ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕೋವಿಡ್ 19 ರ ಸಂಕಷ್ಟ ಸಂದರ್ಭದಲ್ಲಿಯೂ ಮಂಡಿಸಿದ 2021-22 ನೇ ಸಾಲಿನ ಬಜೆಟ್ ಅತ್ಯುತ್ತಮವಾಗಿದ್ದು, ಯಾವುದೇ ಹೊಸ ತೆರಿಗೆಗಳನ್ನು ಜನಸಾಮಾನ್ಯರ ಮೇಲೆ ಹೊರಿಸದೇ ಪ್ರಗತಿಗೆ ಇಂಬು ಕೊಡುವ ಸಮತೋಲಿತ ಬಜೆಟ್ ನ್ನು ಕೊಟ್ಟಿದ್ದಾರೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಅವರು...
ಬೆಂಗಳೂರು: ಯಾರಿಗೆ ಸೋಲುವ ಭಯ ಇರುತ್ತೋ ಅಂಥವರಿಗೆ ಗೆಲುವು ಸಿಗುವುದಿಲ್ಲ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದರು.
ಸೋಮವಾರ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಬೆಂಗಳೂರು ನಗರ ಪೊಲೀಸ್ ವಾರ್ಷಿಕ ಕ್ರೀಡಾಕೂಟ 2020 ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣೆ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಯಾವುದೇ ಕೆಲಸ ಇರಲಿ. ಶ್ರಮವಹಿಸಬೇಕು....
ಬೆಂಗಳೂರು : ಶಿವಕುಮಾರ್ ನೇತೃತ್ವದ ಕರ್ನಾಟಕ ಟಿವಿ ಡಿಜಿಟಲ್ ಮೀಡಿಯಾ ಯುವ ಪತ್ರಕರ್ತರಿಗೆ ಹೊಸ ಭರವಸೆ ಮೂಡಿಸಿದೆ. ಜೊತೆಗೆ ಡಿಜಿಟಲ್ ಮಾಧ್ಯಮ ವಿಭಾಗದಲ್ಲಿ ಇತಿಹಾಸ ಸೃಷ್ಟಿಸಲಿದೆ ಅಂತ ತಿಳಿಸಿದ್ರು. ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾದ ಹಿರಿಯ ಪತ್ರಕರ್ತ ಬೆಳಗೂರು ಸಮೀವುಲ್ಲಾ ಶಿವಕುಮಾರ್ ನೇತೃತ್ವದ ಪತ್ರಕರ್ತರ ತಂಡದ ಕಾರ್ಯವನ್ನ ಶ್ಕಾಘಿಸಿದ್ರು.
ಬೆಂಗಳೂರು : ಯುವ ಪತ್ರಕರ್ತರು ಸೇರಿ ಪ್ರಾರಂಭ ಮಾಡಿರುವ ಕರ್ನಾಟಕ ಟಿವಿ ಡಿಜಿಟಲ್ ಮೀಡಿಯಾಗೆ ಉತ್ತಮ ಭವಿಷ್ಯವಿದೆ ಎಂದು ಬೆಂಗಳೂರು ವಿವಿ ನಿವೃತ್ತ ರಿಜಿಸ್ಟ್ರಾರ್ ಪ್ರೋ ನಿಂಗೇಗೌಡರು ತಿಳಿಸಿದ್ರು. ಕಚೇರಿಗೆ ಭೇಟಿ ನೀಡಿ ಮಾತನಾಡಿದ ನಿಂಗೇಗೌಡರು ಶಿವಕುಮಾರ್ ಮತ್ತು ತಂಡದ ಕಾರ್ಯವನ್ನ ಶ್ಲಾಘಿಸಿದ್ರು.
ಡಿಜಿಟಲ್ ಮಾಧ್ಯಮದಲ್ಲಿ ಕರ್ನಾಟಕ ಟಿವಿ ಗಟ್ಟಿಯಾಗಿ ಬೇರೂರಲಿದೆ - ಗುರುಲಿಂಗಸ್ವಾಮಿ
ಇನ್ನು ಕಾರ್ಯಕ್ರಮದಲ್ಲಿ...
