Wednesday, November 26, 2025

karnataka government

‘ಮುಂಬರುವ ಹಬ್ಬಗಳಲ್ಲಿ ಮೋದಿ ಬಕ್ರೀದ್ ಹಬ್ಬವನ್ನ ಹೇಳಲಿಲ್ಲ’

ನಿನ್ನೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದ್ದು, ಈ ವೇಳೆ ಇನ್ನೇನು ಸಾಲು ಸಾಲು ಹಬ್ಬಗಳು ಬರುತ್ತಿದೆ. ಕೊರೊನಾದಿಂದಾಗಿ ಯಾರ ಮನೆಯಲ್ಲೂ ಒಲೆ ಉರಿಯಲಿಲ್ಲ ಎಂದಾಗಬಾರದು. ಹಾಗಾಗಿ ಪ್ರತಿ ಬಡಕುಟುಂಬಕ್ಕೆ ಪ್ರತಿ ತಿಂಗಳು ನವೆಂಬರ್ ತನಕ 5 ಕೆಜಿ ಅಕ್ಕಿ, ಬೇಳೆ ಮತ್ತು ಗೋಧಿ ನೀಡುತ್ತೇವೆಂದು ಘೋಷಿಸಿದರು. https://youtu.be/DAKr2vs_d2g ಈ ವೇಳೆ ಭಾಷಣದಲ್ಲಿ ನಾಗಪಂಚಮಿ, ಗಣೇಶ್...

ಅನಧಿಕೃತ ಬ್ಯಾನರ್ ಮತ್ತು ಫ್ಲೆಕ್ಸ್‌ಗಳನ್ನು ತೆರವುಗೊಳಿಸುವಂತೆ ಬಿಬಿಎಂಪಿಗೆ ಬಿಜೆಪಿ ಒತ್ತಾಯ..!

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಜ್ಞಾ ಕಾರ್ಯಕ್ರಮದ ಪ್ರಯುಕ್ತ ಅಳವಡಿಸಿರುವ ಅನಧಿಕೃತ ಬ್ಯಾನರ್ ಮತ್ತು ಫ್ಲೆಕ್ಸ್ಗಳನ್ನು ತೆರವುಗೊಳಿಸುವಂತೆ ಬಿಬಿಎಂಪಿ ಮೇಯರ್ ಹಾಗೂ ಆಯುಕ್ತರಿಗೆ ಇಂದು ಭಾರತೀಯ ಜನತಾ ಪಕ್ಷದ ಬೆಂಗಳೂರು ಕೇಂದ್ರ ಜಿಲ್ಲೆಯ ಯುವ ಮೋರ್ಚಾದ ಕಾರ್ಯಕರ್ತರು ದೂರು ನೀಡಿದರು. https://youtu.be/K1jyp-ooits ಇಂದು ಬೆಳಿಗ್ಗೆ 11.30 ಕ್ಕೆ ಜಿಲ್ಲಾಧ್ಯಕ್ಷರಾದ ಅಭಿಲಾಷ್ ರೆಡ್ಡಿ ಎಂ...

ಯಲಹಂಕ ಡೈರಿ ವೃತ್ತದ ಫ್ಲೈ ಓವರ್‌ಗೆ ವೀರ್ ಸಾವರ್ಕರ್ ಹೆಸರಿಡಲು ಬಿಬಿಎಂಪಿ ತೀರ್ಮಾನ..!

ಬೆಂಗಳೂರು: ಯಲಹಂಕ ಡೈರಿ ವೃತ್ತದ ಫ್ಲೈ ಓವರ್‌ಗೆ ವೀರ್ ಸಾವರ್ಕರ್ ಹೆಸರಿಡುವ ವಿಚಾರಕ್ಕೆ ಸಬಂಧಿಸಿದಂತೆ ವಿವಾದಿತ ಜಾಗಕ್ಕೆ ವೀರ್ ಸಾವರ್ಕರ್ ಹೆಸರಿಡಲು ಪಾಲಿಕೆ ತೀರ್ಮಾನಿಸಿದೆ. ಈ ಬಗ್ಗೆ ಇಂದು ತೀರ್ಮಾನಿಸಿದ ಬಿಬಿಎಂಪಿ, ಶ್ರೀ ವೀರ ಸಾವರ್ಕರ್ ಮೇಲ್ಸೇತುವೆ ಎಂದು ನಾಮಕರಣ ಮಾಡಲು ಒಪ್ಪಿಗೆ ನೀಡಿದೆ. ಕಾಂಗ್ರೆಸ್ ಸದಸ್ಯರು ಇಲ್ಲದ ವೇಳೆ ಬಿಜೆಪಿ ಈ ಬಗ್ಗೆ...

80 ಕೋಟಿ ಬಡ ಜನರಿಗೆ ಶುಭಸುದ್ದಿ ಕೊಟ್ಟ ಪ್ರಧಾನಿ ನರೇಂದ್ರ ಮೋದಿ..

ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದ್ದು, ಲಾಕ್‌ಡೌನ್ ಮತ್ತು ಕೊರೊನಾ ಸೋಂಕು ಹರಡುತ್ತಿರುವ ಬಗ್ಗೆ ಮಾತನಾಡಿದ್ದಾರೆ. ಅಲ್ಲದೇ, ಗರೀಬ್ ಕಲ್ಯಾಣ್ ಯೋಜನೆಯನ್ನ ವಿಸ್ತರಿಸುವ ಮೂಲಕ ಬಡವರಿಗೆ ಶುಭಸುದ್ದಿ ನೀಡಿದ್ದಾರೆ. ಈ ವೇಳೆ ಮಾತನಾಡಿದ ಪ್ರಧೀನಿ ಮೋದಿ, ಕೊರೊನಾ ಮಹಾಮಾರಿಯೊಂದಿಗೆ ಹೋರಾಡುತ್ತ, ಅನ್‌ಲಾಕ್ -2ಗೆ ಪ್ರವೇಶಿಸಿದ್ದೇವೆ. ಕೊರೊನಾ ಸಾವಿನ ಬಗ್ಗೆ ಹೇಳುವುದಾದರೆ ಭಾರತವು ಕಡಿಮೆ ಪ್ರಮಾಣದಲ್ಲಿದೆ....

ಅಂಬರೀಷ್ ಸ್ಮಾರಕಕ್ಕೆ 1 ಎಕರೆ 34 ಕುಂಟೆ ಭೂಮಿ ನೀಡಿದ ಸರ್ಕಾರ: ಧನ್ಯವಾದ ತಿಳಿಸಿದ ಸುಮಲತಾ..!

ಅಂಬರೀಶ್ ಅವರ ಸ್ಮಾರಕಕ್ಕೆ ಸರಕಾರವು 1 ಎಕರೆ 34 ಕುಂಟೆ ಭೂಮಿಯನ್ನು ನೀಡುವ ಮೂಲಕ ಅಂಬರೀಶ್ ಅವರ ಕೊಡುಗೆ ಮತ್ತು ಸೇವೆಗಳನ್ನು ಗೌರವಿಸಿದೆ. ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಸುಮಲತಾ ಅಂಬರೀಷ್, ಅಂಬರೀಷ್ ಸ್ಮಾರಕ ನಿರ್ಮಾಣ ಪ್ರತಿಷ್ಠಾನದ ಬಗ್ಗೆ ಸಿಎಂಗೆ ಧನ್ಯವಾದ ತಿಳಿಸಿದ್ದಾರೆ. ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಸುಮಲತಾ, ಅಂಬರೀಶ್ ಅವರ...

ಅಹ್ಮದ್ ಪಟೇಲ್ ನಿವಾಸದ ಮೇಲೆ ಇ.ಡಿ. ದಾಳಿ..!

ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ನಿವಾಸದ ಮೇಲೆ ಇ.ಡಿ.ಅಧಿಕಾರಿಗಳು ದಾಳಿ ನಡೆಸಿದ್ದು, ವಿಚಾರಣೆ ನಡೆಸಿದ್ದಾರೆ. ಸ್ಟರ್ಲಿಂಗ್ ಬಯೋಟೆಕ್ ಲಿಮಿಟೆಡ್ ಗ್ರೂಪ್‌ನ ಬ್ಯಾಂಕ್ ಸಾಲದ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲಾಯಿತು. ಈ ಹಿಂದೆ ವಿಚಾರಣೆಗೆ ಕರೆದಾಗ ಅಹ್ಮದ್ ಪಟೇಲ್ ಅನಾರೋಗ್ಯದ ಕಾರಣ ಹೇಳಿದ್ದರು. ಆದ್ದರಿಂದ ಇ.ಡಿ.ಅಧಿಕಾರಿಗಳನ್ನು ಮನೆಗೆ ಕಳುಹಿಸಲಾಗುತ್ತೆ ಎಂದು ಅಹ್ಮದ್ ಪಟೇಲ್‌ಗೆ ಮೊದಲೇ ಸೂಚಿಸಲಾಗಿತ್ತು....

ನನಗೆ ಮೊದಲ ಆದ್ಯತೆ ಮೈಷುಗರ್ ಕಾರ್ಖಾನೆ ಪ್ರಾರಂಭವಾಗಬೇಕು

ಮಂಡ್ಯ: ಮಂಡ್ಯದಲ್ಲಿ ಮಾತನಾಡಿದ ಮಾಜಿ ಸಚಿವ ಚೆಲುವರಾಯಸ್ವಾಮಿ, ನನಗೆ ಮೊದಲ ಆದ್ಯತೆ ಕಾರ್ಖಾನೆ ಪ್ರಾರಂಭವಾಗಬೇಕು ಎಂದಿದ್ದಾರೆ. ನನಗೆ ಒ&ಎಂ ಗೆ ಆಕ್ಷೇಪಾ ಇಲ್ಲಾ. ನನಗೆ ಮೊದಲ ಆದ್ಯತೆ ಕಾರ್ಖಾನೆ ಪ್ರಾರಂಭವಾಗಬೇಕು. ಸುರಕ್ಷಿತವಾಗಿ ಮತ್ತೆ 6 ತಿಂಗಳು ನಿಲ್ಲುವಂತಾಗಬಾರದು. ಅವತ್ತಿಂದ ಇವತ್ತಿನ ವರೆಗೆ ಸರ್ಕಾರಗಳು ದುಡ್ಡು ಕೊಟ್ಟಿದ್ರು. ಸರಿಯಾದ ರೀತಿ ಮ್ಯಾನೇಜ್ಮೆಂಟ್ ಮಾಡಕ್ಕಾಗದೇ ವಿಫಲವಾಗಿದೆ. 2 ವರ್ಷದಿಂದ...

