ದಸರಾ ಹಬ್ಬದ ಸಂದರ್ಭದಲ್ಲಿ ಸರಕು ಮತ್ತು ಸೇವಾ ತೆರಿಗೆ ಸಂಗ್ರಹಣೆಯಲ್ಲಿ, ಕರ್ನಾಟಕ ಹೊಸ ದಾಖಲೆ ಮಾಡಿದೆ. ಸೆಪ್ಟೆಂಬರ್ ಅವಧಿಯಲ್ಲಿ ರಾಜ್ಯದ ತೆರಿಗೆ ಆದಾಯದಲ್ಲಿ ಶೇಕಡಾ 10ರಷ್ಟು ಹೆಚ್ಚಳವಾಗಿದ್ದು, ದಸರಾ ಹಬ್ಬದ ಖರೀದಿ ಜೋರಾಗಿ ನಡೆದಿದೆ.
ಜಿಎಸ್ಟಿ ದರದಲ್ಲಿ ಕಡಿತದ ಬಳಿಕ ಬೆಲೆಗಳಲ್ಲಿ ಭಾರಿ ಇಳಿಕೆ ಹಿನ್ನೆಲೆ, ಜನರು ಖರೀದಿಗೆ ಮುಂದಾಗಿದ್ದಾರೆ. ಪರಿಣಾಮ ತೆರಿಗೆ ಆದಾಯದಲ್ಲಿ ಹೆಚ್ಚಳ...
ಕೆಎಂಎಫ್ ನಂದಿನಿ ತುಪ್ಪದ ಬೆಲೆ ದಿಢೀರ್ ಏರಿಕೆಯಾಗಿದ್ದು, 1 ಕೆ.ಜಿ.ಗೆ 90 ರೂಪಾಯಿ ಹೆಚ್ಚಿಸಲಾಗಿದೆ. ಈ ಬಗ್ಗೆ ಮಾತನಾಡಿದ ಬಮೂಲ್ ಅಧ್ಯಕ್ಷ ಡಿ.ಕೆ ಸುರೇಶ್ ಅವರು ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ದೇಶದಾದ್ಯಂತ ಬೆಣ್ಣೆ ಕೊರತೆ ಇದೆ. ಆದ್ದರಿಂದ ತುಪ್ಪ ಮತ್ತು ಬೆಣ್ಣೆಗೆ ಬೇಡಿಕೆ ಹೆಚ್ಚಾಗಿದೆ. ರಾಜ್ಯದಲ್ಲಿ ಬೆಣ್ಣೆ ಮತ್ತು ತುಪ್ಪಕ್ಕೆ ಕಡಿಮೆ ಬೆಲೆ ಇತ್ತು....
ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ವಿರೋಧ ಪಕ್ಷದ ಶಾಸಕರಿಗೆ ಅನುದಾನ ಹಂಚಿಕೆಯಲ್ಲಿ, ತಾರತಮ್ಯ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ರಾಜ್ಯ ಹಣಕಾಸು ಇಲಾಖೆಗೆ ನೋಟಿಸ್ ಜಾರಿ ಮಾಡಿದೆ.
ಆಡಳಿತ ಪಕ್ಷದ ಶಾಸಕರಿಗೆ 50 ಕೋಟಿ ರೂ. ಹಾಗೂ ವಿರೋಧ ಪಕ್ಷದ ಶಾಸಕರಿಗೆ...
