Sunday, October 5, 2025

karnataka government

ಜಾತಿಗಣತಿಯ ಪ್ರಶ್ನೆಗಳು ಟು ಮಚ್‌ ಯಾ..

ಬೆಂಗಳೂರಲ್ಲಿ ಇಂದಿನಿಂದ ಜಾತಿ ಗಣತಿಯ ಸಮೀಕ್ಷೆ ಶುರುವಾಗಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮನೆಗೆ ಗಣತಿದಾರರು ಹೋಗಿ ಸಮೀಕ್ಷೆ ನಡೆಸಿದ್ದಾರೆ. ಪ್ರಾರಂಭದಲ್ಲಿ ತಾಳ್ಮೆಯಿಂದಲೇ ಇದ್ದ ಡಿಕೆಶಿ, ಕೆಲ ಹೊತ್ತಿನ ಬಳಿಕ ಗರಂ ಆಗಿದ್ದಾರೆ. ಬರೋಬ್ಬರಿ 1 ಗಂಟೆಗಳ ಕಾಲ ಸಾಲು, ಸಾಲು ಪ್ರಶ್ನೆಗಳಿಗೆಲ್ಲಾ ಉತ್ತರಿಸಿ ಸುಸ್ತಾಗಿದ್ದಾರೆ. ಬಳಿಕ ಇದೆಲ್ಲಾ ಬೇಕಾ ಅಂತಾ ಪ್ರಶ್ನಿಸಿದ್ದಾರೆ. ಸಮೀಕ್ಷೆಯಲ್ಲಿ ಜನ್ಮ ಜಿಲ್ಲೆ...

ಕಾಂಗ್ರೆಸ್‌ 5 ಗ್ಯಾರಂಟಿಗಳಿಗೆ ಬಹುಪರಾಕ್

ಕರ್ನಾಟಕದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾರಿಗೆ ತಂದ ಪಂಚ ಗ್ಯಾರಂಟಿಗಳು, ಜನರ ಜೀವನ ಮಟ್ಟ ಸುಧಾರಿಸುವಲ್ಲಿ, ಪ್ರಮುಖ ಪಾತ್ರ ವಹಿಸಿವೆಯಂತೆ. ಶಿಕ್ಷಣ, ಆರೋಗ್ಯದ ಮೇಲೆ ಗಮನಹರಿಸಲು ಕಾರಣವಾಗಿದೆಯಂತೆ. ಹೀಗಂತ ಅಧ್ಯಯನವೊಂದರ ವರದಿ ಹೇಳಿದೆ. ಪೊಲಿಟಿಕಲ್‌ ಶಕ್ತಿ ಮತ್ತು ಸಿಟಿಜನ್ಸ್‌ ಫಾರ್‌ ಬೆಂಗಳೂರು ಸಂಸ್ಥೆಗಳ ಸಹ-ಸಂಸ್ಥಾಪಕಿ, ತಾರಾ ಕೃಷ್ಣಮೂರ್ತಿ ನೇತೃತ್ವದಲ್ಲಿ ಈ ಅಧ್ಯಯನ ನಡೆಸಲಾಗಿದೆ. 5...

‘ಬಯ್ಯೋದು ಬಿಟ್ಟು ಕೆಲಸ ಮಾಡಿ’ ಪ್ರಿಯಾಂಕ್ ಖರ್ಗೆಗೆ ರಾಜುಗೌಡ ಟೀಕೆ!

ಯಾದಗಿರಿ ಜಿಲ್ಲೆ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಭಾರಿ ಮಳೆ ಹಾಗೂ ಪ್ರವಾಹದಿಂದ ಅಪಾರ ಬೆಳೆ ಹಾನಿಯಾಗುತ್ತಿದೆ. ಈ ಸಂಬಂಧ ಪಟ್ಟಂತೆ ರಾಜ್ಯ ಸರ್ಕಾರ ಸೂಕ್ತ ಪರಿಹಾರ ನೀಡದ ಬಗ್ಗೆ ಮಾಜಿ ಸಚಿವ ರಾಜುಗೌಡ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೆಚ್ಚು ಪ್ರವಾಹ ಆಗಿ ಬೆಳೆ ಹಾನಿಯಾಗಿದೆ ಇದರ ಬಗ್ಗೆ ಮಾತಾಡೋದು...

