Wednesday, November 26, 2025

karnataka government

ಗೋಕುಲ್‍ ದಾಸ್‍ ಗಾರ್ಮೆಂಟ್ಸ್ ಕಾರ್ಖಾನೆಯ ಬಗ್ಗೆ ಆತಂಕ ಹೊರಹಾಕಿದ ಸಂಸದೆ ಸುಮಲತಾ..

ಮಂಡ್ಯ: ಶ್ರೀರಂಗಪಟ್ಟಣದ ಯುರೋ ಕ್ಲಾಥಿಂಗ್‍ ಗಾರ್ಮೆಂಟ್ಸ್ ಕಂಪೆನಿ ಒಡೆತನದ ಗೋಕುಲ್‍ ದಾಸ್‍ ಗಾರ್ಮೆಂಟ್ಸ್ ಕಾರ್ಖಾನೆಯು ಕೋವಿಡ್‍-19 ಕೊರೊನಾ ಕಾರಣದಿಂದಾಗಿ ಏಕಾಏಕಿ ಲೇ-ಆಫ್‍ ಘೋಷಣೆ ಮಾಡಿದೆ. ಈ ಬಗ್ಗೆ ಸಂಸದೆ ಸುಮಲತಾ ಅಂಬರೀಷ್ ಫೇಸ್‌ಬುಕ್ ಪೇಜ್‌ನಲ್ಲಿ ಆತಂಕ ಹೊರಹಾಕಿದ್ದಾರೆ. ಶ್ರೀರಂಗಪಟ್ಟಣದ ಯುರೋ ಕ್ಲಾಥಿಂಗ್‍ ಗಾರ್ಮೆಂಟ್ಸ್ ಕಂಪೆನಿ ಒಡೆತನದ ಗೋಕುಲ್‍ ದಾಸ್‍ ಗಾರ್ಮೆಂಟ್ಸ್ ಕಾರ್ಖಾನೆಯು ಕೋವಿಡ್‍-19 ಕೊರೊನಾ...

ಪೊಲೀಸರ ಬಗ್ಗೆ ಮಾತನಾಡುತ್ತಾ ಭಾವುಕರಾದ ಕಮಿಷನರ್ ಭಾಸ್ಕರ್ ರಾವ್..!

ಕೊರೊನಾ ಕಾಟದಿಂದ ಲಾಕ್‌ಡೌನ್ ಇದ್ದಾಗ ಎಲ್ಲರೂ ಮನೆಯಲ್ಲಿ ಸೇಫ್‌ ಆಗಿದ್ದರೆ, ವೈದ್ಯರು, ಪೊಲೀಸರು, ಮಾಧ್ಯಮದವರು, ಪೌರ ಕಾರ್ಮಿಕರೆಲ್ಲರೂ ಕೆಲಸದಲ್ಲಿ ತೊಡಗಿದ್ದರು. ಮೂರುವರೆ ತಿಂಗಳಿಂದ ಸತತವಾಗಿ ಕೆಲಸದಲ್ಲಿ ಭಾಗಿಯಾಗಿದ್ದ ಪೊಲೀಸರಿಗೆ ಧನ್ಯವಾದ ತಿಳಿಸಲು ಇಂದು ಕಾರ್ಯಕ್ರಮ ಏರ್ಪಡಿಸಲಾಗಿತ್ತು. https://youtu.be/PLWfuFu2Qgs ಈ ವೇಳೆ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಮಾತನಾಡಿದ್ದು, ಭಾವುಕರಾಗಿದ್ದಾರೆ. ಕರ್ನಾಟಕ ಪೊಲೀಸರು, ಬೆಂಗಳೂರು ಪೊಲೀಸರು, ಕೊರೊನಾ ತಡೆಗಟ್ಟಲು...

ಮೈಷುಗರ್ ಕಾರ್ಖಾನೆ ವಿಷಯವಾಗಿ ರಸ್ತೆಯಲ್ಲೇ ಜಗಳವಾಡಿದ ಸಾರ್ವಜನಿಕರು..!

ಮಂಡ್ಯ: ಮೈಷುಗರ್ ಕಾರ್ಖಾನೆಗೆ ಸಬಂಧಿಸಿದಂತೆ ಶ್ರೀಮತಿ ಸುನಂದಾ ಜಯರಾಮ್,ಶ್ರೀಮತಿ ಕುಮಾರಿ ಹಾಗೂ ಸಂಘಟಕರು ಸರ್ಕಾರದ ಪರವಾಗಿ ಕಾರ್ಖಾನೆ ನಡೆಸಬೇಕೆಂದು ಪಾಂಪ್ಲೆಟ್ ಹಂಚುತ್ತಿರುವಾಗ O and M ಮಾಡುವುದೇ ಸರಿ ಎಂದು ಪಾಂಪ್ಲೆಟ್ ಹಂಚುತ್ತಿದ್ದವರಿಗೆ ಸಾರ್ವಜನಿಕರು ತಿರುಗಿಬಿದ್ದ ಘಟನೆ ನಡೆಯಿತು. ಇನ್ನೊಂದೆಡೆ ಪಾಂಡವಪುರ ಪಟ್ಟಣದ ಬಸವನಗುಡಿ ಬೀದಿಯ ನಿವಾಸಿಗೆ ಕೊರೊನೊ ಪಾಸಿಟೀವ್ ಧೃಡಪಟ್ಟಿದೆ. ಈ ಹಿನ್ನೆಲೆ...