ಒಳ ಮೀಸಲಾತಿ ಅನುಷ್ಠಾನ ಸಂಬಂಧ ನೂತನ ಕಾಯ್ದೆ ಜಾರಿಗೆ ರಾಜ್ಯ ಸರ್ಕಾರ ಮುಂದಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಕರಡು ಮಸೂದೆ ಮಂಡಿಸಲು ನಿರ್ಧರಿಸಲಾಗಿದೆ. ಒಳ ಮೀಸಲಾತಿ ಅನುಷ್ಠಾನಕ್ಕಿರುವ ಸಮಸ್ಯೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ, ವಿಧಾನಸೌಧದಲ್ಲಿ ಮಹತ್ವದ ಸಭೆ ನಡೆಸಲಾಗಿದೆ. ಸಚಿವರಾದ ಜಿ.ಪರಮೇಶ್ವರ್, ಕೆ.ಹೆಚ್.ಮುನಿಯಪ್ಪ, ಶಿವರಾಜ ತಂಗಡಗಿ, ಪ್ರಿಯಾಂಕ್ ಖರ್ಗೆ, ಆರ್.ಬಿ. ತಿಮ್ಮಾಪೂರ್, ಸರ್ಕಾರದ...
ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ ಅಮಾನತು ಮಾಡಲ್ಪಟ್ಟಿದ್ದ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ರೋಡಲಬಂಡಾ ಗ್ರಾಮದ ಪಿಡಿಓ ಪ್ರವೀಣ್ ಕುಮಾರ್ ಅವರಿಗೆ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯಿಂದ ತಾತ್ಕಾಲಿಕ ತಡೆ ಸಿಕ್ಕಿದೆ. ಈ ಮೂಲಕ ರಾಜ್ಯ ಸರ್ಕಾರದ ಆದೇಶಕ್ಕೆ ದೊಡ್ಡ ಹಿನ್ನಡೆ ಉಂಟಾಗಿದೆ.
RSS ಶತಮಾನೋತ್ಸವ ಅಂಗವಾಗಿ ಅಕ್ಟೋಬರ್ 12ರಂದು ಲಿಂಗಸುಗೂರಿನಲ್ಲಿ ಪಥಸಂಚಲನ ನಡೆದಿತ್ತು. ಅದರಲ್ಲಿ ಸಂಘದ...
ರಾಜ್ಯ ರಾಜಕೀಯದಲ್ಲಿ ಸದ್ಯ ನಾಯಕತ್ವ ಬದಲಾವಣೆಯ ಚರ್ಚೆ ತೀವ್ರಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ನವೆಂಬರ್ನಲ್ಲಿ ಎರಡು ವರ್ಷಗಳ ಅವಧಿ ಪೂರೈಸಲಿದೆ. ಇದೇ ಸಂದರ್ಭದಲ್ಲಿ ನಾಯಕತ್ವ ಬದಲಾವಣೆಯ ಸಾಧ್ಯತೆಗಳ ಕುರಿತು ರಾಜಕೀಯ ವಲಯದಲ್ಲಿ ಮಾತುಕತೆಗಳು ಸಕ್ರಿಯವಾಗಿವೆ.
ಒಂದು ಕಡೆ ಸಿಎಂ ಸ್ಥಾನ ಬದಲಾವಣೆ ಆಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಮತ್ತೊಂದು ಕಡೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ನೀಡಿರುವ...
ರಾಜ್ಯ ರಾಜಕೀಯದಲ್ಲಿ ಸದ್ಯ ನಾಯಕತ್ವ ಬದಲಾವಣೆಯದ್ದೇ ಚರ್ಚೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ನವೆಂಬರ್ ತಿಂಗಳಲ್ಲಿ ಎರಡುವರೆ ವರ್ಷ ತುಂಬಲಿದೆ. ಇದೇ ಸಂದರ್ಭದಲ್ಲಿ ಸಿಎಂ ಸ್ಥಾನ ಬದಲಾವಣೆ ಆಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಮತ್ತೊಂದು ಕಡೆ ಯಾತಿಂದ್ರ ಸಿದ್ದರಾಮಯ್ಯ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭುಗಿಲೆದ್ದಿದೆ.
ಯತೀಂದ್ರ ಅವರ ಈ ಹೇಳಿಕೆ ಕೇವಲ ವೈಯಕ್ತಿಕ ಅಭಿಪ್ರಾಯವಲ್ಲ, ಅದು...
