Friday, June 12, 2026

karnataka government

ಕ್ವಾಂಟಮ್‌ ಕ್ಷೇತ್ರದ ಅಭಿವೃದ್ಧಿಯತ್ತ ಸರ್ಕಾರದ ಚಿತ್ತ

ಕರ್ನಾಟಕ ಕ್ವಾಂಟಮ್‌ ಎಕೋಸಿಸ್ಟಮ್‌ ಮ್ಯಾಪ್‌ ತಯಾರಿಸುವಂತೆ, ಸಚಿವರಾದ ಎನ್‌.ಎಸ್‌. ಬೋಸರಾಜು, ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇಂದು ವಿಕಾಸಸೌಧದ ಕಚೇರಿಯಲ್ಲಿ ನಡೆದ ಸಭೆಯಲ್ಲಿ, ಸ್ವಿಸ್‌ನೆಕ್ಸ್‌ ಇಂಡಿಯಾದ ಸಿಇಓ & ಕೌನ್ಸಲ್‌ ಜೆನರಲ್‌ ಡಾ. ಎಂಜೆಲಾ ಹೊನೆಗ್ಗರ್‌, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ರು. ಸಭೆ ಬಳಿಕ ಮಾತನಾಡಿದ ಎನ್‌.ಎಸ್‌. ಭೋಸರಾಜು, ಇತ್ತೀಚೆಗೆ ಸ್ವಿಡ್ಜರ್ಲೆಂಡ್‌ನಲ್ಲಿ ನಡೆದ ಸ್ವಿಸ್‌ನೆಕ್ಸ್‌...

ಬಿಹಾರ ಚುನಾವಣೆ ಬೆನ್ನಲ್ಲೇ ದಿಲ್ಲಿಗೆ ಸಿದ್ದು ಆಪ್ತ

ಬಿಹಾರ ಎಲೆಕ್ಷನ್‌ ಮುಗಿಯುತ್ತಿದ್ದಂತೆ ಸಿದ್ದು ಅತ್ಯಾಪ್ತ ಸಚಿವ ಸತೀಶ್‌ ಜಾರಕಿಹೊಳಿ, ದಿಲ್ಲಿಗೆ ದೌಡಾಯಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾರನ್ನು, ಭೇಟಿಯಾಗಿದ್ದು ಮಹತ್ವದ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕೂಗು ಮತ್ತು ಸಚಿವ ಸಂಪುಟ ಪುನಾರಚನೆ ಕುರಿತ ಚರ್ಚೆಗಳು ಜೋರಾಗಿ ಕೇಳಿಬರುತ್ತಿವೆ. ಆಕಾಂಕ್ಷಿಗಳ ಸಂಖ್ಯೆ ಏರುತ್ತಲೇ ಇದೆ. ಸಚಿವರು ಮತ್ತು ಶಾಸಕರು...

ಗೃಹಲಕ್ಷ್ಮೀಯರಿಗೆ ನವೆಂಬರ್19ರಿಂದ ಸಾಲ ಸೌಲಭ್ಯ

ಗೃಹಲಕ್ಷ್ಮೀ ಫಲಾನುಭವಿಗಳಿಗೆ ಗುಡ್‌ ನ್ಯೂಸ್‌ ಸಿಗುತ್ತಿದ್ದು, ನವೆಂಬರ್‌ 19ರಂದು ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಚಾಲನೆ ಸಿಗಲಿದೆ. ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಸಂಘಕ್ಕೆ ಅಧಿಕೃತ ಚಾಲನೆ ನೀಡಲಾಗುತ್ತಿದೆ. ಇದೇ ವಿಚಾರವಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು, ಸಹಕಾರ ಸಂಘಗಳ ಅಪರ ನಿಬಂಧಕ ಲಕ್ಷ್ಮೀಪತಯ್ಯ ಭೇಟಿಯಾಗಿದ್ರು. ಈ ವೇಳೆ ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರ ಸಂಘದ...

‘ಗೃಹಲಕ್ಷ್ಮೀ’ ಯೋಜನೆಯಿಂದ ಹೊಸ ಬದಲಾವಣೆ!

