Saturday, March 15, 2025

karnataka government

ರಾಮ್ ವಿಲಾಸ್ ಪಾಸ್ವಾನ್ ಅಂತಿಮ ದರ್ಶನ ಮಾಡಿದ ಪ್ರಧಾನಿ..

ಮಾಜಿ ಕೇಂದ್ರ ಸಚಿವ ರಾಮ್‌ ವಿಲಾಸ್ ಪಾಸ್ವಾನ್(74) ಅನಾರೋಗ್ಯದಿಂದ ಸಾವನ್ನಪ್ಪಿದ್ದು, ಇಂದು ದೆಹಲಿಯ ಅವರ ನಿವಾಸದಲ್ಲಿ ಪಾರ್ಥೀವ ಶರೀರವನ್ನ ಅಂತಿಮ ದರ್ಶನಕ್ಕಾಗಿ ಇಡಲಾಗಿತ್ತು. https://www.youtube.com/watch?v=EQ0Q4Tqz5So&t=3s ಪ್ರಧಾನ ಮಂತ್ರಿ ಮೋದಿ, ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್, ಗೃಹಸಚಿವ ಅಮಿತ್ ಷಾ, ಸೇರಿ ಹಲವು ರಾಜಕೀಯ ಗಣ್ಯರು ರಾಮ್‌ವಿಲಾಸ್ ಮನೆಗೆ ತೆರಳಿ ಅಂತಿಮ ದರ್ಶನ ತೆರಳಿದರು. https://www.youtube.com/watch?v=8YqLODfrWpc&t=8s ಮಾಜಿ ಕೇಂದ್ರ ಸಚಿವ ರಾಮ್...

‘ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಿದ್ದರೆ, ಲಡಾಕ್ ಗಡಿಯಿಂದ ಚೀನಾವನ್ನ 15 ನಿಮಿಷದಲ್ಲಿ ಓಡಿಸುತ್ತಿತ್ತು’

ಹರಿಯಾಣದ ಕುರುಕ್ಷೇತ್ರಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ, ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಿದ್ದರೆ, ಲಡಾಕ್ ಗಡಿಯಿಂದ ಚೀನಾವನ್ನ 15 ನಿಮಿಷದಲ್ಲಿ ಓಡಿಸುತ್ತಿತ್ತು ಎಂದಿದ್ದಾರೆ. ಅಲ್ಲದೇ, ಚೀನಾವನ್ನ ಲಡಾಖ್ ಗಡಿಯಿಂದ ಸರಿಸುವುದರಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದಿದ್ದಾರೆ. https://youtu.be/b3XR-351ZZc ಈ ಬಗ್ಗೆ ಪ್ರಧಾನಿ ಮೋದಿ ದೇಶದ ಜನತೆಯಲ್ಲಿ ಸುಳ್ಳು ಹೇಳಿದ್ದಾರೆ. ದೇಶಭಕ್ತರೆಂದು...

‘ಕಾಂಗ್ರೆಸ್‌ನವರನ್ನ ಬಿಜೆಪಿಗೆ ಹಾರಿಸಿದವರು ಯಾರೆಂದು ‘ಸಿದ್ಧವನ’ದಲ್ಲಿ ಕುಳಿತಿದ್ದ ‘ರಾಮ’ನಿಗೂ ಗೊತ್ತಿತ್ತು’

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ ವಾಗ್ದಾಳಿ ನಡೆಸಿದ್ದಾರೆ. ಈ ಬಾರಿ ಉಪಚುನಾವಣೆಯಲ್ಲಿ ಗೆಲ್ಲುವ ಭರಸೆ ಇದೆ ಎಂದಿದ್ದ ಸಿದ್ದರಾಮಯ್ಯ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಗೆಲ್ಲುತ್ತೇವೆ ಅನ್ನೋದು ಸಿದ್ದರಾಮಯ್ಯರ ಭ್ರಮೆ ಅಂತಾ ಹೇಳಿದ್ದಾರೆ. https://youtu.be/vd5xyIrhnBM ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಅಧಿಕಾರದಲ್ಲಿದ್ದಾಗಲೇ ಮತ್ತೆ ಅಧಿಕಾರ ನೀಡದೆ...

ಸಾವಿರದಿಂದ 250 ರೂಪಾಯಿಗೆ ಇಳಿದ ಮಾಸ್ಕ್ ದಂಡ: ಗ್ರಾಮೀಣ ಭಾಗದಲ್ಲಿ 100 ರೂಪಾಯಿ ದಂಡ..!

ದೇಶದಲ್ಲಿ ಮತ್ತು ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಪ್ರಮಾಣ ಹೆಚ್ಚುತ್ತಿದೆ. ಕೊರೊನಾದಿಂದ ಸಾವು ನೋವು ಸಂಭವಿಸುತ್ತಿದೆ. ಮೊದಲೆಲ್ಲ ಪ್ರತಿದಿನ 100 , 200 ಕೇಸ್‌ಗಳು ಕಂಡುಬರುತ್ತಿತ್ತು. ಆದ್ರೆ ಈಗ 4ರಿಂದ 5 ಸಾವಿರ ಕೇಸ್‌ಗಳು ಕಂಡು ಬರುತ್ತಿದೆ. ಇನ್ನು ಸರ್ಕಾರ ಕೂಡ ಕೊರೊನಾ ತಡೆಗಟ್ಟಲು ಹಲವು ಪ್ರಯತ್ನಗಳನ್ನ ಮಾಡಿದ್ರೂ ನೋ ಯ್ಯೂಸ್. ಹಾಗಾಗಿ...