ಕೊರೊನಾ ಮಹಾಮಾರಿಗೆ ತೃಣಮೂಲ ಕಾಂಗ್ರೆಸ್ ಶಾಸಕ ಬಲಿ..!

ಕೊರೊನಾ ಮಹಾಮಾರಿಗೆ ತೃಣಮೂಲ ಕಾಂಗ್ರೆಸ್ ಶಾಸಕ ತಮೋನಾಶ್ ಘೋಷ್ ಬಲಿಯಾಗಿದ್ದಾರೆ. ಈ ಬಗ್ಗೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸಂತಾಪ ಸೂಚಿಸಿದ್ದಾರೆ. https://youtu.be/YbQHcVFMgSg https://youtu.be/jTAbjn8bJqc ತಮೋನಾಶ್ ಘೋಷ್(60) ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಗ ತಮೋನಾಷ್‌ಗೆ ಕೊರೊನಾ ಪಾಸಿಟಿವ್ ಇರುವುದು ಕಂಡುಬಂದಿದೆ. ಚಿಕಿತ್ಸೆ ಫಲಿಸದೇ ತಮೋನಾಷ್ ಸಾವನ್ನಪ್ಪಿದ್ದಾರೆ. https://youtu.be/GSeuNt8MPe4 ಇನ್ನು ಈ ಬಗ್ಗೆ ಟ್ವೀಟ್ ಮಾಡಿ...

ಸಚಿವ ನಾರಾಯಣಗೌಡ ಹೇಳಿಕೆಗೆ ಟಾಂಗ್ ನೀಡಿದ ಶಾಸಕ ಸುರೇಶ್ ಗೌಡ..!

ಮಂಡ್ಯ: ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಸಕ ಸುರೇಶ್ ಗೌಡ, ಸಚಿವ ನಾರಾಯಣಗೌಡರಿಗೆ ಮೈಷುಗರ್ ಕಂಪೆನಿಯ ವಿಚಾರವಾಗಿ ಎಚ್ಚರಿಕೆ ನೀಡಿದ್ದಾರೆ. ಮೈಶುಗರ್ ಬಗ್ಗೆ ಇವರ ಆಲೋಚನೆ ಮೊದಲು ಏನಿತ್ತು , ಈಗ ಏನಿದೆ ಎಂಬುದನ್ನು ಬಹಿರಂಗ ಪಡಿಸಬೇಕಾಗುತ್ತದೆ ಎಂದು ಸಚಿವ ನಾರಾಯಣಗೌಡರಿಗೆ ಶಾಸಕ ಸುರೇಶ್ ಗೌಡ ಎಚ್ಚರಿಕೆ ನೀಡಿದ್ದಾರೆ. https://youtu.be/6dnm-Ej5Emw ಮೊದಲು ಸರ್ಕಾರಿ ಸ್ವಾಮ್ಯದಲ್ಲಿರಬೇಕು ಎಂದವರು ಈಗ ಯಾಕೆ...

‘ತೆಲಂಗಾಣದಲ್ಲಿ ಮಾಡಿದಂತೆ ನೀವೂ ಮಾಡಿ. ಇಲ್ಲದಿದ್ದರೆ ಅಕ್ಟೋಬರ್ ತನಕ ಕಾಯಿರಿ’

ರಾಜ್ಯದಲ್ಲಿ ಮಹಾಮಾರಿ ಕೊರೊನಾ ಕೇಸ್ ಹೆಚ್ಚಾಗಿರುವ ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವುದರ ಬಗೆಗಿನ ನಿರ್ಧಾರ ಹಿಂಪಡೆಯಲಿ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿ ಟ್ವೀಟ್ ಮಾಡಿದ್ದಾರೆ. ಈ ಬಗ್ಗೆ ಸಾಲು ಸಾಲು ಟ್ವೀಟ್ ಮಾಡಿರುವ ಹೆಚ್ಡಿಕೆ, ಗುರುವಾರದಿಂದ ರಾಜ್ಯದಾದ್ಯಂತ SSLC ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರ ಈ ನಿರ್ಧಾರದಿಂದ ತಕ್ಷಣವೇ...

ಸರ್ಕಾರಿ ಶಾಲಾ ಕಟ್ಟಡ ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮ..?: ಕ್ರಮ ಕೈಗೊಳ್ಳದಿದ್ದರೆ ಉಗ್ರಹೋರಾಟದ ಎಚ್ಚರಿಕೆ..

