Saturday, March 15, 2025

karnataka government

ಶೇಫಡ್ಸ್ ಇಂಡಿಯಾ ಇಂಟರ್ನ್ಯಾಷನಲ್‌ನ 5ನೇ ವಾರ್ಷಿಕೋತ್ಸವ..

ಬೆಂಗಳೂರು: ಶೇಫಡ್ಸ್ ಇಂಡಿಯ ಇಂಟರ್ನ್ಯಾಷನಲ್ ನ 5ನೇ ವಾರ್ಷಿಕೋತ್ಸವ ರಾಜಾಜಿನಗರದ ಮಹಾಲಕ್ಷ್ಮಿ ಲೇಔಟ್ ನಲ್ಲಿ ಇರುವ ಕದಂಬ ಕನ್ವೆನ್ಷನ್ ಸೆಂಟರ್ ನಲ್ಲಿ ವರ್ಚುವಲ್ ಮೂಲಕ ಸಮಾವೇಶಗೊಂಡಿತು. https://youtu.be/DisHboS14sY https://youtu.be/ujUYUCJuMDE ಶೇಫಡ್ಸ್ ಇಂಡಿಯ ಇಂಟರ್ನ್ಯಾಷನಲ್ ನ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಶ್ರೀ ಅಡಗೂರು ಹೆಚ್. ವಿಶ್ವನಾಥ, ರಾಷ್ಟ್ರೀಯ ಸಂಚಾಲಕರಾದ ಶ್ರೀ ಹೆಚ್. ಎಂ.ರೇವಣ್ಣ,...

ಸರಣಿ ಬಾಂಬ್ ಸ್ಪೋಟ ಪ್ರಕರಣದ ಉಗ್ರನನ್ನ ಕರೆತಂದ ಸಿಸಿಬಿ ಅಧಿಕಾರಿಗಳು

ದೇವನಹಳ್ಳಿ: ಸರಣಿ ಬಾಂಬ್ ಸ್ಪೋಟ ಪ್ರಕರಣದ ಉಗ್ರನನ್ನ ಸಿಸಿಬಿ ಅಧಿಕಾರಿಗಳು ಕರೆತಂದಿದ್ದಾರೆ. 2008ರಲ್ಲಿ ಸರಣಿ ಬಾಂಬ್ ಸ್ಪೋಟದ ಉಗ್ರ ಶೋಯಬ್‌ನನ್ನು ಕೇರಳದ ಕೊಚ್ಚಿನ್‌ನಿಂದ ಕೆಐಎಎಲ್‌ಗೆ ಕರೆತರಲಾಗಿದೆ. ಅಲ್ಲದೇ, ಕೆಐಎಎಲ್‌ನಿಂದ ಎಫ್ಎಸ್ಎಲ್‌ಗೆ ಜೀಪ್ನಲ್ಲಿ ರವಾನಿಸಲಾಗಿದೆ. https://youtu.be/_INPgz6R1Dc ಬಾಂಬ್ ಸ್ಪೋಟದ ಬಳಿಕ ಉಗ್ರ ಶೋಯಬ್, ಕಣ್ಮರೆಸಿಕೊಂಡಿದ್ದ. ಬರೋಬ್ಬರಿ 12 ವರ್ಷಗಳ ನಂತರ ಸಿಸಿಬಿ ಎಸಿಪಿ ವೇಣುಗೋಪಾಲ್...

ಸಾಮಾಜಿಕ ನ್ಯಾಯ ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ನಿರಂತರ 7 ದಿನಗಳ ಅಹೋರಾತ್ರಿ ಧರಣಿ

