Monday, July 27, 2026

karnataka government

ಡಿಕೆಶಿ VS ಪರಮೇಶ್ವರ್ – 2ನೇ ವಿಮಾನ ನಿಲ್ದಾಣಕ್ಕೆ ಸರ್ಕಾರದ ಒಳಗೇ ಶುರುವಾಯ್ತಾ ಗೊಂದಲ?

ಬೆಂಗಳೂರಿಗೆ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೇಕು ಎನ್ನುವುದೇನೋ ಸರಿಯಷ್ಟೇ. ಆದರೆ ಅದು ಎಲ್ಲಿ ನಿರ್ಮಾಣವಾಗಬೇಕು ಎನ್ನುವುದೇ ಈಗ ದೊಡ್ಡ ಪ್ರಶ್ನೆಯಾಗಿದೆ. ಕನಕಪುರದಲ್ಲಾ, ಬಿಡದಿಯಲ್ಲಾ ಅಥವಾ ತುಮಕೂರಿನಲ್ಲಾ ಎನ್ನುವ ಚರ್ಚೆ ರಾಜ್ಯ ರಾಜಕಾರಣದಲ್ಲಿ ಭಾರಿ ಸದ್ದು ಮಾಡುತ್ತಿದೆ. ಈ ವಿಚಾರದಲ್ಲಿ ಸ್ವತಃ ಆಡಳಿತಾರೂಢ ಸರ್ಕಾರದಲ್ಲೇ ಭಿನ್ನಾಭಿಪ್ರಾಯಗಳು ಎದ್ದು ಕಾಣುತ್ತಿದ್ದು, ನಾಯಕರ ನಡುವೆ ಸಣ್ಣ ಗೊಂದಲ...

ವಿದೇಶದಲ್ಲಿ ಉದ್ಯೋಗ ಭಾಗ್ಯ! ಸಂತೋಷ್ ಲಾಡ್ ಮಾಸ್ಟರ್ ಪ್ಲಾನ್!

ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಇಂದು ವಿಧೌಸೌಧದಲ್ಲಿ ಸಭೆ ನಡೆಸಿದರು.     ಇಸ್ರೇಲ್ ಅಧಿಕಾರಿಗಳ ಜೊತೆ ಸಚಿವ ಸಂತೋಷ್ ಲಾಡ್ ರಾಜ್ಯದ ಕಟ್ಟಡ ಕಾರ್ಮಿಕರು ಸೇರಿದಂತೆ ವಿವಿಧ ವಲಯಗಳ ಕಾರ್ಮಿಕರಿಗೆ ಇಸ್ರೇಲ್ ಸೇರಿದಂತೆ ವಿವಿಧ...

ಶೀಘ್ರದಲ್ಲೇ ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿ : ಲಾಡ್

ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿಗಳಿಗೆ ಅನುಗುಣವಾಗಿ ರಾಜ್ಯದ ಕಾರ್ಮಿಕರಿಗೆ ಹೊಸ ಕನಿಷ್ಠ ವೇತನವನ್ನು ಜಾರಿಗೆ ತರಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ಆಹಾರ, ಬಟ್ಟೆ ಮತ್ತು ವಸತಿ ಅಗತ್ಯತೆಗಳನ್ನು ಪರಿಗಣಿಸಿ ಈ ವೇತನವನ್ನು ನಿಗದಿಪಡಿಸಲಾಗುವುದು ಎಂದು ಅವರು ಹೇಳಿದರು. ಸಂಡೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಚಿವರು, ಪ್ರಸ್ತುತ ಮಾಸಿಕ ಕನಿಷ್ಠ ವೇತನ...

ಕೇಂದ್ರದ ₹1,323 ಕೋಟಿ ಹಣ ಗುಳುಂ; ಕಾಂಗ್ರೆಸ್ ಸರ್ಕಾರದ ಅಕ್ರಮ ಬಯಲು?