‘ಸದ್ಯಕ್ಕೆ ಕೊರೋನಾ ನಿಲ್ಲೋದಲ್ಲಾ, ಸೋಂಕಿತರಿಗೆ ನಾವು ಧೈರ್ಯ ತುಂಬಬೇಕು’

ಮಂಡ್ಯ: ಮಂಡ್ಯದಲ್ಲಿಂದು ಜಿಲ್ಲಾಡಳಿತಕ್ಕೆ ಸಮರ್ಥನಂ ಸಂಸ್ಥೆ ವತಿಯಿಂದ ಪಿಪಿಇ ಕಿಟ್ ವಿತರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡರ ಮೂಲಕ ಜಿಲ್ಲಾಡಳಿತಕ್ಕೆ ಪಿಪಿಇ ಕಿಟ್ ಹಸ್ತಾಂತರ ಮಾಡಲಾಯಿತು. ಪಿಪಿಇ ಕಿಟ್, ಮಾಸ್ಕ್, ಹ್ಯಾಂಡ್ ಗ್ಲೌಸ್, ಮಲ್ಟಿಪರ್ಪಸ್ ಕ್ಲೀನರ್, ಐಸಿಯು ಬೆಡ್ ಸೇರಿದಂತೆ, ಕೋವಿಡ್ -19 ತಡೆಗಟ್ಟಲು ಬೇಕಾದ ಇನ್ನಿತರ ಸಾಮಗ್ರಿಗಳನ್ನು ಸಮರ್ಥನಂ ಸಂಸ್ಥೆ ಮಂಡ್ಯ ಜಿಲ್ಲಾಡಳಿತಕ್ಕೆ...

‘ಸದನದ ಒಳಗೂ- ಹೊರಗೂ ನಾವೆಲ್ಲ ಶಾಸಕರು ರೈತರೊಂದಿಗೆ ಹೋರಾಟ ಮಾಡುತ್ತೇವೆ’

ಮಂಡ್ಯ: ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಡ್ಯದಲ್ಲಿಂದು ಪ್ರತಿಭಟನೆ ನಡೆಸಲಾಗಿದ್ದು, ಮಾಜಿ ಸಚಿವ ಹಾಗೂ ಶಾಸಕ ಸಿಎಸ್ ಪುಟ್ಟರಾಜು ಪ್ರತಿಭಟನೆಗೆ ಸಾಥ್ ನೀಡಿದ್ದಾರೆ. ಮಂಡ್ಯದ ಜಿಲ್ಲಾಧಿಕಾರಿ ಕಚೇರಿ ಎದುರು ಈ ಪ್ರತಿಭಟನೆ ನಡೆದಿದ್ದು, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನಾಕಾರರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಈ ವೇಳೆ ಪುಟ್ಟರಾಜು ಕೂಡ ಪ್ರತಿಭಟನಾಕಾರರ...

ಶಶಿಕಲಾ ನಟರಾಜನ್ ಶೀಘ್ರದಲ್ಲೇ ಬಿಡುಗಡೆಯಾಗ್ತಾರಾ..?

ಆದಾಯಕ್ಕೂ ಮೀರಿ ಆಸ್ತಿ ಸಂಪಾದನೆ ಮಾಡಿದ ಆರೋಪದ ಮೇಲೆ ಪರಪ್ಪನ ಅಗ್ರಹಾರದ ಪಾಲಾಗಿರುವ ಶಶಿಕಲಾ ನಟರಾಜನ್, ಕೆಲ ದಿನಗಳಲ್ಲೇ ಬಿಡುಗಡೆಯಾಗ್ತಾರೆ ಎಂಬ ಸುದ್ದಿ ಕೇಳಿಬಂದಿತ್ತು. ಆದ್ರೆ ಈ ವಿಷಯವನ್ನ ಪರಪ್ಪನ ಅಗ್ರಹಾರ ಅಧಿಕಾರಿಗಳು ನಿರಾಕರಿಸಿದ್ದು, ಶೀಘ್ರದಲ್ಲಿ ಶಶಿಕಲಾ ಬಿಡುಗಡೆ ಅಸಾಧ್ಯ ಎಂದಿದ್ದಾರೆ. ಮುಂದಿನ 30 ದಿನಗಳಲ್ಲಿ ಬಿಡುಗಡೆಯಾಗುವ ಖೈದಿಗಳ ಹೆಸರನ್ನ ಲೀಸ್ಟ್‌ ಮಾಡಲಾಗಿತ್ತು. ಆದ್ರೆ...
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img