Monday, July 27, 2026

karnataka government

ಗ್ಯಾರಂಟಿ ಯೋಜನೆಗಳಿಗೆ ದಲಿತ ಅಭಿವೃದ್ಧಿ ಹಣ ಖರ್ಚು!

ದಲಿತರ ಮತ್ತು ಬುಡಕಟ್ಟು ಸಮುದಾಯಗಳ ಅಭಿವೃದ್ಧಿಗೆ ಮೀಸಲಿಟ್ಟಿದ್ದ SCSP–TSP ನಿಧಿಯನ್ನು ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿರುವುದು ಸಭೆಯಲ್ಲಿ ಬೆಳಕಿಗೆ ಬಂದಿದೆ. ದಲಿತರ ಅಭಿವೃದ್ಧಿಗೆ ಮೀಸಲಿಟ್ಟಿದ್ದ SCSP-TSP ಹಣವನ್ನ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿದೆ. ವಿಧಾನ ಪರಿಷತ್‌ನಲ್ಲಿ ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಸಚಿವ ಮಹದೇವಪ್ಪ ಅವರು ಮಾಹಿತಿ ನೀಡಿದ್ದಾರೆ. 2.5 ವರ್ಷಗಳಲ್ಲಿ SCSP ಯೋಜನೆಯ...

ಮದ್ಯದ ಬೆಲೆ ಏರಿಕೆಯಿಂದ ಬಿಯರ್ ಮಾರಾಟ ಭಾರೀ ಕುಸಿತ!

ರಾಜ್ಯದಲ್ಲಿ ಮದ್ಯದ ದರ ಏರಿಕೆಯು ವ್ಯಾಪಾರಕ್ಕೆ ಪೇಟು ಕೊಡುತ್ತಿದ್ದು, ಬಿಯರ್ ಮಾರಾಟವು ಭಾರೀ ಕುಸಿತದೊಂದಿಗೇ ಅಬಕಾರಿ ಇಲಾಖೆಯ ಆದಾಯ ಗುರಿ ಸಾಧನೆಯಲ್ಲಿ ದೊಡ್ಡ ಸವಾಲಾಗಿ ಪರಿಣಮಿಸಿದೆ. ರಾಜ್ಯದಲ್ಲಿ ಹೆಚ್ಚುವರಿ ಅಬಕಾರಿ ಸುಂಕ ಏರಿಕೆಯಿಂದ ಮದ್ಯದ ವಹಿವಾಟು ಪಾತಾಳಕ್ಕೆ ಕುಸಿದಿದೆ. ಅಬಕಾರಿ ಇಲಾಖೆಯ ಆದಾಯ ಸಂಗ್ರಹಣೆಯು ಗುರಿಯನ್ನೂ ತಲುಪಲು ಸವಾಲಿನ ಎದುರಾಗಿದೆ. ಕಳೆದ 8 ತಿಂಗಳಲ್ಲಿ ಬಿಯರ್...

Mekedatu Project: ತ್ವರಿತ ಅನುಷ್ಠಾನಕ್ಕೆ 30 ಜನರ ತಂಡ ರಚನೆ; ಸರ್ಕಾರದಿಂದ ಮಹತ್ವದ ಆದೇಶ

ಮೇಕೇದಾಟು ಯೋಜನೆ ತ್ವರಿತ ಅನುಷ್ಠಾನಕ್ಕಾಗಿ, 30 ಮಂದಿಯನ್ನು ಒಳಗೊಂಡ ತಂಡ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ನವೆಂಬರ್‌ 18ರಂದು ನಡೆದ ಸಭೆಯಲ್ಲಿ, ಯಾವುದೇ ಅಡೆತಡೆ ಇಲ್ಲದೆ ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಅಗತ್ಯ ಕ್ರಮ ವಹಿಸುವಂತೆ ಸೂಚಿಸಲಾಗಿತ್ತು. ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದಲ್ಲಿ ಒಂದು ಪ್ರತ್ಯೇಕ ಮುಖ್ಯ ಎಂಜಿನಿಯ‌ರ್ ಹಾಗೂ ಸಿಬ್ಬಂದಿ ಒಳಗೊಂಡ, ಹೊಸ...

ಸರ್ಕಾರ-ರಾಜಮನೆತದ ಕಿತ್ತಾಟ: ‘ಮಾಲ್’ ಪ್ರಾಜೆಕ್ಟ್‌ಗೆ ದೊಡ್ಡ ಬ್ರೇಕ್!

