ಧಾರವಾಡ : ಜೆ ಎಸ್ ಡಬ್ಲ್ಯೂ ಜಿಂದಾಲ್ ಕಂಪನಿಗೆ ರಾಜ್ಯ ಸರ್ಕಾರ ಭೂಮಿ ಪರಭಾರೆ ಮಾಡುತ್ತಿರುವುದಕ್ಕೆ ವಿಧಾನ ಸಭೆಯ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ ವಿರೋಧ ವ್ಯಕ್ತಪಡಿಸಿದ್ದಾರೆ. ಧಾರವಾಡ ನಗರದಲ್ಲಿ ಮಾದ್ಯಮದವರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ವಿರೋಧದ ಮಧ್ಯೆ 3,666 ಎಕರೆ ಜಮೀನನ್ನು ಪರಭಾರೆ ಮಾಡಲು...
ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ (Valmiki Corporation Scam)ದಲ್ಲಿ ನಡೆದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಎಸ್ಐಟಿ (special investigation team) ಜಾರ್ಜ್ಶೀಟ್ (Charge Sheet) ಸಲ್ಲಿಸಿದೆ. ನ್ಯಾಯಾಲಯಕ್ಕೆ 300 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿರುವ ಎಸ್ಐಟಿ ಅಧಿಕಾರಿಗಳು ಈ ಪ್ರಕರಣದಲ್ಲಿ ಮಾಜಿ ಸಚಿವ ನಾಗೇಂದ್ರ (EX Minister...
ಬೆಂಗಳೂರು: ನಾಗರಿಕರ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ನಗರ ಪೊಲೀಸರು ಹೊಸ ತಂತ್ರಜ್ಞಾನ ಬಳಕೆ ಮಾಡುತ್ತಿದ್ದಾರೆ. ತುರ್ತು ಸಂದರ್ಭಗಳಲ್ಲಿ ಕರೆ ಮಾಡುವ ನಾಗರಿಕರ ಜೊತೆ ಲೈವ್ ವಿಡಿಯೋ ಮೂಲಕ ಪೋಲಿಸರು ಕನೆಕ್ಟ್ ಆಗಲಿದ್ದಾರೆ.
ಟೆಕ್ ಸ್ಮಾರ್ಟ್ ಪೊಲೀಸ್ ವ್ಯವಸ್ಥೆ ಮೂಲಕ ದೇಶದಲ್ಲಿ ಮೊದಲ ಬಾರಿಗೆ ವಿನೂತನ ಪ್ರಯೋಗಕ್ಕೆ ಬೆಂಗಳೂರು ಪೋಲಿಸರು ಮುಂದಾಗಿದ್ದಾರೆ. ತುರ್ತು...
ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀಯೂ ಒಂದಾಗಿದೆ. ಪ್ರತಿ ತಿಂಗಳು 2000 ರೂಪಾಯಿ ಹಣವನ್ನು ಪ್ರತಿ ಕಟುಂಬದ ಯಜಮಾನಿಯರ ಖಾತೆಗೆ ಜಮೆ ಮಾಡಲಾಗುತ್ತದೆ. ಗೃಹ ಲಕ್ಷ್ಮೀ ಸೇರಿದಂತೆ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳುತ್ತವೆ ಎನ್ನುವ ವದಂತಿಯನ್ನು ಸರ್ಕಾರ ತಳ್ಳಿಹಾಕಿದೆ. ಈ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇತ್ತೀಚಿಗೆ ಸ್ಪಷ್ಟನೆ ನೀಡಿದ್ದು, ರಾಜ್ಯದಲ್ಲಿ ಯಾವುದೇ...
ರಾಜ್ಯ ರಾಜಧಾನಿ ಬೆಂಗಳೂರಿಗೆ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಗತ್ಯವಿದೆ. ಬೆಂಗಳೂರಲ್ಲಿ ಮತ್ತೊಂದು ಏರ್ಪೋರ್ಟ್ ನಿರ್ಮಾಣಕ್ಕೆ ಸ್ಥಳ ಹುಡುಕಾಟ, ಮೂಲಸೌಕರ್ಯ ಅಭಿವೃದ್ದಿಗೆ ಸರ್ಕಾರ ಪ್ಲ್ಯಾನ್ ಮಾಡುತ್ತಿದೆ. ವೇಗವಾಗಿ ಬೆಳೆಯುತ್ತಿರುವ ಮತ್ತು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿರುವ ಬೆಂಗಳೂರು ಮಹಾನಗರದ ಮುಂಬರುವ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಮತ್ತೊಂದು ವಿಮಾನ ನಿಲ್ದಾಣ ನಿರ್ಮಿಸುವ ಸಂಬಂಧ ಮೂಲಸೌಕರ್ಯ ಅಭಿವೃದ್ಧಿ ಸಚಿವ...
ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 187 ಕೋಟಿ ರೂ. ಅಕ್ರಮ ವರ್ಗಾವಣೆ ಹಗರಣದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಬಿ.ನಾಗೇಂದ್ರ ವಿರುದ್ಧ ಈಗ ಇನ್ನೊಂದು ಆರೋಪ ಕೇಳಿಬಂದಿದೆ. ಹೈದರಾಬಾದ್ ಮೂಲದ ಆರೋಪಿಯೊಬ್ಬನಿಗೆ ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ತನ್ನ ಹೈದರಾಬಾದ್ ಮನೆಗೆ ಬಂದು ನಾಗೇಂದ್ರ ಕಡೆಯವರು ಹಗರಣದಲ್ಲಿ ಸಚಿವರ...