ಎದೆ ಮುಟ್ಕೊಂಡ್‌ ಹೇಳಿ.. ಎಷ್ಟ್ ಮನೆ ಹಾಳ್ ಮಾಡಿದ್ರಿ?

ಬಿಡದಿ ಟೌನ್‌ಶಿಪ್‌ ವಿಚಾರದಲ್ಲಿ ಜೆಡಿಎಸ್‌-ಕಾಂಗ್ರೆಸ್‌ ವಾಕ್ಸಮರ ತಾರಕಕ್ಕೇರಿದೆ. ಹೋರಾಟಗಾರರಿಗೆ ದಳಪತಿಗಳು ಬೆಂಬಲ ಘೋಷಿಸಿದ್ದು, ಅಗತ್ಯಬಿದ್ರೆ ಪಾದಯಾತ್ರೆ ಮಾಡೋದಾಗಿ ಹೆಚ್‌ಡಿಕೆ ಹೇಳಿದ್ದಾರೆ. ಟೌನ್‌ಶಿಪ್‌ ವಿಚಾರವಾಗೇ ದೆಹಲಿಯಲ್ಲಿ ಸುದ್ದಿಗೋಷ್ಠಿ ಮಾಡಿರುವ ಹೆಚ್‌.ಡಿ. ಕುಮಾರಸ್ವಾಮಿ, ಡಿಕೆಶಿ ಮತ್ತು ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. 2006-07ರಲ್ಲಿ ಬೆಂಗಳೂರು ನಗರದ ಸಮಸ್ಯೆ ನೋಡಿ, ಇಲ್ಲಿನ ಡೆವಲಪ್‌ಮೆಂಟ್‌ ನಿಲ್ಲಿಸಿ, 5 ಟೌನ್‌ಶಿಪ್ ಮಾಡುವ ನಿರ್ಧಾರ ಮಾಡಿದ್ದೆ....

ಮಳೆ ಹಾನಿ ಸಮೀಕ್ಷೆಗೆ ಹೊರಟ CM, BJP

ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯಾಗ್ತಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ. ನೆರೆ ಪ್ರದೇಶದಲ್ಲಿ ಸೆಪ್ಟೆಂಬರ್‌ 30ರಂದು ಸಿಎಂ ಸಿದ್ದರಾಮಯ್ಯ, ವೈಮಾನಿಕ ಸಮೀಕ್ಷೆ ಸಾಧ್ಯತೆ ಇದೆ. ಮತ್ತೊಂದೆಡೆ, ರಾಜ್ಯ ಬಿಜೆಪಿಗರ ನಿಯೋಗ ಕೂಡ, ಸೆಪ್ಟೆಂಬರ್‌ 29ರಿಂದಲೇ ಪ್ರವಾಹ ಪ್ರದೇಶಗಳಲ್ಲಿ ಪ್ರವಾಸ ಕೈಗೊಳ್ಳುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ನೇತೃತ್ವದಲ್ಲಿ, ಪಕ್ಷದ...

