ಕರ್ನಾಟಕದ ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯದಲ್ಲಿ ನಡೆದ ಎನ್ಕೌಂಟರ್ ಪ್ರಕರಣ ಈಗ ತಮಿಳುನಾಡು ಹಾಗೂ ಕರ್ನಾಟಕದ ನಡುವೆ ದೊಡ್ಡ ರಾಜಕೀಯ ಜಂಜಾಟಕ್ಕೆ ಕಾರಣವಾಗಿದೆ. ಹನೂರು ಶೂಟೌಟ್ನಲ್ಲಿ ಮೃತಪಟ್ಟ ಮೂವರು ತಮಿಳುನಾಡು ಮೂಲದವರು ಎಂದು ಗುರುತಿಸಲಾಗಿದ್ದು, ಈ ಘಟನೆಗೆ ಭಾಷೆ ಹಾಗೂ ರಾಜಕೀಯ ಬಣ್ಣ ಬಳಿಯಲಾಗುತ್ತಿದೆ ಎಂಬ ಚರ್ಚೆಗಳು ಜೋರಾಗಿವೆ. ಇದರ ಬೆನ್ನಲ್ಲೇ ತಮಿಳುನಾಡು ಸರ್ಕಾರ...
ದಬ್ಬಳ್ಳಿಕಟ್ಟೆಯಲ್ಲಿ ಅಂಬಾರಿ ಆನೆ ಅರ್ಜುನನ ಪ್ರತಿಮೆ ಲೋಕಾರ್ಪಣೆ. ಹಲವು ಬಾರಿ ಮುಂದೂಡಿಕೆಯಾದ ಉದ್ಘಾಟನೆಗೆ ಇಂದು ಚಾಲನೆ ಸಿಗಲಿದೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದಬ್ಬಳ್ಳಿಕಟ್ಟೆ ಮೀಸಲು ಅರಣ್ಯ ಪ್ರದೇಶದಲ್ಲಿ ನಿರ್ಮಾಣಗೊಂಡಿರುವ ಅಂಬಾರಿ ಆನೆ ಅರ್ಜುನನ ಪ್ರತಿಮೆಯನ್ನು ಇಂದು ಸಾರ್ವಜನಿಕರಿಗೆ ಸಮರ್ಪಿಸಲಾಗುತ್ತಿದೆ. ದಸರಾ ವೈಭವದ ಪ್ರತೀಕವಾಗಿದ್ದ ಅರ್ಜುನನ ಸ್ಮರಣಾರ್ಥ ನಿರ್ಮಿಸಿರುವ ಈ ಸ್ಮಾರಕದ ಉದ್ಘಾಟನಾ ಕಾರ್ಯಕ್ರಮಕ್ಕೆ ವಿಶೇಷ...
ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿನ ಸರಣಿ ಮುಂದುವರಿಯುತ್ತಿದ್ದು, ಮೃತ ಮೃಗಗಳ ಸಂಖ್ಯೆ ಈಗ 29ಕ್ಕೆ ಏರಿದೆ. ಇಂದು ಮತ್ತೊಂದು ಕೃಷ್ಣಮೃಗ ಮೃತಪಟ್ಟಿದ್ದು, ಸಾವಿನ ಕಾರಣಕ್ಕೆ ಸಂಬಂಧಿಸಿದ ಲ್ಯಾಬ್ ವರದಿ ಮಂಗಳವಾರ ಬರಲಿರುವ ನಿರೀಕ್ಷೆಯಿದೆ. ಗಳಲೆ ರೋಗದಿಂದ ಸೋಂಕು ತಗುಲಿ ಸಾವಿನ ಸಂಭವ ಇದೆ ಎಂಬ ಶಂಕೆ ಮುಂದುವರಿದಿದೆ.
ಕೃಷ್ಣ ಮೃಗಗಳ ಸಾವಿನ ಘಟನೆಗಳು...
ಮಲೆ ಮಹದೇಶ್ವರ ವನ್ಯಧಾಮದಲ್ಲಿ 5 ಹುಲಿಗಳು ಸಾವಿಗೀಡಾಗಿದ್ದ ಪ್ರಕರಣ ಸಾಕಷ್ಟು ಸಂಚಲನ ಸೃಷ್ಟಿಸಿತ್ತು. ಆ ನಂತರ ಹುಲಿಗಳ ರಕ್ಷಣೆ ನಿಟ್ಟಿನಲ್ಲಿ ಕಠಿಣ ಕ್ರಮಗಳನ್ನು ಅರಣ್ಯ ಇಲಾಖೆ ತೆಗೆದುಕೊಂಡಿತ್ತು. ಆದರೆ, ಮಾದಪ್ಪನ ಬೆಟ್ಟದ ತಪ್ಪಲಲ್ಲಿ ಮತ್ತೊಂದು ಕಳೇಬರ ಪತ್ತೆಯಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ಬೇಟೆಗಾರರು ಸಕ್ರಿಯರಾಗಿರುವ ಅನುಮಾನ ಸೃಷ್ಟಿಯಾಗಿದೆ.
ಹನೂರು ತಾಲ್ಲೂಕಿನಲ್ಲಿ ಮಣ್ಣಿನಲ್ಲಿ ಮರೆಮಾಚಿ ಇಡಲಾಗಿದ್ದ...