Wednesday, August 5, 2026

Karnataka Government Decision

ತೆರಿಗೆ ರಿಯಾಯಿತಿ ಮೇ 31ರವರೆಗೆ ವಿಸ್ತರಣೆ: ಶೇ. 5ರ ರಿಯಾಯಿತಿ!

ನಗರದ ಆಸ್ತಿ ಮಾಲೀಕರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ. ಆಸ್ತಿ ತೆರಿಗೆ ಪಾವತಿಯಲ್ಲಿ ನೀಡಲಾಗುತ್ತಿದ್ದ ಶೇ. 5ರ ರಿಯಾಯಿತಿಯ ಅವಧಿಯನ್ನು ಮೇ 31ರವರೆಗೆ ವಿಸ್ತರಿಸಲಾಗಿದೆ. ಈ ನಿರ್ಧಾರದಿಂದ ಗ್ರೇಟರ್ ಬೆಂಗಳೂರು ಪ್ರದೇಶದ ವ್ಯಾಪ್ತಿಯ ಸುಮಾರು 25 ಲಕ್ಷ ಆಸ್ತಿ ಮಾಲೀಕರಿಗೆ ನೇರ ಪ್ರಯೋಜನವಾಗಲಿದೆ. ಸಾಮಾನ್ಯವಾಗಿ ಏಪ್ರಿಲ್ ಅಂತ್ಯದೊಳಗೆ ಈ ರಿಯಾಯಿತಿ ಅವಧಿ ಮುಕ್ತಾಯವಾಗುತ್ತಿತ್ತು....

ಚುನಾವಣೆ ಇಲ್ಲದೇ 700 ನಾಮನಿರ್ದೇಶಿತರಿಗೆ ಸರ್ಕಾರ ಚಿಂತನೆ

ನಗರ ಪಾಲಿಕೆಗಳ ಚುನಾವಣೆ ಅನಿಶ್ಚಿತತೆಯಲ್ಲಿರುವ ನಡುವೆಯೇ, ರಾಜ್ಯ ಸರ್ಕಾರ ಐದು ನಗರ ಪಾಲಿಕೆಗಳಿಗೆ 700ಕ್ಕೂ ಹೆಚ್ಚು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಲು ಮುಂದಾಗಿದೆ. ಪ್ರತಿ 20 ಸಾವಿರ ಜನಸಂಖ್ಯೆಗೆ ಒಬ್ಬರಂತೆ ಮತದಾನ ಹಕ್ಕಿಲ್ಲದ ನಾಮನಿರ್ದೇಶಿತ ಸದಸ್ಯರನ್ನು ನೇಮಿಸುವ ಉದ್ದೇಶದೊಂದಿಗೆ ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ತಿದ್ದುಪಡಿ ತರಲು ಸರ್ಕಾರ ಕ್ರಮ ಕೈಗೊಂಡಿದೆ. BBMP ಯಲ್ಲಿ ಜನಪ್ರತಿನಿಧಿಗಳ...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img