Sunday, June 14, 2026

karnataka government

ಕೋವಿಡ್ 19ನಿಂದ ಗುಣಮುಖರಾದ ಸುಮಲತಾ ಅಂಬರೀಷ್, ಹೇಳಿದ್ದೇನು..?

ಮಂಡ್ಯ ಸಂಸದೆ ಸುಮಲತಾ ಅಂಬರೀಷ್‌ಗೆ ಕೋರೋನಾ ಬಂದಿದ್ದು, ಈ ಬಗ್ಗೆ ಚಿಕಿತ್ಸೆ ಪಡೆದು ಸದ್ಯ ಸುಮಲತಾ ಸಂಪೂರ್ಣ ಗುಣಮುಖರಾಗಿದ್ದಾರೆ. ಈ ಬಗ್ಗೆ ಫೇಸ್‌ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಸುಮಲತಾ ಅಂಬರೀಷ್, ನಿಮ್ಮೆಲ್ಲರ ಪ್ರಾರ್ಥನೆ, ಹಾರೈಕೆಯಿಂದ ಮೂರು ವಾರಗಳ ಕಡ್ಡಾಯ ಕ್ವಾರಂಟೈನ್‍ ಮುಗಿಸಿ, ಕೊವಿಡ್ ನಿಂದ ಸಂಪೂರ್ಣವಾಗಿ ಗುಣಮುಖಳಾಗಿದ್ದು, ಪರೀಕ್ಷೆಯ ನಂತರ ನಾನೀಗ ಕೋವಿಡ್19 ನೆಗೆಟಿವ್ ಎಂದು...

‘ನಾಳೆಯಿಂದ ಲಾಕ್‌ಡೌನ್ ಇರೋದಿಲ್ಲಾ, ಆದ್ರೆ…?’

ಇಂದು 5 ಗಂಟೆಗೆ ಫೇಸ್‌ಬುಕ್‌ನಲ್ಲಿ ಲೈವ್ ಬಂದ ಸಿಎಂ ಯಡಿಯೂರಪ್ಪ, ರಾಜ್ಯವನ್ನುದ್ದೇಶಿಸಿ ಮಾತನಾಡಿದ್ದಾರೆ. ಕೊರೊನಾ ನಿಯಂತ್ರಣದ ಬಗ್ಗೆ ಮಾತನಾಡಿದ ಸಿಎಂ, ಮೊದ ಮೊದಲ ಕೊರೊನಾ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದೆವು. ಆದ್ರೆ ಇತ್ತೀಚೆಗೆ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ನೀವು ಮಾಸ್ಕ್ ಹಾಕಿ, ಸಾಮಾಜಿಕ ಅಂತರ ಕಾಪಾಡಿದ್ರೆ ಮಾತ್ರ ಕೊರೊನಾ ಸೋಂಕನ್ನ ಕಡಿಮೆ ಮಾಡಬಹುದು ಎಂದು ಸಿಎಂ...

ಜೈಲಿನಲ್ಲೇ ಆತ್ಮಹತ್ಯೆಗೆ ಯತ್ನಿಸಿದ ರಾಜೀವ್ ಗಾಂಧಿ ಹತ್ಯೆ ಅಪರಾಧಿ..!

ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹತ್ಯೆ ಪ್ರಕಣದ ಅಪರಾಧಿ ನಳಿನಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ. ನಳಿನಿ ಕಳೆದ 29 ವರ್ಷದಿಂದ ಜೈಲಿನಲ್ಲಿದ್ದು, ಮಾನಸಿಕವಾಗಿ ಕುಗ್ಗಿದ್ದು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆನ್ನಲಾಗಿದೆ. ಕೆಲ ದಿನಗಳ ಹಿಂದೆ ನಳಿನಿ ಮತ್ತು ಜೈಲಿನ ಇನ್ನೊಂದು ಖೈದಿಗೆ ಜಗಳ ನಡೆದಿದ್ದು, ಈ ಜಗಳ ತಾರಕಕ್ಕೇರಿತ್ತು. ಈ ಬಗ್ಗೆ ಇನ್ನೋರ್ವ ಖೈದಿ ಜೈಲಾಧಿಕಾರಿಗೆ ತಿಳಿಸಿದ್ದು,...

ಬೆಂಗಳೂರಿನಲ್ಲಿ ಎಲ್ಲಿ ಅತೀ ಹೆಚ್ಚು ಕಂಟೈನ್ಮೆಂಟ್ ಝೋನ್ ಇದೆ ಗೊತ್ತಾ..?