ಕೇಂದ್ರ ಸರ್ಕಾರ ನೀಡಿದ ವಿಶೇಷ ಅನುದಾನದಲ್ಲಿ ದುರ್ಬಳಕೆ ನಡೆದಿದೆ ಎಂಬ ಗಂಭೀರ ಆರೋಪವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾಡಿದ್ದಾರೆ. ರಾಜ್ಯ ಸರ್ಕಾರ ಸುಮಾರು 1,323 ಕೋಟಿ 96 ಲಕ್ಷ ರೂ. ಹಣವನ್ನು ಬೇರೆ ಇಲಾಖೆಗಳಿಗೆ ವರ್ಗಾಯಿಸಿದೆ ಎಂದು ಅವರು ದೂರಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ವಿಜಯೇಂದ್ರ, ಕೇಂದ್ರ ಸರ್ಕಾರ ನೀಡಿದ ಅನುದಾನವನ್ನು ನಿಗದಿತ ಉದ್ದೇಶಕ್ಕಷ್ಟೇ ಬಳಸಬೇಕು....

ರಾಜ್ಯ ಬೊಕ್ಕಸಕ್ಕೆ ಒತ್ತಡ, ಹಣಕಾಸು ಸಂಕಷ್ಟ?

ಪ್ರಸಕ್ತ 2025–26ನೇ ಆರ್ಥಿಕ ವರ್ಷದ ಬಜೆಟ್ ದಾಖಲೆ ಗಾತ್ರದಲ್ಲಿದ್ದರೂ, ಸರ್ಕಾರದ ಸ್ವಂತ ತೆರಿಗೆ ಆದಾಯ ಸಂಗ್ರಹದಲ್ಲಿ ಖೋತಾ ಕಾಣುವ ಲಕ್ಷಣಗಳು ಸ್ಪಷ್ಟವಾಗುತ್ತಿವೆ. ವಾರ್ಷಿಕ ಗುರಿ ತಲುಪಲು ಮಾರ್ಚ್ ಅಂತ್ಯದೊಳಗೆ ಇನ್ನೂ 48,306 ಕೋಟಿ ರೂ. ಸಂಗ್ರಹ ಅಗತ್ಯವಿದೆ. 4.09 ಲಕ್ಷ ಕೋಟಿ ರೂ. ಮೊತ್ತದ ಬಜೆಟ್ ಮಂಡಿಸಿರುವ ಸಿದ್ದರಾಮಯ್ಯ ಸರ್ಕಾರಕ್ಕೆ, ಅಬಕಾರಿ ಹೊರತುಪಡಿಸಿ ಉಳಿದ...

ಕೊನೆಗೂ IPL ಪಂದ್ಯಗಳಿಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್

ಕೊನೆಗೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್​ ಪಂದ್ಯವಾಡಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಆ ಮೂಲಕ ಕ್ರಿಕೆಟ್ ಪ್ರಿಯರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಹೇಶ್ವರ್ ರಾವ್ ನೇತೃತ್ವದ ತಜ್ಱರ ಸಮಿತಿ ಶಿಫಾರಸು, ಸಲಹೆ ಸೂಚನೆಗಳ ಅನ್ವಯ ಕ್ರಿಕೆಟ್ ಪಂದ್ಯಗಳಿಗೆ ಷರತ್ತು ಬದ್ಧ ಅನುಮತಿ ನೀಡಲಾಗಿದೆ. ಹಾಗಾದ್ರೆ, ಭವಿಷ್ಯದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸುಗಮವಾಗಿ ಕ್ರಿಕೆಟ್ ಪಂದ್ಯ...

ನಿಮ್ಮ ಪ್ರತಿ ಮೆಸೇಜ್‌ಗೂ ಸರ್ಕಾರದ ಹದ್ದಿನ ಕಣ್ಣು!

ರಾಜ್ಯಾದ್ಯಂತ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ವಿಷಯಗಳ ಮೇಲೆ ನಿಗಾವಹಿಸಲು ರಾಜ್ಯ ಸರ್ಕಾರ ಹೊಸ ಕ್ರಮ ತೆಗೆದುಕೊಂಡಿದೆ. 67.26 ಕೋಟಿ ರೂ. ವೆಚ್ಚದಲ್ಲಿ ಕೃತಕ ಬುದ್ಧಿಮತ್ತೆ ಚಾಲಿತ ಸೋಷಿಯಲ್ ಮೀಡಿಯಾ ಅನಾಲಿಟಿಕ್ಸ್ ಸಲ್ಯೂಷನ್ ತಂತ್ರಾಂಶವನ್ನು ಅಭಿವೃದ್ಧಿಪಡಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಸುಳ್ಳು ಸುದ್ದಿ, ದ್ವೇಷ ಪ್ರಚಾರ, ಕಾನೂನು...