ಮಂಡ್ಯ: ಸರ್ಕಾರಿ ಶಾಲಾ ಕಟ್ಟಡ ಟೆಂಡರ್ ಪ್ರಕ್ರಿಯೆಯಲ್ಲಿ ಅಧಿಕಾರಿಗಳಿಂದ ಅಕ್ರಮ ನಡೆದಿದ್ದು, ಎಸ್.ಟಿ.ಎಂ.ಸಿ ಅಧ್ಯಕ್ಷರು ಮತ್ತು ಶಾಲೆಯ ಪ್ರಾಂಶುಪಾಲರು ಹಣ ದುರುಪಯೋಗ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದೆ. ಮಂಡ್ಯ ತಾಲೂಕಿನ ಬಸರಾಳು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಇದು 80 ವರ್ಷಗಳಿಂದ ಇರುವ ಸರ್ಕಾರಿ ಶಾಲೆಯಾಗಿದೆ. ಶಾಲೆ ಶಿಥಿಲಗೊಂಡಿದೆ ಎಂದು ಡೆಮಾಲಿಶ್ ಮಾಡಬೇಕೆಂದು,...

ಅಧಿಕಾರಿಗಳಿಗೆ ಚಳಿಬಿಡಿಸಿದ ಸಚಿವ ಸುರೇಶ್ ಕುಮಾರ್

ಸಕಾಲ ಯೋಜನೆಯಡಿಯ ಅರ್ಜಿಗಳ ವಿಲೇವಾರಿ ತೀವ್ರ ವಿಳಂಬ ಹಿನ್ನೆಲೆ ಸಚಿವ ಸುರೇಶ್ ಕುಮಾರ್ ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಕಾಲ ಯೋಜನೆ ಪರಿಶೀಲನೆ ನಡೆಸಿದ ಸುರೇಶ್ ಕುಮಾರ್ ಜಿಲ್ಲಾಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡ್ರು. ಅಧಿಕಾರಿಗಳ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ಪ್ರತಿ ತಿಂಗಳು ಸಕಾಲದ ಪ್ರಗತಿ ಪರಿಶೀಲನೆ ಮಾಡಲು ಸುರೇಶ್ ಕುಮಾರ್...

ರಾಜ್ಯದ 17 ಜಿಲ್ಲೆಯ 80 ತಾಲೂಕುಗಳು ಪ್ರವಾಹ ಪೀಡಿತ..!

ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರೆದಿದೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳು ಸೇರಿದಂತೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಮೈಸೂರು, ಹಾಸನ ಸೇರಿದಂತೆ ರಾಜ್ಯದ ಒಟ್ಟು 17 ಜಿಲ್ಲೆಗಳ 80 ತಾಲೂಕುಗಳನ್ನು ಪ್ರವಾಹ ಪೀಡಿತ ಪ್ರದೇಶಗಳು ಎಂದು ರಾಜ್ಯ ಘೋಷಿಸಿದೆ. ಒಂದು ಕಡೆ ಆಗಸ್ಟ್ 1 ರಿಂದ 9ರವರೆಗೆ ಕರ್ನಾಟಕ ರಾಜ್ಯದಲ್ಲಿ ಮಹಾ...

ಪ್ರವಾಹ : ದೇಣಿಗೆ ನೀಡುವಂತೆ ಸಾರ್ವಜನಿಕರಲ್ಲಿ ಸರ್ಕಾರದ ಮನವಿ

ರಾಜ್ಯದ ಜನರಿಗೆ ಜಲ ದಿಗ್ಬಂಧನ, ಅದರಲ್ಲೂ ಉತ್ತರ ಕರ್ನಾಟಕದ ಸ್ಥಿತಿಯಂತೂ ಕರುಣಾಜನಕವಾಗಿದೆ. ಎಲ್ಲಿ ನೋಡಿದ್ರೂ ನೀರು. ಜೀವ ನದಿಗಳ ರೌದ್ರಾವತಾರಕ್ಕೆ ರಾಜ್ಯಕ್ಕೆ ರಾಜ್ಯವೆ ಬೆಚ್ಚಿ ಬಿದ್ದಿದೆ. ಲೆಕ್ಕವಿಲ್ಲದಷ್ಟು ಮಂದಿ ಸರ್ವಸ್ವವನ್ನೂ ಕಳೆದುಕೊಂಡಿದ್ದು ನೆರವಿಗಾಗಿ ಅಂಗಲಾಚುತ್ತಿದ್ದಾರೆ. ಪ್ರವಾಹಕ್ಕೆ ಸಿಲುಕಿರುವ ಎಲ್ಲಾ ಜಿಲ್ಲೆಗಳಲ್ಲೂ ಜನರು ಪರಿಸ್ಥಿತಿ ಒಂದೇ ಆಗಿದೆ. ಹಸಿವು ನೀರಾಡಿಕೆಯಿಂದ ಜನರು ಕಂಗಾಲಾಗಿದ್ದಾರೆ. ಸಾವಿರಕ್ಕೂ...
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img