Friday, June 12, 2026

karnataka government

SSLC ಟಾಪರ್‌ಗಳಿಗೆ ₹50 ಸಾವಿರ

ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಇದು ಗುಡ್ ನ್ಯೂಸ್. ಶೈಕ್ಷಣಿಕ ಸಾಧನೆಯನ್ನು ಉತ್ತೇಜಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಇನ್ನು ಮುಂದೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಅಲ್ಲ… ನೇರವಾಗಿ ₹50,000 ನಗದು ಪುರಸ್ಕಾರ ಸಿಗಲಿದೆ. ಹೌದು ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಸರ್ಕಾರಿ...

ಒಂಟಿ ವೃದ್ಧರಿಗೆ ಕಿರುಕುಳ ಕೊಟ್ರೆ ಹುಷಾರ್..!

ಇನ್ಮುಂದೆ ವೃದ್ದರ ತಂಟೆಗೆ ಹೋದ್ರೆ ಹುಷಾರ್ .... ಯಾಕಂದ್ರೆ ರಾಜ್ಯದಲ್ಲಿ ಒಂಟಿಯಾಗಿ ವಾಸಿಸುತ್ತಿರುವ ಮಹಿಳೆಯರು ಹಾಗೂ ಹಿರಿಯ ನಾಗರಿಕರಿಗೆ ಇನ್ನುಮುಂದೆ ಪೊಲೀಸರ ನೇರ ‘ಆಸರೆ’ ದೊರೆಯಲಿದೆ. ಸಮುದಾಯ ಪೊಲೀಸ್ ಪರಿಕಲ್ಪನೆಯಡಿಯಲ್ಲಿ ರಾಜ್ಯ ಪೊಲೀಸ್ ಇಲಾಖೆ ವಿನೂತನವಾದ ‘ಆಸರೆ’ ಯೋಜನೆಯನ್ನು ಜಾರಿಗೆ ತಂದಿದ್ದು, ಕಷ್ಟಕಾಲದಲ್ಲಿ ನಾವು ನಿಮ್ಮ ಜೊತೆಯಲ್ಲಿದ್ದೇವೆ ಎಂಬ ಭರವಸೆಯನ್ನು ವೃದ್ಧರಿಗೆ ನೀಡುವ ಉದ್ದೇಶ...

SC ಒಳಮೀಸಲು ಬಿಲ್ ವಾಪಸ್ ಕಳುಹಿಸಿದ ಗವರ್ನರ್

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನುಸೂಚಿತ ಜಾತಿಗಳ ವಿಧೇಯಕ–2025ನ್ನು ರಾಜ್ಯಪಾಲ ಥಾವರ್‌ಚಂದ್ ಗೆಹೋಟ್ ಅವರು ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದಾರೆ. ಅದೇ ವೇಳೆ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು ಮಸೂದೆಗೆ ಸಹಿ ಹಾಕದೆ, ಕೆಲವು ಅಂಶಗಳ ಬಗ್ಗೆ ಸ್ಪಷ್ಟೀಕರಣ ನೀಡುವಂತೆ ಸರ್ಕಾರವನ್ನು ರಾಜ್ಯಪಾಲರು ಸೂಚಿಸಿದ್ದಾರೆ. ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಈ ಎರಡೂ ಮಸೂದೆಗಳನ್ನು ವಿಧಾನಸಭೆ...

ಬಿ-ಖಾತಾ ಆಸ್ತಿ ಮಾಲೀಕರಿಗೆ ಸರ್ಕಾರದಿಂದ ದೊಡ್ಡ ಗಿಫ್ಟ್

ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಅನಧಿಕೃತ ಬಡಾವಣೆಗಳಲ್ಲಿನ ‘ಬಿ-ಖಾತಾ’ ನಿವೇಶನ, ಕಟ್ಟಡ, ಅಪಾರ್ಟ್‌ಮೆಂಟ್ ಹಾಗೂ ಫ್ಲಾಟ್‌ಗಳಿಗೆ ‘ಎ-ಖಾತಾ’ ನೀಡಲು ರಾಜ್ಯ ಸಚಿವ ಸಂಪುಟ ಮಹತ್ವದ ತೀರ್ಮಾನ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರಕ್ಕೆ ಅನುಮೋದನೆ ದೊರೆತಿದೆ. ಅದರಂತೆ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ...

