Monday, September 7, 2026

Karnataka Forest Minister

ಹನೂರು ಎನ್ಕೌಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ – ತಪ್ಪಾದ್ರೆ ರಾಜೀನಾಮೆಗೂ ಸಿದ್ದ!

ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ವಿಧಾನಸಭೆಯಲ್ಲಿ ಮಹತ್ವದ ಸ್ಪಷ್ಟನೆ ನೀಡಿದ್ದಾರೆ. ತಪ್ಪು ಸಾಬೀತಾದರೆ ತಾವು ರಾಜೀನಾಮೆ ನೀಡಲು ಸಿದ್ಧ ಎಂದು ಸವಾಲು ಹಾಕಿರುವ ಅವರು, ಮೃತರು ಬೇಟೆಗಾರರು ಎಂಬುದು ದೃಢಪಟ್ಟರೆ ಪರಿಹಾರ ನೀಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ವಿಧಾನಸಭೆಯಲ್ಲಿ ಪ್ರತಿಪಕ್ಷಗಳ...

ಬನ್ನೇರುಘಟ್ಟಕ್ಕೆ 4 ಆಫ್ರಿಕನ್ ಚೀತಾಗಳ ಎಂಟ್ರಿ!

ಕರ್ನಾಟಕ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಮಧ್ಯರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಕ್ಷಿಣ ಆಫ್ರಿಕಾದಿಂದ ತರಲಾಗಿದ್ದ ನಾಲ್ಕು ಚೀತಾಗಳನ್ನು ಸ್ವಾಗತಿಸಿದರು. ಕಲ್ಬುರ್ಗಿ ಕಾರ್ಯಕ್ರಮ ಮುಗಿಸಿ ಹೈದರಾಬಾದ್ ಮಾರ್ಗವಾಗಿ ಬೆಂಗಳೂರಿಗೆ ಆಗಮಿಸಿದ ಸಚಿವರು, ನೇರವಾಗಿ ಸರಕು ಸಾಗಣೆ ವಿಭಾಗಕ್ಕೆ ತೆರಳಿ ಬನ್ನೇರುಘಟ್ಟ Biological Park ಗೆ ತರಲಾಗಿರುವ ಈ ವಿದೇಶಿ ಅತಿಥಿಗಳನ್ನು ಬರಮಾಡಿಕೊಂಡರು. ಚೀತಾಗಳಿಗೆ...
- Advertisement -spot_img

Latest News

Koppala News: ಸಿದ್ನೇಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಸಂಭ್ರಮ

Koppala News: ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಸಿದ್ನೇಕೊಪ್ಪದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವು ಅತ್ಯಂತ ಸಡಗರ ಮತ್ತು ಅರ್ಥಪೂರ್ಣವಾಗಿ ಜರುಗಿತು. ಭಾರತದ...
- Advertisement -spot_img