Friday, August 14, 2026

Karnataka government policies

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ ಮುಸ್ಲಿಂ ಸಮಾವೇಶ’ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗುತ್ತಿದೆ. ಈ ಸಮಾವೇಶದಲ್ಲಿ ಸರ್ಕಾರದ ನೀತಿಗಳ ಕುರಿತು ವಿಶೇಷ ವರದಿ ಬಿಡುಗಡೆ ಮಾಡಲು ಸಂಘಟನೆಗಳು ಮುಂದಾಗಿವೆ. ರಾಜ್ಯದಲ್ಲಿನ ಮುಸ್ಲಿಂ ಸಮುದಾಯಕ್ಕೆ...
- Advertisement -spot_img

Latest News

Uttara Kannada News: ಶಿರಸಿಯಲ್ಲಿ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಮಹಿಳೆಯರ ಬಂಧನ

Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರನ್ನು ಬಂಧಿಸಿರುವ ಪೊಲೀಸರು, ಸುಮಾರು...
- Advertisement -spot_img