ಸರ್ಕಾರದ ‘ಇಂದಿರಾ ಕಿಟ್’ ಸಂಕ್ರಾಂತಿಗಿಲ್ಲ

5 ಕೆಜಿ ಅಕ್ಕಿ ಬದಲಾಗಿ ಬಡ ಕುಟುಂಬಗಳಿಗೆ ಸಕ್ಕರೆ, ಅಡುಗೆ ಎಣ್ಣೆ, ತೊಗರಿ ಬೇಳೆ ಸೇರಿದಂತೆ ಅಗತ್ಯ ದಿನಸಿ ಪದಾರ್ಥಗಳನ್ನು ನೀಡುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಇಂದಿರಾ ಕಿಟ್’ ಯೋಜನೆ ಜನವರಿ ತಿಂಗಳಲ್ಲಿ ಪಡಿತರದಾರರ ಕೈಗೆ ಸಿಗುವ ನಿರೀಕ್ಷೆ ಹುಸಿಯಾಗಿದೆ. ಹೊಸ ವರ್ಷದ ಆರಂಭದಲ್ಲಿ, ವಿಶೇಷವಾಗಿ ಸಂಕ್ರಾಂತಿ ಹಬ್ಬದ ವೇಳೆಗೆ ಅಂತ್ಯೋದ ಹಾಗೂ PHH...

4,50,000 BPL ಕಾರ್ಡ್ ಗಳು ರದ್ಧು, ಗೃಹಲಕ್ಷ್ಮಿಯರಿಗೂ ಬಿಗ್ ಶಾಕ್

ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಬೊಕ್ಕಸಕ್ಕೆ ಉಂಟಾಗುತ್ತಿರುವ ಭಾರವನ್ನು ತಗ್ಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ನಿಗದಿತ ಮಾನದಂಡಗಳನ್ನು ಉಲ್ಲಂಘಿಸಿ ಪಡೆದಿದ್ದ ಸುಮಾರು 4.50 ಲಕ್ಷ BPL ಪಡಿತರ ಕಾರ್ಡ್‌ಗಳನ್ನು ಆಹಾರ ಇಲಾಖೆ ರದ್ದುಪಡಿಸಿದೆ. ಈ ನಿರ್ಧಾರದಿಂದಾಗಿ, ರದ್ದುಪಡಿಸಲಾದ ಕಾರ್ಡ್‌ದಾರರು ಗೃಹಲಕ್ಷ್ಮಿ ಸೇರಿದಂತೆ ಸರ್ಕಾರದ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಪ್ರಯೋಜನದಿಂದ ಹೊರಗುಳಿಯಲಿದ್ದಾರೆ. ಇದರ...

ಗೃಹಲಕ್ಷ್ಮೀ ಲೆಕ್ಕ ‘ಕ್ಲಿಯರ್’ ಇಲ್ಲ

ಇಡೀ ರಾಜ್ಯದ ಮಹಿಳೆಯರು ಕಾದಿರುವ ಗೃಹಲಕ್ಷ್ಮೀ ಯೋಜನೆ — ತಿಂಗಳಿಗೆ ₹2000 ನೀಡುವ ಈ ಮಹತ್ವದ ಯೋಜನೆಗೆ ಸಂಬಂಧಿಸಿದಂತೆ ಈಗ ಹೊಸ ವಿವಾದ ಸಿಡಿಲಿನಂತೆ ಎದ್ದಿದೆ. ಯೋಜನೆಗೆ ಎಷ್ಟು ಕಂತು ಬಿಡುಗಡೆಯಾಗಿದೆ? ಎಷ್ಟು ಫಲಾನುಭವಿಣಿಯರು ಸೇರಿಸಿದ್ದಾರೆ? ಇದರ ಬಗ್ಗೆ ಸಚಿವೆಯರ ಮಾತು, ಇಲಾಖೆಯ ದಾಖಲೆ — ಎರಡೂ ಸರಿಯಾಗಿಲ್ಲ, ಮಾಹಿತಿಯಲ್ಲಿ ಸ್ಪಷ್ಟತೆ ಇಲ್ಲ ಎಂದು...

ಸಿದ್ದು–ಡಿಕೆಶಿ ಸಂಘರ್ಷ, ಹೈಕಮಾಂಡ್ ಮಧ್ಯಸ್ಥಿಕೆ!