ಮೈಸೂರಿನ ರಾಜವಂಶಸ್ಥರು ಮತ್ತು ಸರ್ಕಾರದ ನಡುವಿನ ನೆಗೆಟಿವ್ ಚರ್ಚೆಗಳು ಮುಂದುವರೆದಿವೆ. ರಾಜವಂಶಸ್ಥ ಯದುವೀರ್ ಮಾಡಿದ್ದ ಗುದ್ದಲಿ ಪೂಜೆಯ ಪ್ರಾಜೆಕ್ಟ್​​​ಗೆ ಸ್ವತಃ ರಾಜವಂಶಸ್ಥೆ ಪ್ರಮೋದಾ ದೇವಿ ನಿರ್ಬಂಧ ಹೇರಿದ್ದಾರೆ. ಸರ್ಕಾರ- ರಾಜಮನೆತನದ ಬಹಿರಂಗ ಯುದ್ಧಕ್ಕೆ ಇದೀಗ ಅಂತರ್ ಯುದ್ಧವೂ ಸೇರ್ಪಡೆಯಾದಂತಿದೆ‌. ಪ್ರಮೋದಾ ದೇವಿ 'ಯುನಿಟಿ ಮಾಲ್' ನಿರ್ಮಾಣ ಕಾರ್ಯವನ್ನು ತಡೆಹಿಡಿಯಲು ಕೋರ್ಟ್ಗೆ ಮನವಿ ಮಾಡಿದ್ದು, ಅಂದಿನ ಆದೇಶದಂತೆ...

ವಿದ್ಯಾರ್ಥಿಗಳಿಗೆ ಸೂಪರ್ ಸೌಲಭ್ಯ: ಶಾಲಾ ಕ್ಯಾಂಪ್‌ಗಳಲ್ಲೇ ”ಆಧಾರ್” ಅಪ್ಡೇಟ್!

ಆಧಾರ್ ನವೀಕರಣಕ್ಕಾಗಿ ಮಕ್ಕಳು ಇನ್ಮುಂದೆ ಸೈಬರ್ ಸೆಂಟರ್‌ಗಳಲ್ಲಿ ಗಂಟೆಗಳಷ್ಟು ಸಾಲಿನಲ್ಲಿ ನಿಲ್ಲುವ ಅವಶ್ಯಕತೆ ಇಲ್ಲ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಾಲಾ–ಕಾಲೇಜುಗಳಲ್ಲೇ ಆಧಾರ್ ನವೀಕರಣ ಶಿಬಿರಗಳನ್ನು ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ವಿದ್ಯಾರ್ಥಿವೇತನ, ಪರೀಕ್ಷಾ ಅರ್ಜಿ ಹಾಗೂ ಇತರ ಸೇವೆಗಳ ವೇಳೆ ವಿದ್ಯಾರ್ಥಿಗಳು ಎದುರಿಸುತ್ತಿದ್ದ ಅಡೆತಡೆಗಳನ್ನು ನಿವಾರಿಸುವ ನಿಟ್ಟಿನಲ್ಲಿ, 5ರಿಂದ 15 ವರ್ಷದೊಳಗಿನ ಶಾಲಾ ಮಕ್ಕಳ ಆಧಾರ್ ಬಯೋಮೆಟ್ರಿಕ್...

RCB ಫ್ಯಾನ್ಸ್ ಗೆ ಬಿಗ್ ‘ಗುಡ್​​ ನ್ಯೂಸ್’

19ನೇ ಆವೃತ್ತಿಯ ಐಪಿಎಲ್‌ನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡದ ಎಲ್ಲಾ ಪಂದ್ಯಗಳು ಬೆಂಗಳೂರಿನಿಂದಲೇ ಎತ್ತಂಗಡಿ ಆಗುವ ಆತಂಕದಲ್ಲಿದ್ದ ಅಭಿಮಾನಿಗಳಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಜೂನ್ 4 ರಂದು ಐಪಿಎಲ್ 2025 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಗೆಲುವನ್ನು ಆಚರಿಸಲು ದೊಡ್ಡ ಜನಸಮೂಹ ಜಮಾಯಿಸಿದಾಗ ಕ್ರೀಡಾಂಗಣದಲ್ಲಿ ಕಾಲ್ತುಳಿತ ಸಂಭವಿಸಿದ ನಂತರ ಕರ್ನಾಟಕದಲ್ಲಿ ಕಾರ್ಯಕ್ರಮವನ್ನು ಆಯೋಜಿಸುವ...

ಸರ್ಕಾರದಿಂದ ಬಿಗ್ ಗ್ರೀನ್ ಸಿಗ್ನಲ್: 4500 ಪೊಲೀಸ್ ಉದ್ಯೋಗಗಳು!

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮತ್ತೊಂದು ಭಾರಿ ಬದಲಾವಣೆಯಾಗಿದೆ. 4500 ಕಾನ್‌ಸ್ಟೆಬಲ್ ನೇಮಕ—ಫೈನಲಿ ಅಪ್ರೂವ್ ಆಗಿದೆ. ಹೌದು ರಾಜ್ಯ ಪೊಲೀಸ್ ಇಲಾಖೆಯಲ್ಲಿ 4,500 ಕಾನ್‌ಸ್ಟೆಬಲ್ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. ಒಳಮೀಸಲಾತಿ ಜಟಿಲತೆಗಳಿಂದ ಕಾನ್ಸ್ಟೇಬಲ್ ನೇಮಕಾತಿ ಸೇರಿದಂತೆ 75 ಸಾವಿರಕ್ಕೂ ಹೆಚ್ಚು ಹುದ್ದೆಗಳು ತುಂಬದೆ...

