Wednesday, August 20, 2025

karnataka government

ಅಪ್ರಾಪ್ತರ ನಿಶ್ಚಿತಾರ್ಥ ಮಾಡಿದವರು, ಬಂದವರಿಗೂ ಶಿಕ್ಷೆ : ಇನ್ಮುಂದೆ ಬಾಲ್ಯ ವಿವಾಹ ಅಂದ್ರೆ ಜೋಕೆ!

ಬೆಂಗಳೂರು : ರಾಜ್ಯದಲ್ಲಿನ ಬಾಲ್ಯ ವಿವಾಹ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿಯೇ ಇದಕ್ಕೆ ಸಂಬಂಧಪಟ್ಟ ಕಾನೂನಿನಲ್ಲಿ ಹಲವು ಪರಿಣಾಮಕಾರಿ ತಿದ್ದುಪಡಿಗೆ ಮುಂದಾಗಿದೆ. ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ಕಠಿಣ ನಿರ್ಧಾರ ಕೈಗೊಳ್ಳಲು ಮುಂದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಬಾಲ್ಯ ವಿವಾಹದ ವಿಚಾರಗಳ ಬಗ್ಗೆ ಚರ್ಚೆಯಾಗಿದೆ....

SSLC ಮಕ್ಕಳಿಗೆ ಗುಡ್‌‌ ನ್ಯೂಸ್ – 35 ಅಲ್ಲ.. 33 ಬಂದ್ರೂ ಪಾಸ್

SSLC ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್‌ ಕೊಟ್ಟಿದೆ. ಪರೀಕ್ಷಾ ಪದ್ಧತಿಯಲ್ಲಿ ಮಹತ್ವದ ಬದಲಾವಣೆ ಮಾಡಿದ್ದು, ಕರಡು ನಿಯಮಾವಳಿ ಪ್ರಕಟಿಸಿದೆ. ಇನ್ಮುಂದೆ, 33 ಅಂಕ ಪಡೆದರೂ, ವಿದ್ಯಾರ್ಥಿಗಳು ಪಾಸ್‌ ಆಗಲಿದ್ದಾರೆ. ಲಿಖಿತ ಪರೀಕ್ಷೆ ಮತ್ತು ಆಂತರಿಕ ಮೌಲ್ಯಮಾಪನ ಎರಡೂ ಸೇರಿ ಪಾಸ್‌ ಮಾರ್ಕ್ಸ್‌ ಬಂದರೆ ಸಾಕು. ಆಂತರಿಕ ಮೌಲ್ಯಮಾಪನದಲ್ಲಿ 20 ಅಂಕ, ಲಿಖಿತ ಪರೀಕ್ಷೆಯಲ್ಲಿ 13 ಅಂಕ...

ರಾಜ್ಯದಲ್ಲಿ ಮರು ಜಾತಿಗಣತಿ : ಸಿದ್ದು ಮಹತ್ವದ ನಿರ್ಧಾರ

ಬೆಂಗಳೂರು : ರಾಜ್ಯದಲ್ಲಿ ಮರು ಜಾತಿಗಣತಿ ನಡೆಸಲು, ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಸೆಪ್ಟೆಂಬರ್‌ 22ರಿಂದ ಅಕ್ಟೋಬರ್‌ 7ರವರೆಗೆ ಜಾತಿ ಗಣತಿ ನಡೆಸಲು ಸೂಚಿಸಲಾಗಿದೆ. ಅಕ್ಟೋಬರ್‌ ತಿಂಗಳು ಮುಗಿಯುವುದರೊಳಗೆ, ವರದಿ ಸಲ್ಲಿಸಲು ಸೂಚಿಸಲಾಗಿದೆ. ಹಿಂದುಳಿದ ವರ್ಗಗಳ ಆಯೋಗ, ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ನಡೆಸುವ ಕುರಿತು, ಸರ್ಕಾರಕ್ಕೆ ಪಸ್ತಾವನೆ ಸಲ್ಲಿಸಿದೆ. ಇದರಂತೆ ರಾಜ್ಯದ ಎಲ್ಲಾ 7...

ಹಾಸ್ಟೆಲ್‌ನಲ್ಲೂ ಡ್ರಗ್ ಟೆಸ್ಟ್ ವಿದ್ಯಾರ್ಥಿಗಳೇ ಹುಷಾರ್‌!