ತುಮಕೂರು: ಪ್ರತಿಭಟನಾ ಸಮಾವೇಶವನ್ನು ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಹಮ್ಮಿಕೊಳ್ಳಲಾಗಿದೆ. ನಮ್ಮ ಭವ್ಯ ಭಾರತ ಜಾಗತಿಕ ಮಟ್ಟದಲ್ಲಿ ಉನ್ನತ ಮನ್ನಣೆ ಪಡೆದಿರುವ ದೇಶ. ಹಾಗೆಯೇ ಸದಾ ಒಗ್ಗಟ್ಟಿನ ಹೆಸರಿನಲ್ಲಿ ಶ್ರಮಿಕ ಸಮುದಾಯಗಳನ್ನು ಶೋಷಣೆ ಮಾಡುತ್ತಾ ಸಾಗಿ ಬರುತ್ತಿರುವ ದೇಶ ನಮ್ಮದು. https://youtu.be/1i0LDO-kQ4U ಅನ್ನ ನೀರು ಆಹಾರಗಳಿಗಾಗಿ ಪರಿತಪಿಸುವ ಅಸಂಖ್ಯಾತ ಸಮುದಾಯಗಳು ನಮ್ಮ ಮುಂದೆ...

ಜೆಲ್ಲಿ ಚಾಕ್ಲೆಟ್​ ರೂಪದಲ್ಲಿ ಡ್ರಗ್ಸ್​ ಮಾರಾಟ: ಇಬ್ಬರ ಬಂಧನ

ಬೆಂಗಳೂರು: ಮಾದಕವಸ್ತು(ಮಾರಿವಾನಾ) ಲೇಪಿತ ಚಾಕ್ಲೆಟ್​ ಮಾರಾಟ ಮಾಡುತ್ತಿದ್ದ ಜಾಲವನ್ನ ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಸುಮಾರು 4 ಲಕ್ಷ ರೂಪಾಯಿ ಬೆಲೆಬಾಳುವ ಮಾದಕವಸ್ತು ಮಾರಾಟ ಮಾಡುತ್ತಿದ್ದ ಜಾನ್ ನಿಕೋಲಸ್ ಹಾಗೂ ಇರ್ಫಾನ್ ಶೇಖ್ ಎಂಬ ಇಬ್ಬರು ಆರೋಪಿಗಳು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. https://youtu.be/jHwl9j1uvus ಬಂಧಿತ ಆರೋಪಿಗಳು, ಮಕ್ಕಳನ್ನ ಟಾರ್ಗೆಟ್ ಮಾಡಿ ಆರೋಪಿಗಳು ಜೆಲ್ಲಿ ಚಾಕ್ಲೆಟ್ ರೂಪದ ಡ್ರಗ್ಸ್ ಮಾರುತ್ತಿದ್ದರು. ಬಂಧಿತರಿಂದ...

ರಾಜ್ಯದಲ್ಲಿ 10 ಸಾವಿರದ ಹತ್ತಿರಕ್ಕೆ ಬರುತ್ತಿರುವ ಕೊರೊನಾ ಕೇಸ್..!

ದಿನದಿಂದ ದಿನಕ್ಕೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಹೋಗುತ್ತಿದೆ. ಸದ್ಯಕ್ಕೆ ಕೊರೊನಾ ಸೋಂಕಿತರ ಸಂಖ್ಯೆ 9ಸಾವಿರದ ಗಡಿ ದಾಟಿದ್ದು, ಇಂದು ಒಂದೇ ದಿನ 116 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. https://youtu.be/vsgvG0tD27A ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್‌ನಲ್ಲಿ ಇಂದು ಒಂದೇ ದಿನ 9,280 ಮಂದಿಗೆ ಕೊರೊನಾ ಸೋಂಕು ತಗುಲಿದೆ. 116 ಮಂದಿ ಸಾವನ್ನಪ್ಪಿದ್ದಾರೆ....

‘ಕುಮಾರಸ್ವಾಮಿ ಸರ್ಕಾರವಿದ್ದಾಗಲೇ ಡ್ರಗ್ ದಂಧೆ ನಡೆಯುತ್ತಿತ್ತು, ಆಗ ಮಾತನಾಡದವರು, ಈಗೇಕೆ ಮಾತನಾಡಬೇಕು..?’