ಸಿದ್ದರಾಮಯ್ಯ ಜನವರಿಯಲ್ಲಿ ರಾಜೀನಾಮೆ ಕೊಡೋದು ಪಕ್ಕಾ: ಗೋವಿಂದ ಕಾರಜೋಳ

ಏಕಾಏಕಿ ನಿನ್ನೆ ಸಿದ್ದರಾಮಯ್ಯನವರಿಗೆ ವೈರಾಗ್ಯದ ಮಾತುಗಳು ಆರಂಭವಾಗಿದೆ. ರಾಜಕೀಯ ಏನು ನಮ್ಮ ಅಪ್ಪನ ಆಸ್ತಿನಾ? ರಾಜಕಾರಣ, ಅಧಿಕಾರ ಶಾಶ್ವತವಾ? ಅಂತ ವೈರಾಗ್ಯದ ಮಾತುಗಳನ್ನಾಡಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ ಕೊಡೋದು ನಿಶ್ಚಯ ಆದಂತಿದೆ. ಅವರ ಮಾತಿಂದ ನನಗೆ ಹಾಗೆ ಅನಿಸುತ್ತಿದೆ. ರಾಜೀನಾಮೆಗೆ ಕ್ಷಣಗಣನೆ ಶುರುವಾದಂತೆ ಕಾಣುತ್ತಿದೆ. ವೈರಾಗ್ಯದ ಮಾತು ಕೇಳಿದ್ರೆ ಜನವರಿಯಲ್ಲಿ ಸಿದ್ದರಾಮಯ್ಯ ಕುರ್ಚಿ ಬಿಡ್ತಾರೆ ಅಂತ...

ಅತಿವೃಷ್ಟಿ ಬಾಧಿತ ರೈತರಿಗೆ ಮತ್ತೊಂದು ‘ಗುಡ್ ನ್ಯೂಸ್’

ಧಾರವಾಡ : ಆಗಸ್ಟ್ ತಿಂಗಳಲ್ಲಿ ಅತಿವೃಷ್ಟಿಯಿಂದಾಗಿ ತೀವ್ರ ಬೆಳೆ ಹಾನಿ ಅನುಭವಿಸಿದ್ದ ಧಾರವಾಡ ಜಿಲ್ಲೆಯ ರೈತರಿಗೆ ರಾಜ್ಯ ಸರ್ಕಾರವು ಪರಿಹಾರ ಘೋಷಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಶೇಷ ಪ್ಯಾಕೇಜ್ ಅಡಿಯಲ್ಲಿ ಜಿಲ್ಲೆಗೆ ಹೆಚ್ಚುವರಿಯಾಗಿ 63.77 ಕೋಟಿ ರೂಪಾಯಿಗಳ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಈ ಹಣವನ್ನು ಅರ್ಹ ರೈತ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ...

ʼಕುಂದಾʼ ಕ್ಷಿಪ್ರ ಕ್ರಾಂತಿ: ಬೆಳಗಾವಿ ರಾಜಕೀಯ ಬೆಂಗಳೂರಿಗೆ ಶಿಫ್ಟ್!?

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ತೀವ್ರಗೊಂಡಿದೆ. ಈ ಎಲ್ಲ ಗೊಂದಲಕ್ಕೆ ಯಾವಾಗ ತೆರೆ ಬಿಳಲಿದೆ ಅನ್ನೊದು ಕುತೂಹಲಗೊಂಡಿದೆ. ಈ ನಡುವೆ ಹಿರಿಯ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಸನ್ಯಾಸಿ ಅಲ್ಲ. ರಾಜಕಾರಣದಲ್ಲಿ ಯಾರನ್ನಾದರೂ ಸನ್ಯಾಸಿ ನೋಡಿದ್ದೀರಾ? ಅಂತ ಪ್ರಶ್ನೆ ಎಸಗಿದ್ದಾರೆ. ಬೆಳಗಾವಿ ಅಧಿವೇಶನದ ಬಳಿಕ ನಾಯಕತ್ವ ಗೊಂದಲಕ್ಕೆ ಪೂರ್ಣ...
- Advertisement -spot_img

Latest News

ಅವಮಾನಿಸಿದವರನ್ನೇ ಈಗೇಕೆ ಕೆಲಸಕ್ಕೆ ನೇಮಿಸಿದ್ದೀರಿ..?: ನಿಲೇಕಣಿ ನೇಮಕದ ಬಗ್ಗೆ ಮೋದಿಗೆ ಹರಿಪ್ರಸಾದ್ ಪ್ರಶ್ನೆ..

Political News: ನೀಟ್ ಪರೀಕ್ಷೆಯಲ್ಲಾದ ಸಮಸ್ಯೆಗಳು ಇನ್ನು ಮುಂದೆ ಪುನರಾವರ್ತಿಸಬಾರದು ಎಂದು ಈ ಹಿಂದೆ ಆಧಾರ್ ಕಂಡುಬಿಡಿದಿದ್ದ ನಂದನ್ ನಿಲೇಕಣಿಯವರ ನೇತೃತ್ವದಲ್ಲಿ ಉನ್ನತ ಮಟ್ಟದ ಕಾರ್ಯಪಡೆ...
- Advertisement -spot_img