ರಾಜ್ಯದಲ್ಲಿ ಮಾದಕವಸ್ತುಗಳ ಸಾಗಣೆ ಅಥವಾ ಸೇವನೆ ತಡೆಗೆ ಹೊಸ ನಿಯಮ ಜಾರಿಗೆ ತರಲಾಗುತ್ತಿದೆ. ಡ್ರಗ್‌ ಟೆಸ್ಟಿಂಗ್‌ ಕಿಟ್ ಗಳನ್ನು ಬಳಸಿ ವಿದ್ಯಾರ್ಥಿ ನಿಲಯಗಳಲ್ಲಿರುವ ವಿದ್ಯಾರ್ಥಿಗಳನ್ನು ಪರೀಕ್ಷೆಗೊಳಪಡಿಸಬೇಕು. ಮಾದಕ ವಸ್ತು ಅಥವಾ ಸೇವನೆ ಕಂಡು ಬಂದಲ್ಲಿ ಅಂಥವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇತ್ತೀಚಿಗೆ...

ಜುಲೈ 30ರಂದು ಜಾಮೀನು ಭವಿಷ್ಯ ನಿರ್ಧಾರ? : ಪ್ರಜ್ವಲ್​​ ರೇವಣ್ಣಗೆ ಜೈಲಾ? ಬೇಲಾ?

ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ವಿಚಾರಣೆಯ ಕಾರ್ಯವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಪೂರ್ಣಗೊಳಿಸಿದೆ. ಸಂಸದರಾಗಿದ್ದಾಗ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದಲ್ಲಿ ಮಾಜಿ ಸಂಸದರಿಗೆ ಇನ್ನೂ ಜಾಮೀನು ಭಾಗ್ಯ ದೊರೆತಿಲ್ಲ. ಹಲವು ಬಾರಿ ಜಾಮೀನಿಗಾಗಿ ಕೋರ್ಟ್ ಮೊರೆಹೋದರೂ ಫಲ ನೀಡಿಲ್ಲ. ಆದರೆ ಅಂತಿಮವಾಗಿ...

ಹೆಚ್​​ಡಿಕೆ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್ : ವಿಚಾರಣೆಗೆ ಸುಪ್ರೀಂಕೋರ್ಟ್ ತಡೆ

ಬೆಂಗಳೂರು : ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯ ಕೇತಗಾನಹಳ್ಳಿ ಗ್ರಾಮದಲ್ಲಿ ಭೂಮಿ ಒತ್ತುವರಿ ನಡೆದಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಕುರಿತು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಕರ್ನಾಟಕ ಲೋಕಾಯುಕ್ತದಲ್ಲಿ ಕಳೆದ 2011ರಲ್ಲಿ ಸಲ್ಲಿಸಲಾಗಿದ್ದ ದೂರಿನಿಂದ ಪ್ರಾರಂಭವಾಗಿದ್ದ ದೀರ್ಘಕಾಲದ ವಿವಾದಕ್ಕೆ...

“ಸಿದ್ದರಾಮಯ್ಯನವ್ರೇ ನಿಮ್ಮ ಭಂಡತನಕ್ಕೆ ಹ್ಯಾಟ್ಸ್ ಆಫ್, ಏನೂ ಮಾಡ್ದೆ “ಸಾಧನಾ ಸಮಾವೇಶ” ಮಾಡೋಕೆ ಹೊರಟಿದ್ದೀರಿ”

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ವತಿಯಿಂದ ಮೈಸೂರಿನಲ್ಲಿ ಆಯೋಜಿಸಿರುವ ಸಾಧನಾ ಸಮಾವೇಶ ಸಿಎಂ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಕಿಡಿ ಕಾರಿದ್ದಾರೆ. ಮೈಸೂರಿನಲ್ಲಿ ಮಾತನಾಡಿರುವ ಅವರು, ಕಾಂಗ್ರೆಸ್ ಸರ್ಕಾರ ಜುಲೈ 19 ರಂದು ಮೈಸೂರಲ್ಲಿ ಸಾಧನಾ ಸಮಾವೇಶ ನಿಗದಿ ಮಾಡಿದೆ. ಬರೀ ಉಡಾಫೆ ಮಾತಾಡುತ್ತಾ? ಡಿಕೆ ಶಿವಕುಮಾರ್...