BPL ಅನರ್ಹರೇ ಹುಷಾರ್‌.. ಹುಷಾರ್‌

ಇಡೀ ರಾಜ್ಯ ಜಾತಿಗಣತಿ ಗುಂಗಲ್ಲಿ ಇರುವಾಗಲೇ, ಆಪರೇಷನ್‌ ಬಿಪಿಎಲ್‌ ಕಾರ್ಡ್‌ ಶುರುವಾಗಿದೆ. ರಾಜ್ಯದಲ್ಲಿ 13 ಲಕ್ಷ ಅನರ್ಹ ಬಿಪಿಎಲ್‌ ಕಾರ್ಡ್‌ಗಳಿವೆಯಂತೆ. ಹೀಗಂತ ಉಡುಪಿಯಲ್ಲಿ ಆಹಾರ ಸಚಿವ ಕೆ.ಹೆಚ್‌. ಮುನಿಯಪ್ಪ ಹೇಳಿದ್ದಾರೆ. ಕೇಂದ್ರ ಸರ್ಕಾರ ನೀಡಿದ ಅಂಕಿ ಅಂಶ ಮತ್ತು ರಾಜ್ಯ ಸರ್ಕಾರವೇ ಕಲೆ ಹಾಕಿರುವ ಅಂಕಿ ಅಂಶಗಳನ್ನ ಇಟ್ಕೊಂಡು, ಪಡಿತರ ಕಾರ್ಡ್‌ ಪರಿಷ್ಕರಣೆ ಮಾಡಲಾಗುತ್ತಿದೆ. ಕರ್ನಾಟಕದಲ್ಲಿ...

ಹೊಸ ಮನೆ ಕಟ್ಟಿದವರಿಗೆ OC ವಿನಾಯಿತಿ

ಸ್ವಂತ ಮನೆ ಕಟ್ಟುವ ಕನಸು ಕಂಡವರಿಗೆ, ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. ಗ್ರೇಟರ್‌ ಬೆಂಗಳೂರು ವ್ಯಾಪ್ತಿಯಲ್ಲಿನ 1200 ಚದರಡಿ ವಿಸ್ತೀರ್ಣದವರೆಗಿನ ನಿವೇಶನಗಳಿಗೆ, ಒಸಿಯಿಂದ ವಿನಾಯಿತಿ ಕೊಡಲಾಗಿದೆ. ನಕ್ಷೆ ಮಂಜೂರಾತಿ ಪಡೆದು ನಿರ್ದಿಷ್ಟ ಮಹಡಿವರೆಗಿನ ಮಿತಿಯಲ್ಲಿ ನಿರ್ಮಾಣಗೊಂಡಿರುವ ಹಾಗೂ ಹೊಸದಾಗಿ ನಿರ್ಮಿಸುವ ವಾಸದ ಕಟ್ಟಡಗಳಿಗೆ, ವಿನಾಯಿತಿ ನೀಡುವ ತೀರ್ಮಾನ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಒಸಿಗೆ ವಿನಾಯಿತಿ...

ಶಾಸಕರ ವಿರುದ್ಧ ತೆರಿಗೆ ವಂಚನೆ ಆರೋಪ!

ಹಣ ಉಳಿಸೋಕೆ ಐಡಿಯಾ ಮಾಡಿದ ಕಾಂಗ್ರೆಸ್‌ ಶಾಸಕರೊಬ್ರು, ಪುದುಚೇರಿಯಲ್ಲಿ ಕಾರು ನೋಂದಣಿ ಮಾಡಿಸಿ ಸಿಕ್ಕಿಬಿದ್ದಿದ್ದಾರೆ. ನಾಗಠಾಣ ಮೀಸಲು ಕ್ಷೇತ್ರದ ಶಾಸಕ ವಿಠ್ಠಲ ಕಟಕದೊಂಡ ವಿರುದ್ಧ ಸರ್ಕಾರಕ್ಕೆ ತೆರಿಗೆ ಕಟ್ಟದ ಆರೋಪ ಕೇಳಿ ಬಂದಿದೆ. ಶಾಸಕ ವಿಠ್ಠಲ ಕಟಕದೊಂಡ ಬಳಸುತ್ತಿರುವ ಕಾರು, ಪುದುಚೇರಿಯ ವಿಲ್ಲೈನೂರ್‌ ಆರ್‌ಟಿಒ ಕಚೇರಿಯಲ್ಲಿ ನೋಂದಣಿಯಾಗಿದೆ. 2024ರ ಜುಲೈ 17ರಂದು ಖರೀದಿಸಿರುವ PY05 VE9836...