ರಾಜ್ಯ ಕಾಂಗ್ರೆಸ್ ರಾಜಕಾರಣ ಹೊಸ ವರ್ಷಾರಂಭಕ್ಕೆ ಕುತೂಹಲದ ಘಟ್ಟಕ್ಕೆ ತಲುಪಿದ್ದು, ಸಂಪುಟ ಪುನಾರಚನೆ ಮತ್ತು ನಾಯಕತ್ವದ ವಿಚಾರಗಳಲ್ಲಿ ಹೈಕಮಾಂಡ್‌ ಮಧ್ಯಸ್ಥಿಕೆ ವಹಿಸಲಿದೆ ಎಂಬ ಸೂಚನೆಗಳು ಕೇಳಿ ಬರುತ್ತಿವೆ. ಶನಿವಾರ ಹೊಸ ದೆಹಲಿಯಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕಾರಿಣಿ (CWC) ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡಿದ್ದರು. ಎಐಸಿಸಿ ಕಾರ್ಯಸೂಚಿ ಅನುಸಾರ ನಡೆದ ಈ ಸಭೆಯ ನೇಪಥ್ಯದಲ್ಲಿ, ಕರ್ನಾಟಕದ...

ಡಬಲ್ ಡ್ಯೂಟಿ ಮಾಡಿದ್ರು ಸಿಕ್ಕಿಲ್ಲ ಹಣ: ಶಿಕ್ಷಕರಿಗೆ 20 ಸಾವಿರ ಬಾಕಿ

ಒಳಮೀಸಲಾತಿ ಹಾಗೂ ಜಾತಿ–ಸಾಮಾಜಿಕ–ಶೈಕ್ಷಣಿಕ ಸಮೀಕ್ಷೆ ಕಾರ್ಯವನ್ನು ನಿರ್ವಹಿಸಿದ ಶಿಕ್ಷಕರಿಗೆ ರಾಜ್ಯ ಸರ್ಕಾರ ಈವರೆಗೂ ಘೋಷಿತ ಗೌರವಧನವನ್ನು ಬಿಡುಗಡೆ ಮಾಡಿಲ್ಲ. ಪ್ರತಿ ಶಿಕ್ಷಕರಿಗೆ ಕನಿಷ್ಠ 15 ಸಾವಿರದಿಂದ 20 ಸಾವಿರ ರೂಪಾಯಿ ವರೆಗೆ ಗೌರವಧನ ಬಾಕಿಯಾಗಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಮೇ ತಿಂಗಳಿನಿಂದ ಅಕ್ಟೋಬರ್ ವರೆಗೆ ನಡೆದ ಒಳಮೀಸಲಾತಿ ಹಾಗೂ ಪರಿಶಿಷ್ಟ ಜಾತಿ ಸಮೀಕ್ಷೆ ಕಾರ್ಯದಲ್ಲಿ, ಹತ್ತಾರು...

ಗ್ಯಾರಂಟಿ ಯೋಜನೆಗಳಿಗೆ ದಲಿತ ಅಭಿವೃದ್ಧಿ ಹಣ ಖರ್ಚು!

ದಲಿತರ ಮತ್ತು ಬುಡಕಟ್ಟು ಸಮುದಾಯಗಳ ಅಭಿವೃದ್ಧಿಗೆ ಮೀಸಲಿಟ್ಟಿದ್ದ SCSP–TSP ನಿಧಿಯನ್ನು ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿರುವುದು ಸಭೆಯಲ್ಲಿ ಬೆಳಕಿಗೆ ಬಂದಿದೆ. ದಲಿತರ ಅಭಿವೃದ್ಧಿಗೆ ಮೀಸಲಿಟ್ಟಿದ್ದ SCSP-TSP ಹಣವನ್ನ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿದೆ. ವಿಧಾನ ಪರಿಷತ್‌ನಲ್ಲಿ ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಸಚಿವ ಮಹದೇವಪ್ಪ ಅವರು ಮಾಹಿತಿ ನೀಡಿದ್ದಾರೆ. 2.5 ವರ್ಷಗಳಲ್ಲಿ SCSP ಯೋಜನೆಯ...
- Advertisement -spot_img

Latest News

ಉದ್ದೇಶಪೂರ್ವಕವಾಗಿ ತಾರತಮ್ಯ ಮಾಡಿಲ್ಲ: ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ಆರೋಪಕ್ಕೆ ಸಿದ್ದರಾಮಯ್ಯ ಸ್ಪಷ್ಟನೆ

Political News:  ಸಿದ್ದರಾಮಯ್ಯ ಸಿಎಂ ಆಗಿದ್ದಾಗ, ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ನೀಡಿದ್ದಾರೆಂದು ಇತ್ತೀಚೆಗೆ ಆರೋಪ ಕೇಳಿಬಂದಿತ್ತು. ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ...
- Advertisement -spot_img