ರಾಜ್ಯದ ಪ್ರಮುಖ ಮಹಿಳಾ ಕಲ್ಯಾಣ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮೀ ಯೋಜನೆ’ ಈಗ ಹೊಸ ಹಂತಕ್ಕೇರಿದೆ. ಯೋಜನೆಯಡಿ ಈಗಾಗಲೇ ಪ್ರತಿ ತಿಂಗಳು ₹2,000 ರೂ. ಆರ್ಥಿಕ ನೆರವು ನೀಡಲಾಗುತ್ತಿತ್ತು. ಇದೀಗ ಫಲಾನುಭವಿಗಳಿಗೆ ₹3 ಲಕ್ಷ ರೂಪಾಯಿವರೆಗೆ ಕಡಿಮೆ ಬಡ್ಡಿದರದ ಸಾಲ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಿಸಿದ್ದಾರೆ. ಶನಿವಾರ ಮಾತನಾಡಿದ...

ಸರ್ಕಾರದ ವಿರುದ್ಧ ಮತ್ತೆ ಸಮರ..?

ರೈತರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ ಅಂತಿಮವಾಗಿ ಪ್ರತಿ ಟನ್‌ ಕಬ್ಬಿಗೆ 3,300 ರೂಪಾಯಿ ದರ ನಿಗದಿ ಮಾಡಿದೆ. ಹಿಂದಿನ 3,200 ರೂಪಾಯಿಗೆ ಕಾರ್ಖಾನೆಗಳು 50 ರೂ. ನೀಡಿದ್ರೆ, ಸರ್ಕಾರ 50 ರೂ. ಸೇರಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಸಿದ್ದರಾಮಯ್ಯ ಸರ್ಕಾರದ ತೀರ್ಮಾನವನ್ನು, ಕಬ್ಬು ಬೆಳೆಗಾರರು ಸ್ವಾಗತಿಸಿದ್ದಾರೆ. ಮತ್ತು ಪ್ರತಿಭಟನೆಯನ್ನೂ ಕೈಬಿಡಲು ನಿರ್ಧರಿಸಿದ್ದಾರೆ. ಆದ್ರೆ, ಸಕ್ಕರೆ...

ಗೃಹಲಕ್ಷ್ಮಿರಿಗೆ ಭರ್ಜರಿ ಲಾಭ ಸದಸ್ಯರ ನೋಂದಣಿ ಹೇಗೆ?

ಗೃಹಲಕ್ಷ್ಮೀ ಫಲಾನುಭವಿಗಳಿಗಾಗಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರಿ ಸಂಘ ಆರಂಭಿಸಿದೆ. ಗೃಹಲಕ್ಷ್ಮೀ ಸಂಘ ಬದಲಾಗಿ ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರಿ ಸಂಘ ರಚನೆ ಮಾಡಲಾಗಿದೆ. ರಾಜ್ಯಾದ್ಯಂತ ಒಂದೇ ಸೊಸೈಟಿ ಇರಲಿ ಎಂಬ ಕಾರಣಕ್ಕೆ, ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರಿ ಸಂಘ ಎಂದು ಹೆಸರು ಇಡಲಾಗಿದೆ. ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ, ಇದುವರೆಗೂ 2...

ಪ್ರತಿ ಟನ್‌ ಕಬ್ಬಿಗೆ ₹3,300 ಬೆಲೆಗೆ ನಿರ್ಧಾರ

ರೈತರ ಹೋರಾಟಕ್ಕೆ ಮಣಿದಿರುವ ರಾಜ್ಯ ಸರ್ಕಾರ ಪ್ರತಿ ಟನ್‌ ಕಬ್ಬಿಗೆ 3,300 ರೂಪಾಯಿ ನೀಡುವ ಮಹತ್ವದ ನಿರ್ಧಾರ ಕೈಗೊಂಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂಗು ವಿಧಾನಸೌಧದಲ್ಲಿ ಸಾಲು, ಸಾಲು ಸಭೆ ನಡೀತು. ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆಗಿನ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಪ್ರತಿ ಟನ್‌ಗೆ ನೀಡುವ 3300 ರೂಪಾಯಿಯಲ್ಲಿ, ಕಾರ್ಖಾನೆಯಿಂದ 3,250 ರೂ. ನೀಡಬೇಕು....