ತುರ್ತು ಸಭೆ ಕರೆದ ಸಿಎಂ ಸಿದ್ದರಾಮಯ್ಯ

ಯಾರ ವಿರೋಧಕ್ಕೂ ಜಗ್ಗದ ಸಿಎಂ ಸಿದ್ದರಾಮಯ್ಯ, ಜಾತಿಗಣತಿಗೆ ಆದೇಶ ಕೊಟ್ಟಿದ್ರು. ಸೆಪ್ಟೆಂಬರ್‌ 22ರಿಂದ ಸಮೀಕ್ಷೆ ಶುರುವಾಗಿದೆ. 4 ದಿನ ಕಳೆದರೂ ಒಂದಿಲ್ಲೊಂದು ಸಮಸ್ಯೆಗಳು ಎದುರಾಗುತ್ತಲೇ ಇವೆ. ಜಾತಿಗಣತಿಗೆ ಮುಗಿಸಲು ಅಕ್ಟೋಬರ್‌ 7ರ ಡೆಡ್‌ಲೈನ್‌ ಕೊಡಲಾಗಿದೆ. ಆದ್ರೆ, ಸರ್ವರ್‌ ಸಮಸ್ಯೆ ಮತ್ತು ತಾಂತ್ರಿಕ ದೋಷಗಳಿಂದಾಗಿ, ಸಮೀಕ್ಷೆಯ ವೇಗ ಕುಂಠಿತವಾಗುತ್ತದೆ. ಶಿಕ್ಷಕರು ಗಣತಿ ವೇಳೆ ಪರದಾಡುವಂತಾಗಿದೆ. ಈ ಎಲ್ಲಾ...

ಹುಟ್ಟೂರಿನ ದಾಹ ನೀಗಿಸಲು ಭಗೀರಥನಾದ S.L. ಭೈರಪ್ಪ

ಕನ್ನಡದ ಹಿರಿಯ ಸಾಹಿತಿ ಎಸ್‌.ಎಲ್‌. ಭೈರಪ್ಪ ಅವರ ಹುಟ್ಟೂರು, ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಸಂತೇಶಿವರದಲ್ಲಿ ನೀರವ ಮೌನ ಆವರಿಸಿದೆ. ಭೈರಪ್ಪನವ್ರು ಹುಟ್ಟೂರಿನ ಅಭಿವೃದ್ಧಿಯ ಕನಸು ಕಂಡಿದ್ರಂತೆ. ದಶಕಗಳ ಕಾಲ ಈ ಭಾಗದ ಕೆರೆಗಳು ತುಂಬದೇ ರೈತರು ಸಂಕಷ್ಟದಲ್ಲಿ ಇದ್ದಿದ್ದನ್ನು ಗಮನಿಸಿದ್ರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಿ.ಎಸ್‌. ಯಡಿಯೂರಪ್ಪ ಸಿಎಂ ಆಗಿದ್ದಾಗ, ಏನ ನೀರಾವರಿ ಅನುಷ್ಠಾನಕ್ಕೆ 25...
- Advertisement -spot_img

Latest News

ಹೊಸ ಪಕ್ಷ, ಹೊಸ ಸರ್ಕಾರ 1, JCB ಗೆ ಯತ್ನಾಳ್ ಪೂಜೆ – ರಾಜ್ಯದಲ್ಲಿ ಬುಲ್ಡೋಜರ್ ಸರ್ಕಾರ?

ಬಿಜೆಪಿಯಿಂದ ಉಚ್ಚಾಟನೆಗೊಂಡರೂ ರಾಜ್ಯದ ರಾಜಕೀಯದಲ್ಲೇ ಪ್ರಬಲ ಸ್ಥಾನ ಪಡೆದಿರುವ ಬಸನಗೌಡ ಪಾಟೀಲ್ ಯತ್ನಾಳ್ ಈಗ ಮತ್ತೊಂದು ತೀಕ್ಷ್ಣ ಹೇಳಿಕೆಯಿಂದ ಸಂಚಲನ ಉಂಟು ಮಾಡಿದ್ದಾರೆ. ಹೊಸ ರಾಜಕೀಯ...
- Advertisement -spot_img