ಇಡೀ ಕರ್ನಾಟಕದಲ್ಲಿ ಇರುವ ಕೊರೋನಾ ಪಾಸಿಟಿವ್ ಕೇಸ್‌ಗೆ ಸಮವಾಗಿ ಬರೀ ಬೆಂಗಳೂರಿನಲ್ಲಿ ಕೊರೊನಾ ಕೇಸ್‌ಗಳು ಹೆಚ್ಚುತ್ತಿದೆ. ಈ ಕಾರಣಕ್ಕೆ ಅರ್ಧಕ್ಕರ್ಧ ಬೆಂಗಳೂರನ್ನೇ ಸೀಲ್‌ಡೌನ್ ಮಾಡಲಾಗಿದೆ. ಅಲ್ಲದೇ ಕೆಲ ಏರಿಯಾಗಳನ್ನ ಕಂಟೈನ್‌ಮೆಂಟ್ ಝೋನ್ ಅಂತಾ ಘೋಷಿಸಲಾಗಿದೆ. ಅದರಲ್ಲೂ ಬೆಂಗಳೂರಿನ ದಕ್ಷಿಣ ವಲಯದಲ್ಲಿ ಹೆಚ್ಚು ಕಂಟೈನ್‌ಮೆಂಟ್ ಝೋನ್‌ಗಳಿದೆ. https://youtu.be/0XhlkpKn4tc ಬೆಂಗಳೂರು ದಕ್ಷಿಣ ವಲಯದಲ್ಲಿ ಇದೆ ಅತೀ ಹೆಚ್ಚು ಕಂಟೈನ್ಮೆಂಟ್ ಝೋನ್...

‘ಆರೋಗ್ಯ ತಪಾಸಣೆಗೆ ಶೀಘ್ರದಲ್ಲೇ ಬರಲಿದೆ ಕಾಂಗ್ರೆಸ್ ಆರೋಗ್ಯ ಅಭಯ ಹಸ್ತ ಯೋಜನೆ’

ಬೆಂಗಳೂರು: ಹಳ್ಳಿ ಜನರ ಆರೋಗ್ಯ ತಪಾಸಣೆಗೆ ಶೀಘ್ರದಲ್ಲೇ ಕಾಂಗ್ರೆಸ್ ಆರೋಗ್ಯ ಅಭಯ ಹಸ್ತ ಯೋಜನೆ ಹಮ್ಮಿಕೊಳ್ಳಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾ, ವಿಧಾನಸಭಾ ಕ್ಷೇತ್ರ, ಬ್ಲಾಕ್ ಹಾಗೂ ಗ್ರಾಮ ಪಂಚಾಯಿತಿ ಮಟ್ಟದ ಉಸ್ತುವಾರಿಗೆ ನಿಯೋಜಿತರಾಗಿರುವ ಪ್ರತಿನಿಧಿಗಳೊಂದಿಗೆ ಜತೆ ಚರ್ಚೆ ನಡೆಸಿದ ಡಿ.ಕೆ ಶಿವಕುಮಾರ್...

ಹೆಚ್ಚಾದ ಕೊರೊನಾರ್ಭಟ: ರಾಜ್ಯದಲ್ಲಿ 4169 ಕೇಸ್, ಬೆಂಗಳೂರಿನಲ್ಲಿ 2344 ಕೇಸ್, 104 ಬಲಿ..!

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾರ್ಭಟ ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿ 4169 ಮಂದಿಗೆ ಕೊರೊನಾ ಪಾಸಿಟಿವ್ ಇದ್ದು, ಬೆಂಗಳೂರಿನಲ್ಲಿ 2344 ಪಾಸಿಟಿವ್ ಕೇಸ್ ಇದೆ. ಅಲ್ಲದೇ ರಾಜ್ಯದಲ್ಲಿ ಒಂದೇ ದಿನ 104 ಮಂದಿ ಕರೊನಾಗೆ ಬಲಿಯಾಗಿದ್ದಾರೆ. ಈವರೆಗೆ ಒಟ್ಟು 1032 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. https://youtu.be/38hyIVSFRdU ಸದ್ಯ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 51,422ಕ್ಕೇರಿಕೆಯಾಗಿದೆ. ಇನ್ನು ಕಳೆದ...

ಲಾಕ್‌ಡೌನ್ ಬಗ್ಗೆ ಸಭೆ ಕರೆದ ಸಿಎಂ ಹೇಳಿದ್ದೇನು..? ಮತ್ತೆ ಕಂಟಿನ್ಯೂ ಆಗತ್ತೆ ಕೊರೊನಾ ಕರ್ಫ್ಯೂ..?