RCB ಮೇಲೆ ಕ್ರಿಮಿನಲ್ ಕೇಸ್ ಕಾಲ್ತುಳಿತಕ್ಕೆ ಕೊಹ್ಲಿ ಕಾರಣ? : ರಾಜ್ಯ ಸರ್ಕಾರದ ಗೌಪ್ಯ ಮಾಹಿತಿ ಬಹಿರಂಗ

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆವರಣದಲ್ಲಿ ನಡೆದ ಕಾಲ್ತುಳಿತ ಪ್ರಕರಣ ದೇಶದೆಲ್ಲೆಡೆ ಭಾರೀ ಚರ್ಚೆಯಾಗಿತ್ತು. ಯಾರು ಕಾರಣ ಎಂಬುದರ ಬಗ್ಗೆ ತನಿಖೆಗಳು ಸಹ ನಡೆಯುತ್ತಿದೆ. ಇದೀಗ 11 ಜನರ ಸಾವಿಗೆ ಕಾರಣವಾದ ಅಂಶ ಬೆಳಕಿಗೆ ಬಂದಿದೆ. ದುರಂತಕ್ಕೆ RCB ಮತ್ತು ತಂಡದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಕಾರಣ ಎಂದು ರಾಜ್ಯ ಸರ್ಕಾರದ ವರದಿ ಹೇಳುತ್ತಿದೆ. ಬೆಂಗಳೂರು...

ಕರ್ನಾಟಕಕ್ಕೂ, ಎಂ.ಬಿ. ಪಾಟೀಲ್‌ಗೂ ಸಾಮರ್ಥ್ಯವಿದೆ : ನಾರಾ ಲೋಕೇಶ್ ವಿರುದ್ಧ ಕೈ ಸಚಿವರ ಆಕ್ರೋಶ!

ಬೆಂಗಳೂರು : ದೇವನಹಳ್ಳಿ ಭೂಸ್ವಾಧೀನದ ವಿರುದ್ಧದ ಹೋರಾಟದಲ್ಲಿ ರೈತರು ಜಯಗಳಿಸಿದ್ದಾರೆ. ಸತತ ಮೂರು ವರ್ಷಗಳಿಂದ ನಡೆಯುತ್ತಿದ್ದ ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ ಬ್ರೇಕ್‌ ಹಾಕಿದ್ದಾರೆ. ಈ ಮೂಲಕ ಭೂಸ್ವಾಧೀನ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಕೈ ಬಿಟ್ಟಿದೆ ಎಂದು ಘೋಷಿಸಿದ್ದರು. ಆದರೆ ಇದಾದ ಬಳಿಕ ಆಂಧ್ರಪ್ರದೇಶದ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವ ನಾರಾ ಲೋಕೇಶ್‌, ರಾಜ್ಯದ ಉದ್ಯಮಿಗಳನ್ನು...

ಅವ ಯಾವ ದೊಡ್ಡ ಮನುಷ್ಯ? : ಜಮೀರ್‌ ವಿರುದ್ಧ ‌ಮತ್ತೆ ಸಿಡಿದ “ಕೈ” ಶಾಸಕ

ಕಲಬುರಗಿ : ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ನಾಯಕತ್ವದ ಜಟಾಪಟಿಯ ನಡುವೆಯೇ ಶಾಸಕರು ಹಾಗೂ ಸಚಿವರ ನಡುವೆ ಟಾಕ್‌ ಫೈಟ್‌ ಜೋರಾಗಿದೆ. ಕಳೆದ ಕೆಲ ದಿನಗಳ ಹಿಂದಷ್ಟೇ ನೇರವಾಗಿ ವಸತಿ ಇಲಾಖೆಯಲ್ಲಿನ ಅವ್ಯವಹಾರಗಳ ಬಗ್ಗೆ ಶಾಸಕ ಬಿ.ಆರ್.‌ ಪಾಟೀಲ್ ಧ್ವನಿ ಎತ್ತಿದ್ದರು. ಆದರೆ ಇದೀಗ ಮತ್ತೆ ವಸತಿ ಜಮೀರ್‌ ಅಹ್ಮದ್‌ ಖಾನ್‌ ವಿರುದ್ದ ಶಾಸಕ ಪಾಟೀಲ್‌,...
- Advertisement -spot_img

Latest News

Recipe: ಲಸೂನಿ ಪಾಲಕ್ ಪನೀರ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1ಕಟ್ಟು ಪಾಲಕ್, 1 ಬೌಲ್ ಪನೀರ್, 10 ಎಸಳು ಬೆಳ್ಳುಳ್ಳಿ, 2 ಹಸಿಮೆಣಸು, ಶುಂಠಿ, ಪುದೀನಾ, ಕೊತ್ತಂಬರಿ ಸೊಪ್ಪು, ಅರಿಶಿನ, ಗರಂ...
- Advertisement -spot_img