ಐಐಟಿ ಪರೀಕ್ಷೆಯ ರಿಸಲ್ಟ್ ಘೋಷಣೆ: ರ್ಯಾಂಕ್ ಗಿಟ್ಟಿಸಿಕೊಂಡ ನಾರಾಯಣ ನಾರ್ತ್ ಜೋನ್‌ನ 5 ವಿದ್ಯಾರ್ಥಿಗಳು..

17 ಸೆಪ್ಟೆಂಬರ್ 2020ರಂದು ದೆಹಲಿಯ ಐಐಟಿಯಲ್ಲಿ ನಡೆದ ಪರೀಕ್ಷೆಯ ರಿಸಲ್ಟ್ ಬಂದಿದೆ. ಈ ರಿಸಲ್ಟ್‌ನಲ್ಲಿ ಸಹಕಾರ ನಗರದ ನಾರಾಯಣ ನಾರ್ತ್ ಜೋನ್‌ನ 5 ವಿದ್ಯಾರ್ಥಿಗಳು ರ್ಯಾಂಕ್ ಪಡೆಯುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ. https://youtu.be/kiKXXq2Ngp4 ಟಿ.ಚತುರ್ವೇದಿ ಎಂಬ ವಿದ್ಯಾರ್ಥಿ 149ನೇ ರ್ಯಾಂಕ್ ಪಡೆದಿದ್ದಾರೆ. ಜಿ.ಶಶಿಧರ್ ಹೆಗಡೆ 411ನೇ ರ್ಯಾಂಕ್ ಪಡೆದಿದ್ದಾರೆ. ಕೀರ್ತನ್ ಸುಧಾಕರ್ 439ನೇ ರ್ಯಾಂಕ್ ಪಡೆದಿದ್ದಾರೆ....

ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್‌ಗೆ ಕೊರೊನಾ ಪಾಸಿಟಿವ್..!

ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್‌ಗೆ ಕೊರೊನಾ ತಗಲಿರುವುದು ಧೃಡಪಟ್ಟಿದ್ದು, ಟ್ವಿಟರ್‌ ಮೂಲಕ ಸ್ವತಃ ಡಿ.ಕೆ.ಸುರೇಶ್ ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ನನ್ನ ಸಂಪರ್ಕದಲ್ಲಿದ್ದವರೆಲ್ಲ ಕೊರೊನಾ ಪರೀಕ್ಷೆ ಮಾಡಿಕೊಳ್ಳಿ ಎಂದು ಹೇಳಿದ್ದಾರೆ. https://youtu.be/pkHi_u5QCFI ಈ ಬಗ್ಗೆ ಟ್ವೀಟ್ ಮಾಡಿರುವ ಸುರೇಶ್, ಕೋವಿಡ್ 19 ಪರೀಕ್ಷೆಯಲ್ಲಿ ನನಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸಧ್ಯಕ್ಕೆ ನನ್ನ ಆರೋಗ್ಯ ಸ್ಥಿರವಾಗಿದೆ ಹಾಗೂ ಸುರಕ್ಷಿತವಾಗಿ ಇದ್ದೇನೆ. ಕೆಲವು...

‘ನನ್ನನ್ನ ಕಾಪಾಡಲು ಅಜ್ಜ ಇದ್ದಾರೆ, ನನ್ನ ಬೆಂಬಲಕ್ಕೆ ಜನರಿದ್ದಾರೆ, ಇದಕ್ಕೆಲ್ಲ ಹೆದರುವುದಿಲ್ಲ’

ಬೆಳ್ಳಂಬೆಳಿಗ್ಗೆ ಟ್ರಬಲ್ ಶೂಟರ್ ಡಿಕೆಶಿ ಮನೆ ಮತ್ತು ಕಚೇರಿ ಮೇಲೆ ಸಿಬಿಐ ದಾಳಿ ನಡೆಸಿತ್ತು. ಡಿಕೆಶಿ ಮತ್ತು ಡಿಕೆ ಸುರೇಶ್‌ಗೆ ಸಂಬಂಧಿಸಿದ ಮನೆ ಮತ್ತು ಕಚೇರಿ ಮೇಲೆ ರೇಡ್ ನಡೆಸಿದ್ದ ಸಿಬಿಐ ಹಲವು ದಾಖಲೆಗಳನ್ನ ಕಲೆ ಹಾಕಿದೆ. ಸಂಜೆ ವೇಳೆಗೆ ರೇಡ್ ಮುಗಿದಿದ್ದು, ದಾಳಿ ಬಳಿಕ, ಡಿಕೆ ಬ್ರದರ್ಸ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. https://youtu.be/ORZY-ii5IRo ಇಡೀ...