ಇಷ್ಟು ದಿನ 5 ವರ್ಷ ನಾನೇ ಸಿಎಂ ಅಂತಾ ಹೇಳ್ತಿದ್ದ ಸಿದ್ದರಾಮಯ್ಯ, ಈಗ ಎಲ್ಲವನ್ನೂ ಹೈಕಮಾಂಡ್ ಮೇಲೆ ಹಾಕಿದ್ದಾರೆ. ಹೈಕಮಾಂಡ್ ತೀರ್ಮಾನ ಮಾಡಿದರೆ 5 ವರ್ಷ ತಾವೇ ಸಿಎಂ ಆಗಿ ಮುಂದುವರೆಯುವುದಾಗಿ ಹೇಳಿದ್ದಾರೆ. ಒಂದಲ್ಲ.. ಎರಡೆರಡು ಬಾರಿ ಹೈಕಮಾಂಡ್ ತೀರ್ಮಾನ ಮಾಡಿದ್ರೆ ಅನ್ನೋ ಮಾತನ್ನ ಹೇಳಿದ್ದಾರೆ.
ಇದು ನವೆಂಬರ್ ಕ್ರಾಂತಿಗೆ ಮತ್ತಷ್ಟು ಪುಷ್ಠಿ ಕೊಟ್ಟಿದ್ದು, ಸಿದ್ದು...
ಸಚಿವರ ವಿಶ್ವಾಸ ಗಳಿಸಲು ಸಿಎಂ ಸಿದ್ದರಾಮಯ್ಯ ಹೊಸ ತಂತ್ರಕ್ಕೆ ಮುಂದಾಗಿದ್ದಾರೆ. ಅಕ್ಟೋಬರ್ 13ರಂದು ಸಂಪುಟ ಸಹೋದ್ಯೋಗಿಗಳಿಗಾಗಿ ಔತಣಕೂಟ ಏರ್ಪಡಿಸಿದ್ರು. ಇದೀಗ ಮತ್ತೆ ಡಿನ್ನರ್ಗೆ ಆಹ್ವಾನ ನೀಡಿದ್ದಾರೆ. ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಭೆ ಬಳಸಿಕೊಂಡು, ಸಚಿವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಈ ಮೂಲಕ ನಾಯಕತ್ವ ಬದಲಾವಣೆ ಇಲ್ಲ ಎಂಬ ಸಂದೇಶ ರವಾನಿಸುವ ಉದ್ದೇಶ ಇಟ್ಟುಕೊಂಡಂತೆ...
ನವೆಂಬರ್ ಕ್ರಾಂತಿ ಇಲ್ಲ.. ವಾಂತಿ ಇಲ್ಲ.. ಭ್ರಾಂತಿಯೂ ಇಲ್ಲ. ನೀವೂ ಆರಾಮಾಗಿ ಇರಿ. ನಾವೂ ಆರಾಮಾಗಿ ಇದ್ದೇವೆ. ನೀವು ಅದರ ಬಗ್ಗೆ ಟೆನ್ಶನ್ ತಗೋಬೇಡಿ. ಹೀಗಂತ ಮಾಧ್ಯಮಗಳಿಗೆ ಸಚಿವ ಶಿವರಾಜ ತಂಗಡಗಿ ಪ್ರತಿಕ್ರಿಯೆ ನೀಡಿದ್ದಾರೆ. ಯತೀಂದ್ರ ಅವ್ರು, ಮುಖ್ಯಮಂತ್ರಿ ರೀತಿಯ ಪ್ರಗತಿಪರ ಚಿಂತಕರು ಅಂತ ಹೇಳಿದ್ದಾರೆ. ನಾವೂ ಅದನ್ನೇ ಹೇಳುತ್ತೇವೆ. ಅದರಲ್ಲಿ ತಪ್ಪೇನಿದೆ. ಅದರಲ್ಲಿ...
National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...