ಬೆಂಗಳೂರು : ಕರ್ನಾಟಕ ಟಿವಿ ಡಿಜಿಟಲ್ ಮೀಡಿಯಾ ಕಾರ್ಯಕ್ರಮದಲ್ಲಿ ಕಾಮಿಡಿ ಕಿಲಾಡಿ, ಜೀ ಕನ್ನಡದ ನಂ ಒನ್ ಧಾರವಾಹಿ ಸತ್ಯ ದಲ್ಲಿ ನಟಿಸಿರುವ ಬಾಮೈದ ಖ್ಯಾತಿಯ ರಘು ಸೀರುಂಡೆ ಭಾಗಿಯಾಗಿದ್ದರು. ಶಿವಣ್ಣ ನಾವು ಒಟ್ಟಿಗೆ ಕೆಲಸ ಮಾಡಿದ್ದೇವೆ.
ಪತ್ರಕರ್ತರ ಹಿತ ದೃಷ್ಟಿಯಿಂದ ಹಾಗೂ ಜರ್ನಲಿಂ ಜೀವಂತವಾಗಿ ಸತ್ಯದೆಡೆ ಮುನ್ನಡೆಸುವ ಸಾಹಸಕ್ಕೆ ಕೈ ಹಾಕಿದ್ದಾರೆ. ಶಿವಣ್ಣ ತಂಡಕ್ಕೆ...
ಬೆಂಗಳೂರು : ನಿಮ್ಮ ಕರ್ನಾಟಕ ಟಿವಿ ಡಿಜಿಟಲ್ ಮೀಡಿಯಾ ಹೊಸ ಕಚೇರಿಯಲ್ಲಿ ಕಾರ್ಯಾರಂಭ ಮಾಡಿತು.. ಡಿಸಿಎಂ ಅಶ್ವತ್ಥ್ ನಾರಾಯಣ್ ಕಾರ್ಯಕ್ರಮಕ್ಕೆ ಆಗಮಿಸಿ ಕರ್ನಾಟಕ ಟಿವಿಯ ಸಂಪಾದಕರಾದ ಶಿವಕುಮಾರ್ ತಂಡಕ್ಕೆ ಶುಭ ಕೋರಿದ್ರು..
ಇಂದಿನ ಮಾಧ್ಯಮ ಜಗತ್ತು ಬದಲಾವಣೆ ಕಡೆ ಮುಖ ಮಾಡ್ತಿದೆ. ಇಂಥಹ ಸಂದರ್ಭದಲ್ಲಿ ಹಿರಿಯ & ಕಿರಿಯ ಪತ್ರಕರ್ತರು ಡಿಜಿಟಲ್ ಮಾಧ್ಯಮದ ಕಡೆ ಹೆಜ್ಜೆ...
ಬೆಂಗಳೂರು : ಜನ ಇತ್ತೀಚೆಗೆ ಡಿಜಿಟಲ್ ಮಾಧ್ಯಮದ ಕಡೆ ಮುಖ ಮಾಡ್ತಿದ್ದಾರೆ.. ಮೊಬೈಲ್ ನಲ್ಲೇ ಎಲ್ಲಾ ಸಿಗುವಾಗ ಬೇರೆಗೆ ನ್ಯೂಸ್, ಮನರಂಜನೆಗೆ ಅಂತ ಸಮಯ ಕಳೆಯೋದಿಲ್ಲ. ಡಿಜಿಟಲ್ ಮಾಧ್ಯಮ ಜನರನ್ನ ಸೆಳೆಯುತ್ತದೆ. ಕರ್ನಾಟಕ ಟಿವಿ ಡಿಜಿಟಲ್ ತಂಡದ ಕಾರ್ಯ ಒಳ್ಳೆಯ ಉದ್ದೇಶದಿಂದ ಕೂಡಿರಲಿ. ಸಮಾಜದ ಎಲ್ಲಾ ವಿಚಾರಗಳನ್ನ ಎತ್ತಿ ತೋರಿಸಲಿ ಅಂತ ಸಲಹೆ ನೀಡಿದ್ರು..
ಇದೇ...