ಮಾಜಿ‌ ಸಿಎಂ ಕುಮಾರಸ್ವಾಮಿಯವರ ಮೇಲೆ ವಿಧಾನಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ಕಿಡಿ ಕಾರಿದ್ರು. ರಾಜ್ಯದಲ್ಲಿ ಸದ್ಯ ಸಖತ್ ಸದ್ದುಬಮಾಡುತ್ತಿರುವ ಡ್ರಗ್ ವಿಷಯವಾಗಿ ಹೇಳಿಕೆ ನೀಡಿರುವ ಹೆಚ್ಡಿಕೆ ಗೆ ಟಾಂಗ್ ಕೊಟ್ರು. https://youtu.be/6T4WA2tioLw ಮಾಲೂರಿನಲ್ಲಿ ಮಾತನಾಡಿದ ಎಂಟಿಬಿ ಡ್ರಗ್ ಮಾಫಿಯಾ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿಯವರಿಗೆ ತಿಳಿದಿದೆ. ಅವರ ಸರ್ಕಾರ ವಿದ್ದಾಗಲ್ಲೇ ಡ್ರಗ್ ಶುರುವಾಗಿದೆ. https://youtu.be/bM2GwLR0sTc ಕುಮಾರ ಸ್ವಾಮಿ ಸರ್ಕಾರವಿದ್ದಾಗ...

ರಾಜ್ಯದಲ್ಲಿ ಒಂದೇ ದಿನ 9,860 ಕೊರೊನಾ ಕೇಸ್, 113 ಮಂದಿ ಸಾವು, 6,287 ಜನ ಗುಣಮುಖ..!

ಕಳೆದ 24 ಗಂಟೆಯಲ್ಲಿ ಕರ್ನಾಟಕದಲ್ಲಿ 9860 ಕೊರೊನಾ ಪ್ರಕರಣಗಳು ವರದಿಯಾಗಿದೆ. ಅಲ್ಲದೇ, 6287 ಸೋಂಕಿತರು ಗುಣಮುಖರಾಗಿದ್ದಾರೆ. 113 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ. https://youtu.be/bHf-68hF0nc ಇನ್ನು ಈ ಮೂಲಕ ರಾಜ್ಯದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ ಮೂರು ಲಕ್ಷದ ಆರವತ್ತು ಸಾವಿರಕ್ಕೇರಿಕೆಯಾಗಿದೆ. ಅಲ್ಲದೇ, 2ವರೆ ಲಕ್ಷಕ್ಕೂ ಅಧಿಕ ಜನ ಕೊರೊನಾದಿಂದ ಗುಣಮುಖರಾಗಿದ್ದಾರೆ. ಇದೀಗ ಕರ್ನಾಟಕದಲ್ಲಿ ಒಟ್ಟು 94,459...

ಕೊರೊನಾ ಕಾಲದಲ್ಲಿಯೂ ಕೋಲಾರದಲ್ಲಿ ಸಿಕ್ತು ಕಂತೆ ಕಂತೆ ನೋಟು..!

ಕೋಲಾರ : ಕೊರೊನಾ ಲಾಕ್ ಡೌನ್‌ನಿಂದಾಗಿ ಜನರು ಕೆಲಸ ಕಳೆದುಕೊಂಡು ಕೈಯಲ್ಲಿ ಹಣವಿಲ್ಲದೆ ಪರದಾಡುತ್ತಿದ್ದಾರೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿಯೂ ಕೋಲಾರದಲ್ಲಿ ಕಂತೆ ಕಂತೆ ನೋಟಿನ ರಾಶಿ ಸಿಕ್ಕಿದೆ. ಆಂಧ್ರ ಪ್ರದೇಶಕ್ಕೆ ಹೋಗುತ್ತಿದ್ದ ಕಾರಿನಲ್ಲಿ 2.94 ಕೋಟಿ ಹಣ ಸಿಕ್ಕಿದೆ. ದಾಖಲೆಗಳಿಲ್ಲದೆ ಹಣ ಸಾಗಿಸುತ್ತಿದ್ದ ಕಾರನ್ನು ಶ್ರೀನಿವಾಸಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ರೋಜರನಹಳ್ಳಿ...