ಕೋವಿಡ್-19 ನಿಯಂತ್ರಣ, ಮಳೆ ಪರಿಸ್ಥಿತಿ ಹಾಗೂ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪನವರು ಇಂದು ಹಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದರು. https://youtu.be/38hyIVSFRdU ಸಭೆಯಲ್ಲಿ ಗೃಹ ಸಚಿವ ಬಸವರಾಜ್ ಬೌಮ್ಮಾಯಿ, ಕಂದಾಯ ಸಚಿವ ಆರ್ ಅಶೋಕ್, ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್, ಸರ್ಕಾರದ ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಮುಖ್ಯಮಂತ್ರಿಯವರ...

ನೇಣು ಬಿಗಿದ ಸ್ಥಿತಿಯಲ್ಲಿ ಶಾಸಕನ ದೇಹ ಪತ್ತೆ: ಇದು ಆತ್ಮಹತ್ಯೆ ಅಲ್ಲ ಕೊಲೆ ಅಂದ್ರು ಸ್ಥಳೀಯರು..!

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ದೇವೇಂದ್ರನಾಥ್ ರಾಯ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಗ್ರಾಮಸ್ಥರು ಈ ಘಟನೆಯನ್ನ ಕೊಲೆ ಎಂದು ಆರೋಪಿಸಿದ್ದಾರೆ. ಹೇಮ್ಟಾಬಾದ್‌ನ ಬಿಜೆಪಿ ಶಾಸಕರಾಗಿರುವ ದೇಬೇಂದ್ರನಾಥ್ ಉತ್ತರ ದೀನಜ್‌ಪುರದ ಬಿಂದಾಲ್ ಬಳಿ ಇರುವ ಗ್ರಾಮದಸ್ವಗ್ರಹದಲ್ಲಿ ನೇಣು ಬಿಗಿದ ಪರಿಸ್ಥಿತಿಯಲ್ಲಿ ಕಂಡುಬಂದಿದ್ದಾರೆ. ಇದನ್ನ ನೋಡಿದ ಗ್ರಾಮಸ್ಥರು ಇದು ಆತ್ಮಹತ್ಯೆ ಅಲ್ಲ, ಇವರನ್ನು ಕೊಲೆ ಮಾಡಿ...

ಕೊರೊನಾ ಮಹಾಮಾರಿಗೆ ಕಡಿವಾಣ ಹಾಕಲು ಸರ್ಕಾರದ ನಿರ್ಧಾರ: ಒಂದು ವಾರ ಬೆಂಗಳೂರು ಲಾಕ್‌ಡೌನ್..!

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು ಇಡೀ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,798 ಮತ್ತು ಕರ್ನಾಟಕದಲ್ಲಿ 1,533 ಇದೆ. ಹೀಗಾಗಿ ಸೋಂಕಿತರ ಸಂಖ್ಯೆಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಲಾಕ್‌ಡೌನ್ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ. ಮಂಗಳವಾರದಿಂದ ಒಂದು ವಾರಗಳ ಕಾಲ ಬೆಂಗಳೂರನ್ನ ಲಾಕ್‌ಡೌನ್ ಮಾಡಲಾಗುತ್ತದೆ ಎಂದು ರಾಜ್ಯ ಸರ್ಕಾರ...

ಸಚಿವ ನಾರಾಯಣಗೌಡರ ಕಾರಿನಲ್ಲಿ ಜೆಡಿಎಸ್ ಎಂಎಲ್‌ಸಿ ಪಯಣ..!

ನಾಗಮಂಗಲ: ಮಂಡ್ಯದ ನಾಗಮಂಗಲದಲ್ಲಿ ಸಚಿವ ನಾರಾಯಣಗೌಡ ಮಾತನಾಡಿದ್ದು, ಪಿಪಿಇ ಕಿಟ್ ಮತ್ತು ಆರೋಗ್ಯ ರಕ್ಷಾ ಸಾಮಾಗ್ರಿಗಳ ಖರೀದಿಯಲ್ಲಿ ಆರಂಭದಲ್ಲಿ ವ್ಯತ್ಯಾಸವಾಗಿರೊದು ನಿಜ ಎಂದಿದ್ದಾರೆ. ಆರಂಭದಲ್ಲಿ ಟೆಂಡರ್ ನಡೆಸದೆ ಹಾಗೂ ದರ ಪರಿಶೀಲನೆ ನಡೆಸದೆ ಖರೀದಿ ಮಾಡಲಾಗಿದೆ.ಆರಂಭದಲ್ಲಿ ಸಣ್ಣ ಪುಟ್ಟ ವ್ಯತ್ಯಾಸಗಳಾಗಿರೊದು ನಿಜ. ಸರ್ಕಾರ ಇದುವರೆಗೂ ೫೫೦ ರಿಂದ ೬೦೦ ಕೋಟಿ ಅಷ್ಟೇ ಖರ್ಚು...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img