‘ಯಾವುದೇ ಒತ್ತಡಕ್ಕೂ ಹೆದರುವಂಥ ಮಗ ಅಲ್ಲ ನಾನು’

ಡಿಕೆಶಿ ಮನೆ ಮತ್ತು ಕಚೇರಿ ಮೇಲೆ ಸಿಬಿಐ ದಾಳಿ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಮಾಧ್ಯಮದ ಜೊತೆ ಮಾತನಾಡಿದ್ದಾರೆ. https://youtu.be/ORZY-ii5IRo ನಿಮ್ಮ ಪ್ರೀತಿ ಅಭಿಮಾನಕ್ಕೆ ನಾನು ಚಿರಋಣಿ. ನಿಮ್ಮ ಋಣ ತೀರಿಸಲು ಸಾಧ್ಯವಿಲ್ಲ. ನಾನು, ನನ್ನ ಕುಟುಂಬದ ಕಡೆಯಿಂದ ನಿಮಗೆಲ್ಲರಿಗೂ ನಮಸ್ಕಾರ. ಬೆಳಿಗ್ಗೆಯಿಂದ ಮನೆ ಮುಂದೆ, ಬೇರೆ ಕಡೆ ಎಲ್ಲ ನನ್ನ ಸಲುವಾಗಿ...

ಬೆಳ್ಳಂಬೆಳಿಗ್ಗೆ ಟ್ರಬಲ್ ಶೂಟರ್ ಡಿಕೆಶಿಗೆ ಸಿಬಿಐ ಶಾಕ್..!

ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್‌ಗೆ ಇಂದು ಬೆಳ್ಳಂಬೆಳಿಗ್ಗೆ 6 ಗಂಟೆ ಸುಮಾರಿಗೆ ಸಿಬಿಐ ಶಾಕ್ ನೀಡಿದ್ದು, ಬೆಂಗಳೂರಿನ ಸದಾಶಿವ ನಗರದಲ್ಲಿರುವ ನಿವಾಸದ ಮೇಲೆ ದಾಳಿ ನಡೆಸಿದೆ. ಇಷ್ಟೇ ಅಲ್ಲದೇ, ಡಿ.ಕೆ.ಸುರೇಶ್ ಮನೆ ಮೇಲೂ ಕೂಡ ಸಿಬಿಐ ದಾಳಿ ನಡೆಸಿದೆ. https://youtu.be/a4eylitLFv8 ಸಿಬಿಐ ದಾಳಿ ವೇಳೆ 50 ಲಕ್ಷ ರೂಪಾಯಿ ಸಿಕ್ಕಿದ್ದು, ಮಗಳು ಐಶ್ವರ್ಯಾಗೆ ಸಂಬಂಧಿಸಿದ ಒಡವೆಗಳನ್ನ ಕೂಡ ಪರಿಶೀಲಿಸಲಾಗಿದೆ....

ಬೆಂಕಿ ಅವಘಡದಿಂದ ಮೈತುಂಬ ಸುಟ್ಟ ಗಾಯಗಳಾದ್ರೂ, ಎಮರ್ಜೆನ್ಸಿ ಚಿಕಿತ್ಸೆ ಸಿಗದೇ ಪರದಾಡಿದ ಸಿಬ್ಬಂದಿಗಳು..!

ಬೆಂಗಳೂರು: ಯಲಹಂಕದ ಅನಂತಪುರ ಗೇಟ್ ಬಳಿ ಇರುವ ಕೆಪಿಟಿಸಿಎಲ್ ಪವರ್ ಪ್ಲಾಂಟ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ದುರ್ಘಟನೆಯಲ್ಲಿ 15ಕ್ಕೂ ಹೆಚ್ಚು ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. https://youtu.be/_pLH5uUu0cI 11 ಕೆಪಿಟಿಸಿಎಲ್, 2 ಬಿಎಚ್​​ಇಎಲ್​​ ಹಾಗೂ ಇತರೆ ಇಬ್ಬರು ಇಂಜಿಯರ್‌ಗಳು ಗಾಯಗೊಂಡಿದ್ದು, ಎಲ್ಲರನ್ನೂ ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅನಂತ್‌ಪುರ ಗೇಟ್‌ ಬಳಿ ನಸುಕಿನ ಜಾವ...
- Advertisement -spot_img

Latest News

Mysuru News: ಮೈಸೂರಲ್ಲಿ ಅನೈತಿಕ ಅನೈತಿಕ ಸಂಬಂಧಕ್ಕೆ ವ್ಯಕ್ತಿಯ ಬರ್ಬರ ಕೊ*ಲೆ

Mysuru News: ಅನೈತಿಕ ಸಂಬಂಧಕ್ಕೆ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಮೈಸೂರಿನ ಸೂರ್ಯ ಎಂಬಾತನು ಇನ್ಸ್ಟಾಗ್ರಾಮ್‌ನಲ್ಲಿ ಶ್ವೇತಾ ಎಂಬುವ ಯುವತಿಯನ್ನು...
- Advertisement -spot_img