿ ಖಾನ್...
- Advertisement -spot_img