ರಾಜ್ಯದಲ್ಲಿ ಅಂಗನವಾಡಿ ಕೇಂದ್ರಗಳನ್ನು ಪೂರ್ವ ಪ್ರಾಥಮಿಕ ಶಾಲೆಗಳನ್ನಾಗಿ ಉನ್ನತಿಕರಿಸಲು ಸರಕಾರ ಚಿಂತನೆಯನ್ನು ನೇಡೆಸಿದೆ. ಸರಕಾರ ಶಾಲೆಗಳಂತೆ ಅಂಗನವಾಡಿ ಕೇಂದ್ರಗಳಲ್ಲೂ ಮಕ್ಕಳ ದಾಖಲಾತಿ ಪ್ರಮಾಣ ಇಳಿಕೆಯಾಗಿದೆ. ಖಾಸಗಿ ಶಾಲೆಗಳ ಪೈಪೋಟಿ ಜೊತೆಗೆ,ಕೆಪಿಎಸ್ ಶಾಲೆಗಳ ಆರಂಭ ಹಾಗೂ ಸರಕಾರಿ ಮಾಂಟೆಸರಿ ಆರಂಭಿಸುವ ಪ್ರಸ್ತಾಪದಿಂದ ಅಂಗನವಾಡಿ ಕೆಂದ್ರಗಳಿಗೆ ಕುತ್ತು ಬರುವ ಆತಂಕ ಎದುರಾಗಿದೆ ಈ ಹಿನ್ನಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ...
ಚಿಕನ್, ಫಿಶ್ ಹಾಗೂ ವೆಜ್ ಕಬಾಬ್ಗೆ ಇನ್ಮುಂದೆ ಕಲರ್ ಬಳಕೆ ಮಾಡುವಂತಿಲ್ಲ. ಕಲರ್ ಬ್ಯಾನ್ ಮಾಡಿ ರಾಜ್ಯ ಸರ್ಕಾರ ಮಹತ್ವದ ಆದೇಶ ನೀಡಿದೆ.
ಕಬಾಬ್ ಫಿಶ್ ತಯಾರಿಕೆಯಲ್ಲಿ ಬಳಸುವ ಕಲರ್ನಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀಳುತ್ತದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಬಾಬ್ಗೆ ಕಲರ್ ಬಳಕೆ ಮಾಡುವಂತಿಲ್ಲ ಎಂದು ಸರ್ಕಾರ ಆದೇಶ ನೀಡಿದೆ.
ಇನ್ನೂ ರಾಜ್ಯದ 36...
ಟೆಕ್ಕಿಯಾಗುವ ಕನಸು ಕಾಣುತ್ತಿರುವ ಪಿಯು ವಿದ್ಯಾರ್ಥಿಗಳಿಗೆ ಇದು ಸಿಹಿಸುದ್ದಿ. ಈ ವರ್ಷ ಹೆಚ್ಚುವರಿಯಾಗಿ ಸಾವಿರ ಎಂಜಿನಿಯರಿಂಗ್ ಸೀಟುಗಳು ವಿದ್ಯಾರ್ಥಿಗಳಿಗೆ ಸಿಗಲಿವೆ. ಎಂಜಿನಿಯರಿಂಗ್ ಸೀಟುಗಳಿಗೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಖಿಲ ಭಾರತೀಯ ತಾಂತ್ರಿಕ ಶಿಕ್ಷಣ ಪರಿಷತ್ ಇನ್ಟೇಕ್ ಸಡಿಲಗೊಳಿಸಿದೆ.
2024-25ನೇ ಸಾಲಿನ ಎಂಜಿನಿಯರಿಂಗ್ ಪ್ರವೇಶಕ್ಕೆ ಎಲ್ಲ ಮಾದರಿಯ 245 ಎಂಜಿನಿಯರಿಂಗ್ ಕಾಲೇಜುಗಳಿಂದ 1,32,309 ಸೀಟುಗಳ ಇನ್ಟೇಕ್ ಇದ್ದು,...
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಅಂಡ್ ಗ್ಯಾಂಗ್ ಕಳೆದ 9 ದಿನಗಳಿಂದ ಪೊಲೀಸ್ ಠಾಣೆಯಲ್ಲಿದ್ದು, ಆರೋಪಿಗಳು ತೀವ್ರ ವಿಚಾರಣೆಯನ್ನ ಎದುರಿಸಿದ್ದಾರೆ. ಗುರುವಾರ ದರ್ಶನ್ ಸೇರಿದಂತೆ 18 ಆರೋಪಿಗಳು ಪರಪ್ಪನ ಅಗ್ರಹಾರ ಜೈಲು ಪಾಲಾಗುವ ಸಾಧ್ಯತೆ ಹೆಚ್ಚಾಗಿದೆ.
ಆರೋಪಿಗಳ ಪೊಲೀಸ್ ಕಸ್ಟಡಿ ಗುರುವಾರಕ್ಕೆ ಅಂತ್ಯವಾಗಲಿದೆ. ಎಲ್ಲಾ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದೆ. ಈ ಹಿನ್ನೆಲೆ...
Sandalwood News: ನಟಿ ರಕ್ಷಿತಾಾ ಸಹೋದರ ರಾಣಾ ವಿವಾಹ ನೆರವೇರಿದ್ದು, ಇಂದು ಆರತಕ್ಷತೆ ಕಾರ್ಯಕ್ರಮವಿತ್ತು. ಈ ಕಾರ್ಯಕ್ರಮಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ಸಮೇತರಾಗಿ ಆಗಮಿಸಿದ್ದರು.
ರೇಣುಕಾಸ್ವಾಮಿ...