Saturday, July 25, 2026

Karnataka government schemes

ಡಿ.ಕೆ. ಶಿವಕುಮಾರ್ ಮಹತ್ವದ ಘೋಷಣೆ – ಜನಕೇಂದ್ರೀಯ ಆಡಳಿತಕ್ಕಾಗಿ ‘ಪ್ರಜಾಸೇವೆ ಇಲಾಖೆ’ ಆರಂಭ!

ರಾಜ್ಯ ರಾಜಕೀಯದಲ್ಲಿ ಜನಸಾಮಾನ್ಯರ ಆಡಳಿತವನ್ನು ಮತ್ತಷ್ಟು ಹತ್ತಿರ ಕೊಂಡೊಯ್ಯುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಚಿತ್ರದುರ್ಗದ ಪ್ರಸಿದ್ಧ ಮುರುಘಾ ಮಠದ ಅನುಭವ ಮಂಟಪದಲ್ಲಿ ನಡೆದ ಬೆಂಗಳೂರು ವಿಭಾಗ ಮಟ್ಟದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯದಲ್ಲಿ ಜನಕೇಂದ್ರೀಯ ಆಡಳಿತ ತರಲು 'ಪ್ರಜಾಸೇವೆ ಇಲಾಖೆ' ಎಂಬ ನೂತನ ಇಲಾಖೆಯನ್ನು...
- Advertisement -spot_img

Latest News

Political News: ಪ್ರಹ್ಲಾದ್ ಜೋಶಿಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿ

Political News: ಕೇಂದ್ರ ಸಚಿವ ಸಂಪುಟದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಕೇಂದ್ರ ಆಹಾರ, ಗ್ರಾಹಕ ವ್ಯವಹಾರ ಹಾಗೂ ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ...
- Advertisement -spot_img