ಜಿಡಿಪಿ ದರ ಕುಸಿತ; ಕೇಂದ್ರದ ವಿರುದ್ಧ ಪ್ರಿಯಾಂಕ ವಾಗ್ದಾಳಿ

ದೇಶದಲ್ಲಿ ಲಾಕ್ಡೌನ್ ಕಾರಣದಿಂದ ಜಿಡಿಪಿ ದರ ದಾಖಲೆಯಪ್ರಮಾಣದಲ್ಲಿಕುಸಿತ ಕಂಡಿದ್ದು ವಿಪಕ್ಷಗಳು ಬಿಜೆಪಿ ಸರ್ಕಾರದ ವಿರುದ್ಧ ಆರೋಪಗಳ ಸುರಿಮಳೆಗೈಯುತ್ತಿವೆ. ಇನ್ನು ಈ ಸಂಬಂಧ ಟ್ವೀಟ್ ಮಾಡಿರೋ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಬಿಜೆಪಿ ಸರ್ಕಾರ ದೇಶದ ಆರ್ಥಿಕತೆಯನ್ನ ಸಂಪೂರ್ಣ ಮುಳುಗಿಸಿದೆ ಎಂದು ಆರೋಪಿಸಿದ್ದಾರೆ. 6 ತಿಂಗಳ ಹಿಂದೆಯಷ್ಟೇ ರಾಹುಲ್ ಗಾಂಧಿ ದೇಶದಲ್ಲಿ ಆರ್ಥಿಕತೆ ಸುನಾಮಿ...

ತುರುವೇಕೆರೆಗೆ ಮಿಲಿಟರಿ ಪಡೆ ಹಾಲಿ-ಮಾಜಿಗಳ ಜಿದ್ದ ಜಿದ್ದಿನ ರಂಪಾಟದಲ್ಲಿ ಬೀದಿಗೆ ಬಿದ್ದ ರೈತ..

ತುರುವೇಕೆರೆ : ತಾಲ್ಲೊಕಿನ ಮಾಯಸಂದ್ರ ಹೋಬಳಿಯ ಗುಡ್ಡೆನಳ್ಳಿ ರೈತರು ಬಗರ್ ಹುಕುಂ ಸಾಗುವಳಿ ಭೂಮಿಯಲ್ಲಿ 800 ರಕ್ಕು ಹೆಚ್ಚಿನ ಸಸಿಗಳ್ಳನು ನೆಟ್ಟಿದ್ದರು. ಇದನ್ನು ಹಾಲಿ ಶಾಸಕರು ತಾಲ್ಲೋಕು ಆಡಳಿತ ಮತ್ತು ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ತೆಂಗಿನ ಸಸಿ‌ ಕೀಳಿಸ್ಸಿದ್ದಾರೆಂದು ಜೆಡಿಎಸ್ ನ ಮಾಜಿ ಶಾಸಕರಾದ ಎಮ್.ಟಿ ಕೃಷ್ಣಪ್ಪ ಆರೋಪಿಸಿ ತಮ್ಮ ಕಾರ್ಯಕರ್ತರೊಂದಿಗೆ ಪ್ರತಿಭಟನೆ ಹಮ್ಮಿಕೊಂಡಿದ್ದರೆ,ಇತ್ತ...
- Advertisement -spot_img

Latest News

Political News: ಸರ್ಕಾರಿ ಗುತ್ತಿಗೆ, ಖರೀದಿಯಲ್ಲಿ ಮುಸ್ಲಿಂ ಮೀಸಲಾತಿಗೆ ಸಿದ್ದು ಸಂಪುಟ ಗ್ರೀನ್‌ ಸಿಗ್ನಲ್‌

Political News: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೆಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಅಲ್ಪಸಂಖ್ಯಾತರ ತುಷ್ಟೀಕರಣ ಎಂಬ ಬಿಜೆಪಿ ಆರೋಪದ ನಡುವೆ,...
- Advertisement -spot_img