8,300 ಪೊಲೀಸ್ ಹುದ್ದೆ ನೇಮಕಾತಿಗೆ ಗ್ರೀನ್ ಸಿಗ್ನಲ್

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬಲಪಡಿಸುವ ಹಾಗೂ ಜನರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶದಿಂದ ಪೊಲೀಸ್ ಸಿಬ್ಬಂದಿ ಬಲವನ್ನು ಇನ್ನಷ್ಟು ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಈ ವರ್ಷವೇ 8,300 ಪೊಲೀಸ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಹಾಗೂ IGP ಡಾ. M.A. ಸಲೀಂ ತಿಳಿಸಿದ್ದಾರೆ. ಕರ್ನಾಟಕ ಪೊಲೀಸ್ ಪಡೆ ದೇಶಕ್ಕೆ...

40 ವರ್ಷ ವಯಸ್ಸಾದರೂ ಸಿಗುತ್ತೆ ಸರ್ಕಾರಿ ಕೆಲಸ!

ರಾಜ್ಯ ಸಿವಿಲ್ ಸೇವಾ ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ಎಲ್ಲಾ ನೇಮಕಾತಿ ಅಧಿಸೂಚನೆಗಳಿಗೆ ಒಂದು ಬಾರಿ ಮಾತ್ರ ಅನ್ವಯವಾಗುವಂತೆ ಎಲ್ಲಾ ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯನ್ನು 5 ವರ್ಷಗಳಷ್ಟು ಸಡಿಲಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಕ್ರಮದಂತೆ, ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಇದ್ದ...

CM ನೇತೃತ್ವದಲ್ಲಿ ಬಜೆಟ್ ಸಿದ್ಧತೆ – ಅಹಿಂದಕ್ಕೆ ಬಿಗ್ ಬಂಪರ್?

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆಗಳ ಮಧ್ಯೆಯೂ, ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸರ್ಕಾರದ ಬಜೆಟ್ ಮಂಡನೆಗೆ ಮುಹೂರ್ತ ನಿಗದಿ ಮಾಡಿಕೊಂಡಿದ್ದು, ಮಾರ್ಚ್ 6ರಂದು ಅವ್ಯಯ ಮಂಡನೆ ನಡೆಯಲಿದೆ. ಮುಖ್ಯಮಂತ್ರಿ ಕಾರ್ಯಾಲಯದ ಅಧಿಕೃತ ಮೂಲಗಳು ಈ ಮಾಹಿತಿಯನ್ನು ದೃಢಪಡಿಸಿರುವುದು ಗಮನಾರ್ಹ. ಈ ಮೂಲಕ ಸಿಎಂ ಸಿದ್ದರಾಮಯ್ಯ ತಮ್ಮ ನಾಯಕತ್ವ ಅಬಾಧಿತವಾಗಿದೆ ಎಂಬ ಸಂದೇಶ ರಾಜ್ಯದ ಸಾರ್ವಜನಿಕರಿಗೆ ರವಾನಿಸುತ್ತಿದ್ದಾರೆ. ಈ...
- Advertisement -spot_img

Latest News

ಸೋಶಿಯಲ್ ಮೀಡಿಯಾದಲ್ಲಿ ಬ್ಯಾಡ್ ಟ್ರೋಲ್ ಮಾಡುವವರ ವಿರುದ್ಧ ದೂರು ದಾಖಲಿಸಿದ ನಟ ಧ್ರುವಂತ್

ನಟ ಮತ್ತು ಬಿಗ್‌ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿಯಾಗಿದ್ದ ಧ್ರುವಂತ್, ಇಂದು ಸೋಶಿಯಲ್ ಮೀಡಿಯಾದಲ್ಲಿ ಬ್ಯಾಡ್ ಟ್ರೋಲ್ ಮಾಡುವವರ ವಿರುದ್ಧ ದೂರು ದಾಖಲಿಸಿದ್ದಾರೆ. ಇತ್ತೀಚೆಗೆ ಅವರು ನೀಡಿದ...
- Advertisement -spot_img