ನಿಮ್ಮ ಕರ್ನಾಟಕ ಟಿವಿ ಡಿಜಿಟಲ್ ಮೀಡಿಯಾ ಹೊಸ ಕಚೇರಿಯಲ್ಲಿ ಕಾರ್ಯಾರಂಭ ಮಾಡಿತು.. ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಕಾರ್ಯಕ್ರಮಕ್ಕೆ ಆಗಮಿಸಿ ಕರ್ನಾಟಕ ಟಿವಿಯ ಸಂಪಾದಕರಾದ ಶಿವಕುಮಾರ್ ತಂಡಕ್ಕೆ ಶುಭ ಕೋರಿದ್ರು..
ಜನ ಟಿವಿಯಿಂದ ಡಿಜಿಟಲ್ ಮಾಧ್ಯಮದ ಕಡೆ ಶಿಫ್ಟ್ ಆಗ್ತಿದ್ದಾರೆ. ಇಂಥಹ ಸಂದರ್ಭದಲ್ಲಿ ಹತ್ತಕ್ಕೂ ಹೆಚ್ಚು ಟಿವಿ ಮೀಡಿಯಾದಲ್ಲಿ ಕೆಲಸ ಮಾಡಿದ ಶಿವಕುಮಾರ್ ಮತ್ತು...
2017ರಿಂದ ದಿ ನ್ಯೂ ಇಂಡಿಯಾ ಟೈಮ್ಸ್ ಮೀಡಿಯಾ ಅವಾರ್ಡ್ ನೀಡುತ್ತ ಬಂದಿದೆ. ಕಳೆದ ವರ್ಷ ಕೊರೊನಾ ಕಾರಣದಿಂದ ಈ ಅವಾರ್ಡ್ ಫಂಕ್ಷನ್ ನಡೆದಿರಲಿಲ್ಲ. ಆದ್ರೆ ಈ ವರ್ಷ ಈ ಅವಾರ್ಡ್ ಫಂಕ್ಷನ್ ವಿಭಿನ್ನವಾಗಿ ನಡೆಯಲಿದೆ.
ಪ್ರತೀ ವರ್ಷ ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ ಮಾಧ್ಯಮದಲ್ಲಿರುವ ಪ್ರತಿಭಾನ್ವಿತರಿಗೆ ಅವಾರ್ಡ್ ನೀಡಿ ಗೌರವಿಸುತ್ತಿದೆ. ಮೊದಲೆಲ್ಲ ಬರೀ ನಿರೂಪಕರಿಗಷ್ಟೇ...
ಕೊರೋನಾ ಲಾಕ್ ಡೌನ್ ಬಳಿಕ ಸತತ ಒಂದು ವರ್ಷದ ಬಳಿಕ ಸಿನಿಮಾ ಮಂದಿರಗಳಲ್ಲಿ 100% ರಷ್ಟು ಆಸನಗಳ ಭರ್ತಿಗೆ ಕೇಂದ್ರ ಸರ್ಕಾರವೇನು ಅನುಮತಿ ಕೊಟ್ಟಿದೆ. ಆದ್ರೆ ರಾಜ್ಯ ಸರ್ಕಾರ ಈ ಆದೇಶವನ್ನು ತಡೆ ನೀಡಿ, ತಿಂಗಳಾತ್ಯಂದವರೆಗೆ 50% ರಷ್ಟು ಸೀಟು ಭರ್ತಿಗೆ ಮಾತ್ರ ಅವಕಾಶ ನೀಡಿದೆ. ಸರ್ಕಾರದ ಈ ತೀರ್ಮಾನವನ್ನು ಗಾಂಧಿನಗರ ಮಂದಿ ಪ್ರಶ್ನಿಸ್ತಿದ್ದಾರೆ.
ಕನ್ನಡದ...
Political News: ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಾಗಿ 5 ವರ್ಷ ಪೂರೈಸಿದೆ. ಈ ಕಾರಣಕ್ಕೆ ತಮ್ಮ ಆಪ್ತರನ್ನು ಕರೆದು, ಔತಣಕೂಟ ಏರ್ಪಡಿಸಿದ್ದರು.
ಈ ಔತಣಕೂಟಕ್ಕೆ ಸಿಎಂ...