ಇಂದಿರಾ ಕಿಟ್‌ನಲ್ಲಿ ಹೆಸರುಕಾಳಿಲ್ಲ

ಇಂದಿರಾ ಆಹಾರ ಕಿಟ್‌ನಲ್ಲಿ ಹೆಸರುಕಾಳು ಬದಲು ತೊಗರಿಬೇಳೆ ಹೆಚ್ಚುವರಿಯಾಗಿ ಕೊಡಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ಅನ್ನಭಾಗ್ಯ ಫಲಾನುಭವಿಗಳ ಹಿತ ಕಾಯುವ ಜೊತೆಗೆ ರಾಜ್ಯದ ರೈತರ ನೆರವಾಗುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಪಡಿತರ ಚೀಟಿದಾರರಿಗೆ ವಿತರಿಸಲಾಗುವ ಕಿಟ್‌ನಲ್ಲಿದ್ದ 1 ಕೆ.ಜಿ. ಹೆಸರುಕಾಳನ್ನು ಕೈ ಬಿಟ್ಟು, ಅದರ ಬದಲಿಗೆ ತೊಗರಿಬೇಳೆಯನ್ನು ಹೆಚ್ಚುವರಿಯಾಗಿ ವಿತರಿಸಲು ತೀರ್ಮಾನಿಸಲಾಗಿದೆ. ರಾಜ್ಯದ...

GST ಸಂಗ್ರಹದಲ್ಲಿ ಕರ್ನಾಟಕದ ದಾಖಲೆ

ದಸರಾ ಹಬ್ಬದ ಸಂದರ್ಭದಲ್ಲಿ ಸರಕು ಮತ್ತು ಸೇವಾ ತೆರಿಗೆ ಸಂಗ್ರಹಣೆಯಲ್ಲಿ, ಕರ್ನಾಟಕ ಹೊಸ ದಾಖಲೆ ಮಾಡಿದೆ. ಸೆಪ್ಟೆಂಬರ್​ ಅವಧಿಯಲ್ಲಿ ರಾಜ್ಯದ ತೆರಿಗೆ ಆದಾಯದಲ್ಲಿ ಶೇಕಡಾ 10ರಷ್ಟು ಹೆಚ್ಚಳವಾಗಿದ್ದು, ದಸರಾ ಹಬ್ಬದ ಖರೀದಿ ಜೋರಾಗಿ ನಡೆದಿದೆ. ಜಿಎಸ್‌ಟಿ ದರದಲ್ಲಿ ಕಡಿತದ ಬಳಿಕ ಬೆಲೆಗಳಲ್ಲಿ ಭಾರಿ ಇಳಿಕೆ ಹಿನ್ನೆಲೆ, ಜನರು ಖರೀದಿಗೆ ಮುಂದಾಗಿದ್ದಾರೆ. ಪರಿಣಾಮ ತೆರಿಗೆ ಆದಾಯದಲ್ಲಿ ಹೆಚ್ಚಳ...

ನಂದಿನಿ ತುಪ್ಪದಂತೆ ಹಾಲಿನ ದರ ಏರಿಕೆ?

ಕೆಎಂಎಫ್‌ ನಂದಿನಿ ತುಪ್ಪದ ಬೆಲೆ ದಿಢೀರ್‌ ಏರಿಕೆಯಾಗಿದ್ದು, 1 ಕೆ.ಜಿ.ಗೆ 90 ರೂಪಾಯಿ ಹೆಚ್ಚಿಸಲಾಗಿದೆ. ಈ ಬಗ್ಗೆ ಮಾತನಾಡಿದ ಬಮೂಲ್ ಅಧ್ಯಕ್ಷ ಡಿ.ಕೆ ಸುರೇಶ್ ಅವರು ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ದೇಶದಾದ್ಯಂತ ಬೆಣ್ಣೆ ಕೊರತೆ ಇದೆ. ಆದ್ದರಿಂದ ತುಪ್ಪ ಮತ್ತು ಬೆಣ್ಣೆಗೆ ಬೇಡಿಕೆ ಹೆಚ್ಚಾಗಿದೆ. ರಾಜ್ಯದಲ್ಲಿ ಬೆಣ್ಣೆ ಮತ್ತು ತುಪ್ಪಕ್ಕೆ ಕಡಿಮೆ ಬೆಲೆ ಇತ್ತು....
- Advertisement -spot_img

Latest News

ಉದ್ದೇಶಪೂರ್ವಕವಾಗಿ ತಾರತಮ್ಯ ಮಾಡಿಲ್ಲ: ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ಆರೋಪಕ್ಕೆ ಸಿದ್ದರಾಮಯ್ಯ ಸ್ಪಷ್ಟನೆ

Political News:  ಸಿದ್ದರಾಮಯ್ಯ ಸಿಎಂ ಆಗಿದ್ದಾಗ, ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ನೀಡಿದ್ದಾರೆಂದು ಇತ್ತೀಚೆಗೆ ಆರೋಪ ಕೇಳಿಬಂದಿತ್ತು. ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ...
- Advertisement -spot_img